AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡಿಲಿಗೆ ಹರಿದ್ವಾರದ ದೇಗುಲ ಗೋಡೆ ಕುಸಿತ, ಭಕ್ತರನ್ನ ಆ ಹರಿಯೇ ಕಾಪಾಡಿದನಾ?

ಹರಿದ್ವಾರ: ದೇಶದ ಪ್ರಮುಖ ಯಾತ್ರಸ್ಥಳಗಲ್ಲಿ ಒಂದಾದ ಉತ್ತರಾಖಂಡದ ಹರಿದ್ವಾರಲ್ಲಿ ಸಂಭವಿಸಿದ ಸಿಡಿಲು ಅವಘಡದಲ್ಲಿ ಗೋಡೆ ಕುಸಿದು ಬಿದ್ದ ಪರಿಣಾಮ ಭಾರೀ ತೊಂದರೆಯಾದ ಘಟನೆ ಸಂಭವಿಸಿದೆ. ಹೌದು ಕಳೆದ ಕೆಲದಿನಗಳಿಂದ ಉತ್ತರಾಖಂಡದಲ್ಲಿ ಮೇಘಸ್ಫೋಟದ ಮಳೆ ಸುರಿಯುತ್ತಿದೆ. ಅದು ಯಾವ ಮಟ್ಟಿಗೆ ಅಂದ್ರೆ ಭಾರೀ ಸಿಡಿಲಿಗೆ ಹರಿದ್ವಾರದ ಹರಿ ಕಿ ಪೌರಿಯ ಬ್ರಹ್ಮಕುಂಡ ಬಳಿಯ ವಿದ್ಯುತ್ ಟ್ರಾನ್ಸಫಾರ್ಮರ್ ಸುಟ್ಟುಹೋಗಿದೆ. ಇದಕ್ಕೆ ಹೊಂದಿಕೊಂಡಿದ್ದ ಗೋಡೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಈ ಸಮಯದಲ್ಲಿ ಯಾವುದೇ ಭಕ್ತರು ಸ್ಥಳದಲ್ಲಿರಲಿಲ್ಲ. ಹೀಗಾಗಿ ಯಾವುದೇ ಸಾವು ನೋವು […]

ಸಿಡಿಲಿಗೆ ಹರಿದ್ವಾರದ ದೇಗುಲ ಗೋಡೆ ಕುಸಿತ, ಭಕ್ತರನ್ನ ಆ ಹರಿಯೇ ಕಾಪಾಡಿದನಾ?
Follow us
Guru
| Updated By:

Updated on:Jul 22, 2020 | 3:06 PM

ಹರಿದ್ವಾರ: ದೇಶದ ಪ್ರಮುಖ ಯಾತ್ರಸ್ಥಳಗಲ್ಲಿ ಒಂದಾದ ಉತ್ತರಾಖಂಡದ ಹರಿದ್ವಾರಲ್ಲಿ ಸಂಭವಿಸಿದ ಸಿಡಿಲು ಅವಘಡದಲ್ಲಿ ಗೋಡೆ ಕುಸಿದು ಬಿದ್ದ ಪರಿಣಾಮ ಭಾರೀ ತೊಂದರೆಯಾದ ಘಟನೆ ಸಂಭವಿಸಿದೆ.

ಹೌದು ಕಳೆದ ಕೆಲದಿನಗಳಿಂದ ಉತ್ತರಾಖಂಡದಲ್ಲಿ ಮೇಘಸ್ಫೋಟದ ಮಳೆ ಸುರಿಯುತ್ತಿದೆ. ಅದು ಯಾವ ಮಟ್ಟಿಗೆ ಅಂದ್ರೆ ಭಾರೀ ಸಿಡಿಲಿಗೆ ಹರಿದ್ವಾರದ ಹರಿ ಕಿ ಪೌರಿಯ ಬ್ರಹ್ಮಕುಂಡ ಬಳಿಯ ವಿದ್ಯುತ್ ಟ್ರಾನ್ಸಫಾರ್ಮರ್ ಸುಟ್ಟುಹೋಗಿದೆ. ಇದಕ್ಕೆ ಹೊಂದಿಕೊಂಡಿದ್ದ ಗೋಡೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಈ ಸಮಯದಲ್ಲಿ ಯಾವುದೇ ಭಕ್ತರು ಸ್ಥಳದಲ್ಲಿರಲಿಲ್ಲ. ಹೀಗಾಗಿ ಯಾವುದೇ ಸಾವು ನೋವು ಸಂಭವಿಸಿಲ್ಲ. ಆದ್ರೆ ವಿದ್ಯುತ್ ಟ್ರಾನ್ಸಫಾರ್ಮರ್ ಸುಟ್ಟ ಪರಿಣಾಮ ಹರಿದ್ವಾರ ಕೆಲ ಹೊತ್ತು ಕತ್ತಲಲ್ಲಿ ಮುಳಗಿದೆ.

ಇದಾದ ನಂತರ ಸ್ಥಳೀಯ ಪೊಲೀಸರು ಮತ್ತು ಶ್ರೀ ಗಂಗಾ ಸಭಾ ಸ್ವಯಂ ಸೇವಕರು ಬ್ರಹ್ಮಕುಂಡ ಪ್ರದೇಶವನ್ನ ಬ್ಯಾರಿಕೇಡ್ ಹಾಕಿ ಸಾರ್ವಜನಿಕರು ಬಾರದಂತೆ ತಡೆ ಹಾಕಿದ್ದಾರೆ. ನಂತರ ಸ್ಥಳದಲ್ಲಿದ್ದ ಗೋಡೆಯ ಮಣ್ಣನ್ನು ತೆರವುಗೊಳಿಸಿದ್ದಾರೆ.

Published On - 3:21 pm, Tue, 21 July 20

ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್