AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡಿಲಿಗೆ ಹರಿದ್ವಾರದ ದೇಗುಲ ಗೋಡೆ ಕುಸಿತ, ಭಕ್ತರನ್ನ ಆ ಹರಿಯೇ ಕಾಪಾಡಿದನಾ?

ಹರಿದ್ವಾರ: ದೇಶದ ಪ್ರಮುಖ ಯಾತ್ರಸ್ಥಳಗಲ್ಲಿ ಒಂದಾದ ಉತ್ತರಾಖಂಡದ ಹರಿದ್ವಾರಲ್ಲಿ ಸಂಭವಿಸಿದ ಸಿಡಿಲು ಅವಘಡದಲ್ಲಿ ಗೋಡೆ ಕುಸಿದು ಬಿದ್ದ ಪರಿಣಾಮ ಭಾರೀ ತೊಂದರೆಯಾದ ಘಟನೆ ಸಂಭವಿಸಿದೆ. ಹೌದು ಕಳೆದ ಕೆಲದಿನಗಳಿಂದ ಉತ್ತರಾಖಂಡದಲ್ಲಿ ಮೇಘಸ್ಫೋಟದ ಮಳೆ ಸುರಿಯುತ್ತಿದೆ. ಅದು ಯಾವ ಮಟ್ಟಿಗೆ ಅಂದ್ರೆ ಭಾರೀ ಸಿಡಿಲಿಗೆ ಹರಿದ್ವಾರದ ಹರಿ ಕಿ ಪೌರಿಯ ಬ್ರಹ್ಮಕುಂಡ ಬಳಿಯ ವಿದ್ಯುತ್ ಟ್ರಾನ್ಸಫಾರ್ಮರ್ ಸುಟ್ಟುಹೋಗಿದೆ. ಇದಕ್ಕೆ ಹೊಂದಿಕೊಂಡಿದ್ದ ಗೋಡೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಈ ಸಮಯದಲ್ಲಿ ಯಾವುದೇ ಭಕ್ತರು ಸ್ಥಳದಲ್ಲಿರಲಿಲ್ಲ. ಹೀಗಾಗಿ ಯಾವುದೇ ಸಾವು ನೋವು […]

ಸಿಡಿಲಿಗೆ ಹರಿದ್ವಾರದ ದೇಗುಲ ಗೋಡೆ ಕುಸಿತ, ಭಕ್ತರನ್ನ ಆ ಹರಿಯೇ ಕಾಪಾಡಿದನಾ?
Guru
| Edited By: |

Updated on:Jul 22, 2020 | 3:06 PM

Share

ಹರಿದ್ವಾರ: ದೇಶದ ಪ್ರಮುಖ ಯಾತ್ರಸ್ಥಳಗಲ್ಲಿ ಒಂದಾದ ಉತ್ತರಾಖಂಡದ ಹರಿದ್ವಾರಲ್ಲಿ ಸಂಭವಿಸಿದ ಸಿಡಿಲು ಅವಘಡದಲ್ಲಿ ಗೋಡೆ ಕುಸಿದು ಬಿದ್ದ ಪರಿಣಾಮ ಭಾರೀ ತೊಂದರೆಯಾದ ಘಟನೆ ಸಂಭವಿಸಿದೆ.

ಹೌದು ಕಳೆದ ಕೆಲದಿನಗಳಿಂದ ಉತ್ತರಾಖಂಡದಲ್ಲಿ ಮೇಘಸ್ಫೋಟದ ಮಳೆ ಸುರಿಯುತ್ತಿದೆ. ಅದು ಯಾವ ಮಟ್ಟಿಗೆ ಅಂದ್ರೆ ಭಾರೀ ಸಿಡಿಲಿಗೆ ಹರಿದ್ವಾರದ ಹರಿ ಕಿ ಪೌರಿಯ ಬ್ರಹ್ಮಕುಂಡ ಬಳಿಯ ವಿದ್ಯುತ್ ಟ್ರಾನ್ಸಫಾರ್ಮರ್ ಸುಟ್ಟುಹೋಗಿದೆ. ಇದಕ್ಕೆ ಹೊಂದಿಕೊಂಡಿದ್ದ ಗೋಡೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಈ ಸಮಯದಲ್ಲಿ ಯಾವುದೇ ಭಕ್ತರು ಸ್ಥಳದಲ್ಲಿರಲಿಲ್ಲ. ಹೀಗಾಗಿ ಯಾವುದೇ ಸಾವು ನೋವು ಸಂಭವಿಸಿಲ್ಲ. ಆದ್ರೆ ವಿದ್ಯುತ್ ಟ್ರಾನ್ಸಫಾರ್ಮರ್ ಸುಟ್ಟ ಪರಿಣಾಮ ಹರಿದ್ವಾರ ಕೆಲ ಹೊತ್ತು ಕತ್ತಲಲ್ಲಿ ಮುಳಗಿದೆ.

ಇದಾದ ನಂತರ ಸ್ಥಳೀಯ ಪೊಲೀಸರು ಮತ್ತು ಶ್ರೀ ಗಂಗಾ ಸಭಾ ಸ್ವಯಂ ಸೇವಕರು ಬ್ರಹ್ಮಕುಂಡ ಪ್ರದೇಶವನ್ನ ಬ್ಯಾರಿಕೇಡ್ ಹಾಕಿ ಸಾರ್ವಜನಿಕರು ಬಾರದಂತೆ ತಡೆ ಹಾಕಿದ್ದಾರೆ. ನಂತರ ಸ್ಥಳದಲ್ಲಿದ್ದ ಗೋಡೆಯ ಮಣ್ಣನ್ನು ತೆರವುಗೊಳಿಸಿದ್ದಾರೆ.

Published On - 3:21 pm, Tue, 21 July 20

Follow Us
Guru
Guru
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು