AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮುದ್ರದೊಳಗಿಂದ ಕೊಚ್ಚಿಕೊಂಡು ಬಂದ ಬೃಹತ್‌ ಬಂಡೆಯಾಕಾರದ ತಿಮಿಂಗಲು

ರಾಮನಾಥಪುರಂ: ತಮಿಳುನಾಡಿನ ರಾಮನಾಥಪುರಂನಲ್ಲಿ ದೊಡ್ಡ ತಿಮಿಂಗಲೊಂದು ಸಮುದ್ರದೊಳಗಿಂದ ತೇಲಿಕೊಂಡು ಬಂದು ಬೀಚ್‌ನಲ್ಲಿ ಬಿದ್ದಿದೆ. ಬೃಹತ್‌ ಬಂಡೆಯಾಕಾರದ ಈ ತಿಮಿಂಗಲು ರಾಮನಾಥಪುರಂ ಜಿಲ್ಲೆಯ ವಳಿನೊಕ್ಕಮ್‌ ಬೀಚ್‌ನಲ್ಲಿ ಇಂದು ಬೆಳಿಗ್ಗೆ ಕಂಡು ಬಂದಿದೆ. ಇದನ್ನು ನೋಡಲು ಈಗ ಜನರು ಮುಗಿಬಿದ್ದಿದ್ದಾರೆ. ಆದ್ರೆ ಈ ಬಗ್ಗೆ ಮಾತನಾಡಿರುವ ತಮಿಳುನಾಡು ಅರಣ್ಯಾಧಿಕಾರಿ ಈ ಭಾಗದಲ್ಲಿ ಸಾಮಾನ್ಯವಾಗಿ ವೇಲ್‌ ಶಾರ್ಕ್‌ಗಳು ಅಂದರೆ ತಿಮಿಂಗಲು ಅಷ್ಟಾಗಿ ಕಾಣಸಿಗುವುದಿಲ್ಲ. ಆದ್ರೆ ಕಳೆದ ಜೂನ್‌ ತಿಂಗಳಲ್ಲಿ ಇಂಥದ್ದೇ 18 ಅಡಿ ಉದ್ದದ ತಿಮಿಂಗಲು ಸಮುದ್ರೊದಳಗಿಂದ ಬಂದು ಬಿದ್ದಿತ್ತು ಎಂದಿದ್ದಾರೆ. […]

ಸಮುದ್ರದೊಳಗಿಂದ ಕೊಚ್ಚಿಕೊಂಡು ಬಂದ ಬೃಹತ್‌ ಬಂಡೆಯಾಕಾರದ ತಿಮಿಂಗಲು
Follow us
Guru
|

Updated on:Aug 30, 2020 | 4:25 PM

ರಾಮನಾಥಪುರಂ: ತಮಿಳುನಾಡಿನ ರಾಮನಾಥಪುರಂನಲ್ಲಿ ದೊಡ್ಡ ತಿಮಿಂಗಲೊಂದು ಸಮುದ್ರದೊಳಗಿಂದ ತೇಲಿಕೊಂಡು ಬಂದು ಬೀಚ್‌ನಲ್ಲಿ ಬಿದ್ದಿದೆ.

ಬೃಹತ್‌ ಬಂಡೆಯಾಕಾರದ ಈ ತಿಮಿಂಗಲು ರಾಮನಾಥಪುರಂ ಜಿಲ್ಲೆಯ ವಳಿನೊಕ್ಕಮ್‌ ಬೀಚ್‌ನಲ್ಲಿ ಇಂದು ಬೆಳಿಗ್ಗೆ ಕಂಡು ಬಂದಿದೆ. ಇದನ್ನು ನೋಡಲು ಈಗ ಜನರು ಮುಗಿಬಿದ್ದಿದ್ದಾರೆ.

ಆದ್ರೆ ಈ ಬಗ್ಗೆ ಮಾತನಾಡಿರುವ ತಮಿಳುನಾಡು ಅರಣ್ಯಾಧಿಕಾರಿ ಈ ಭಾಗದಲ್ಲಿ ಸಾಮಾನ್ಯವಾಗಿ ವೇಲ್‌ ಶಾರ್ಕ್‌ಗಳು ಅಂದರೆ ತಿಮಿಂಗಲು ಅಷ್ಟಾಗಿ ಕಾಣಸಿಗುವುದಿಲ್ಲ. ಆದ್ರೆ ಕಳೆದ ಜೂನ್‌ ತಿಂಗಳಲ್ಲಿ ಇಂಥದ್ದೇ 18 ಅಡಿ ಉದ್ದದ ತಿಮಿಂಗಲು ಸಮುದ್ರೊದಳಗಿಂದ ಬಂದು ಬಿದ್ದಿತ್ತು ಎಂದಿದ್ದಾರೆ.

ಅಷ್ಟೇ ಅಲ್ಲ 1972ರ ವನ್ಯಜೀನಿ ಕಾಯ್ದೆ ಪ್ರಕಾರ ಇಂಥ ತಿಮಿಂಗಲು ಅಥವಾ ಶಾರ್ಕ್‌ಗಳನ್ನು ಹಿಡಿಯುವುದಾಗಲಿ ಅಥವಾ ಕೊಲ್ಲುವುದಾಗಲಿ ಅಪರಾಧ ಎಂದಿದ್ದಾರೆ. ಸಧ್ಯ ಈಗ ಬೀಚ್‌ನಲ್ಲಿ ಬಿದ್ದಿರುವ ತಿಮಿಂಗಲಿನ ಪೋಸ್ಟ್‌ಮಾರ್ಟೆಮ್‌ ಮಾಡೋವರೆಗೂ ಅದರ ಸಾವಿನ ಕಾರಣ ತಿಳಿಯುವುದಿಲ್ಲ ಎಂದಿದ್ದಾರೆ.

Published On - 4:25 pm, Sun, 30 August 20

ಸರ್ವಪಕ್ಷ ಸಭೆ ಕರೆಯಲಿದ್ದೇನೆ, ಪಾಲಿಕೆ ಎಲ್ಲರಿಗೂ ಸೇರಿದ್ದು: ಶಿವಕುಮಾರ್
ಸರ್ವಪಕ್ಷ ಸಭೆ ಕರೆಯಲಿದ್ದೇನೆ, ಪಾಲಿಕೆ ಎಲ್ಲರಿಗೂ ಸೇರಿದ್ದು: ಶಿವಕುಮಾರ್
ಆಂಧ್ರಪ್ರದೇಶ ಮೂಲದ ಕಳ್ಳನಿಂದ ₹ 11 ಲಕ್ಷದ ವಾಹನಗಳು ವಶಕ್ಕೆ
ಆಂಧ್ರಪ್ರದೇಶ ಮೂಲದ ಕಳ್ಳನಿಂದ ₹ 11 ಲಕ್ಷದ ವಾಹನಗಳು ವಶಕ್ಕೆ
ರಾಕೇಶ್ ಪೂಜಾರಿ ನೋಡಲು ರಿಷಬ್ ಏಕೆ ಬರಲಿಲ್ಲ? ಕೊನೆಗೂ ಸಿಕ್ತು ಉತ್ತರ
ರಾಕೇಶ್ ಪೂಜಾರಿ ನೋಡಲು ರಿಷಬ್ ಏಕೆ ಬರಲಿಲ್ಲ? ಕೊನೆಗೂ ಸಿಕ್ತು ಉತ್ತರ
ನಾಗರಹೊಳೆಯಲ್ಲಿ ಕುಟುಂಬಸ್ಥರ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಸಫಾರಿ
ನಾಗರಹೊಳೆಯಲ್ಲಿ ಕುಟುಂಬಸ್ಥರ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಸಫಾರಿ
Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?
Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?
Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ
Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ
ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ
ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ