AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮುದ್ರದೊಳಗಿಂದ ಕೊಚ್ಚಿಕೊಂಡು ಬಂದ ಬೃಹತ್‌ ಬಂಡೆಯಾಕಾರದ ತಿಮಿಂಗಲು

ರಾಮನಾಥಪುರಂ: ತಮಿಳುನಾಡಿನ ರಾಮನಾಥಪುರಂನಲ್ಲಿ ದೊಡ್ಡ ತಿಮಿಂಗಲೊಂದು ಸಮುದ್ರದೊಳಗಿಂದ ತೇಲಿಕೊಂಡು ಬಂದು ಬೀಚ್‌ನಲ್ಲಿ ಬಿದ್ದಿದೆ. ಬೃಹತ್‌ ಬಂಡೆಯಾಕಾರದ ಈ ತಿಮಿಂಗಲು ರಾಮನಾಥಪುರಂ ಜಿಲ್ಲೆಯ ವಳಿನೊಕ್ಕಮ್‌ ಬೀಚ್‌ನಲ್ಲಿ ಇಂದು ಬೆಳಿಗ್ಗೆ ಕಂಡು ಬಂದಿದೆ. ಇದನ್ನು ನೋಡಲು ಈಗ ಜನರು ಮುಗಿಬಿದ್ದಿದ್ದಾರೆ. ಆದ್ರೆ ಈ ಬಗ್ಗೆ ಮಾತನಾಡಿರುವ ತಮಿಳುನಾಡು ಅರಣ್ಯಾಧಿಕಾರಿ ಈ ಭಾಗದಲ್ಲಿ ಸಾಮಾನ್ಯವಾಗಿ ವೇಲ್‌ ಶಾರ್ಕ್‌ಗಳು ಅಂದರೆ ತಿಮಿಂಗಲು ಅಷ್ಟಾಗಿ ಕಾಣಸಿಗುವುದಿಲ್ಲ. ಆದ್ರೆ ಕಳೆದ ಜೂನ್‌ ತಿಂಗಳಲ್ಲಿ ಇಂಥದ್ದೇ 18 ಅಡಿ ಉದ್ದದ ತಿಮಿಂಗಲು ಸಮುದ್ರೊದಳಗಿಂದ ಬಂದು ಬಿದ್ದಿತ್ತು ಎಂದಿದ್ದಾರೆ. […]

ಸಮುದ್ರದೊಳಗಿಂದ ಕೊಚ್ಚಿಕೊಂಡು ಬಂದ ಬೃಹತ್‌ ಬಂಡೆಯಾಕಾರದ ತಿಮಿಂಗಲು
Guru
|

Updated on:Aug 30, 2020 | 4:25 PM

Share

ರಾಮನಾಥಪುರಂ: ತಮಿಳುನಾಡಿನ ರಾಮನಾಥಪುರಂನಲ್ಲಿ ದೊಡ್ಡ ತಿಮಿಂಗಲೊಂದು ಸಮುದ್ರದೊಳಗಿಂದ ತೇಲಿಕೊಂಡು ಬಂದು ಬೀಚ್‌ನಲ್ಲಿ ಬಿದ್ದಿದೆ.

ಬೃಹತ್‌ ಬಂಡೆಯಾಕಾರದ ಈ ತಿಮಿಂಗಲು ರಾಮನಾಥಪುರಂ ಜಿಲ್ಲೆಯ ವಳಿನೊಕ್ಕಮ್‌ ಬೀಚ್‌ನಲ್ಲಿ ಇಂದು ಬೆಳಿಗ್ಗೆ ಕಂಡು ಬಂದಿದೆ. ಇದನ್ನು ನೋಡಲು ಈಗ ಜನರು ಮುಗಿಬಿದ್ದಿದ್ದಾರೆ.

ಆದ್ರೆ ಈ ಬಗ್ಗೆ ಮಾತನಾಡಿರುವ ತಮಿಳುನಾಡು ಅರಣ್ಯಾಧಿಕಾರಿ ಈ ಭಾಗದಲ್ಲಿ ಸಾಮಾನ್ಯವಾಗಿ ವೇಲ್‌ ಶಾರ್ಕ್‌ಗಳು ಅಂದರೆ ತಿಮಿಂಗಲು ಅಷ್ಟಾಗಿ ಕಾಣಸಿಗುವುದಿಲ್ಲ. ಆದ್ರೆ ಕಳೆದ ಜೂನ್‌ ತಿಂಗಳಲ್ಲಿ ಇಂಥದ್ದೇ 18 ಅಡಿ ಉದ್ದದ ತಿಮಿಂಗಲು ಸಮುದ್ರೊದಳಗಿಂದ ಬಂದು ಬಿದ್ದಿತ್ತು ಎಂದಿದ್ದಾರೆ.

ಅಷ್ಟೇ ಅಲ್ಲ 1972ರ ವನ್ಯಜೀನಿ ಕಾಯ್ದೆ ಪ್ರಕಾರ ಇಂಥ ತಿಮಿಂಗಲು ಅಥವಾ ಶಾರ್ಕ್‌ಗಳನ್ನು ಹಿಡಿಯುವುದಾಗಲಿ ಅಥವಾ ಕೊಲ್ಲುವುದಾಗಲಿ ಅಪರಾಧ ಎಂದಿದ್ದಾರೆ. ಸಧ್ಯ ಈಗ ಬೀಚ್‌ನಲ್ಲಿ ಬಿದ್ದಿರುವ ತಿಮಿಂಗಲಿನ ಪೋಸ್ಟ್‌ಮಾರ್ಟೆಮ್‌ ಮಾಡೋವರೆಗೂ ಅದರ ಸಾವಿನ ಕಾರಣ ತಿಳಿಯುವುದಿಲ್ಲ ಎಂದಿದ್ದಾರೆ.

Published On - 4:25 pm, Sun, 30 August 20

ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ