AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್ಸಿನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ

ಮಹಿಳೆಯೊಬ್ಬರು ಬಸ್ಸಿನಲ್ಲಿ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಛಿಬ್ರಮೌದಲ್ಲಿ ನಡೆದಿದೆ. ನಂತರ ಬಸ್ ಚಾಲಕ ಆಸ್ಪತ್ರೆಗೆ ಸಾಗಿಸಿದ್ದಾರೆ, ತಾಯಿ ಮತ್ತು ನವಜಾತ ಶಿಶುವಿಗೆ ಚಿಕಿತ್ಸೆ ನೀಡಲಾಗಿದೆ.

ಬಸ್ಸಿನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Dec 05, 2022 | 12:35 PM

Share

ಬುಲಂದ್‌ಶಹರ್: ಮಹಿಳೆಯೊಬ್ಬರು ಬಸ್ಸಿನಲ್ಲಿ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಛಿಬ್ರಮೌದಲ್ಲಿ ನಡೆದಿದೆ. ನಂತರ ಬಸ್ ಚಾಲಕ ಆಸ್ಪತ್ರೆಗೆ ಸಾಗಿಸಿದ್ದಾರೆ, ತಾಯಿ ಮತ್ತು ನವಜಾತ ಶಿಶುವಿಗೆ ಚಿಕಿತ್ಸೆ ನೀಡಲಾಗಿದೆ. ದೆಹಲಿಯಿಂದ ಛಿಬ್ರಮೌ (ಉತ್ತರ ಪ್ರದೇಶದ ಕನೌಜ್ ಜಿಲ್ಲೆ)ಗೆ ತೆರಳುತ್ತಿದ್ದಾಗ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡು ಹೆರಿಗೆಯಾಗಿದೆ ಎಂದು ಬಸ್ಸಿನ ಸಹ-ಚಾಲಕ ಅಲೋಕ್ ಕುಮಾರ್ ಹೇಳಿದ್ದಾರೆ. ಈ ಘಟನೆಯು ಭಾನುವಾರ ನಡೆದಿದೆ.

ಜೊತೆಗೆ ಪ್ರಯಾಣಿಸುತ್ತಿದ್ದ ಮಹಿಳೆಯ ಪತಿ ಸೋಮೇಶ್ ಕುಮಾರ್ ಅವರು ದೆಹಲಿಯಿಂದ ಉತ್ತರ ಪ್ರದೇಶದ ಇಟಾಹ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹೋಗುತ್ತಿದ್ದಾರೆ ಎಂದು ಹೇಳಿದರು.

ಇದನ್ನು ಓದಿ: ಹಿಂದೂ ಯುವಕರನ್ನು ಮದುವೆಯಾಗಲು ಹಿಂದೂ ಧರ್ಮಕ್ಕೆ ಮತಾಂತರಗೊಂಡ ಇಬ್ಬರು ಮುಸ್ಲಿಂ ಯುವತಿಯರು!

ಮಹಿಳೆ ಹೆರಿಗೆ ನೋವು ಎಂದು ಹೇಳಿದಾಗ ಬಸ್ ಚಾಲಕ ವಾಹನ ನಿಲ್ಲಿಸಿದ್ದಾನೆ. ನಂತರ ಅವರು ಸಮೀಪದ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದಾರೆ ಎಂದು ಸೋಮೇಶ್ ಕುಮಾರ್ ತಿಳಿಸಿದರು. ತಾಯಿ ಮತ್ತು ಮಗು ಇಬ್ಬರೂ ಸುರಕ್ಷಿತವಾಗಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:11 pm, Mon, 5 December 22

ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಟಿಕೆಟ್ ದರ ಹೆಚ್ಚಿಸಲು ಪ್ರಭಾಸ್, ಚಿರಂಜೀವಿ ಸಿನಿಮಾಗಳಿಗೆ ಸಿಕ್ತು ಅವಕಾಶ
ಟಿಕೆಟ್ ದರ ಹೆಚ್ಚಿಸಲು ಪ್ರಭಾಸ್, ಚಿರಂಜೀವಿ ಸಿನಿಮಾಗಳಿಗೆ ಸಿಕ್ತು ಅವಕಾಶ
ಮಾಡಿದ್ದುಣ್ಣೋ ಮಾರಾಯ; ದರೋಡೆಗೆ ಬಂದ ಕಳ್ಳನ ಅವಸ್ಥೆ ನೋಡಿ!
ಮಾಡಿದ್ದುಣ್ಣೋ ಮಾರಾಯ; ದರೋಡೆಗೆ ಬಂದ ಕಳ್ಳನ ಅವಸ್ಥೆ ನೋಡಿ!
ಫ್ಯಾನ್ಸ್ ಮಧ್ಯ ಸಿಲುಕಿ ಹೊರಬರಲಾಗದೆ ಒದ್ದಾಡಿದ ವಿರಾಟ್ ಕೊಹ್ಲಿ
ಫ್ಯಾನ್ಸ್ ಮಧ್ಯ ಸಿಲುಕಿ ಹೊರಬರಲಾಗದೆ ಒದ್ದಾಡಿದ ವಿರಾಟ್ ಕೊಹ್ಲಿ