AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಮುಂದೆ ಹೇರ್ ಕಟಿಂಗ್, ಬ್ಯೂಟಿ ಪಾರ್ಲರ್​ಗೂ ಆಧಾರ್ ಕಡ್ಡಾಯ!

ಚೆನ್ನೈ: ಕೊರೊನಾ ಕ್ರಿಮಿಯಿಂದ ದೇಶಾದ್ಯಂತ ಲಾಕ್​ಡೌನ್ ಮಾಡಲಾಗಿತ್ತು. ಸುಮಾರು 3 ತಿಂಗಳ ಬಳಿಕ ನಿಯಮಗಳನ್ನು ಸಡಿಲಿಕೆ ಮಾಡಿದ್ದು, ಎಲ್ಲ ಅಂಗಡಿಗಳನ್ನ ತೆರೆಯಲು ಅವಕಾಶ ನೀಡಲಾಗಿದೆ. ಆದ್ರೆ ಸಲೂನ್ ಅಂಗಡಿಗಳಲ್ಲಿ ಹೇರ್​ಕಟ್ ಮಾಡಿಸಿಕೊಳ್ಳಬೇಕೆಂದರೆ ನೀವು ಆಧಾರ್ ಕಾರ್ಡ್ ನೀಡಲೇಬೇಕು. ಹೌದು, ಕೊರೊನಾ ಸಾಂಕ್ರಾಮಿಕ ರೋಗವಾಗಿರುವುದರಿಂದ ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತೆ. ಹೀಗಾಗಿ ಸಲೂನ್ ಅಂಗಡಿಗಳಿಗೆ ನಿತ್ಯ ನೂರಾರು ಜನ ಬರ್ತಾರೆ. ಅದರಲ್ಲಿ ಒಬ್ಬರಿಗೆ ಕೊರೊನಾ ಬಂದ್ರೂ ಬೇರೆಯವರನ್ನು ಪತ್ತೆಹಚ್ಚುವುದು ಕಷ್ಟಕರವಾಗಿದೆ. ಹೀಗಾಗಿ ಸಲೂನ್​ಗಳಲ್ಲಿ ಆಧಾರ್ ಕಾರ್ಡ್​ ಕಡ್ಡಾಯಗೊಳಿಸಿ ತಮಿಳುನಾಡು ಸರ್ಕಾರ ಆದೇಶಿಸಿದೆ. […]

ಇನ್ಮುಂದೆ ಹೇರ್ ಕಟಿಂಗ್, ಬ್ಯೂಟಿ ಪಾರ್ಲರ್​ಗೂ ಆಧಾರ್ ಕಡ್ಡಾಯ!
ಸಾಧು ಶ್ರೀನಾಥ್​
| Edited By: |

Updated on:Jun 02, 2020 | 11:34 AM

Share

ಚೆನ್ನೈ: ಕೊರೊನಾ ಕ್ರಿಮಿಯಿಂದ ದೇಶಾದ್ಯಂತ ಲಾಕ್​ಡೌನ್ ಮಾಡಲಾಗಿತ್ತು. ಸುಮಾರು 3 ತಿಂಗಳ ಬಳಿಕ ನಿಯಮಗಳನ್ನು ಸಡಿಲಿಕೆ ಮಾಡಿದ್ದು, ಎಲ್ಲ ಅಂಗಡಿಗಳನ್ನ ತೆರೆಯಲು ಅವಕಾಶ ನೀಡಲಾಗಿದೆ. ಆದ್ರೆ ಸಲೂನ್ ಅಂಗಡಿಗಳಲ್ಲಿ ಹೇರ್​ಕಟ್ ಮಾಡಿಸಿಕೊಳ್ಳಬೇಕೆಂದರೆ ನೀವು ಆಧಾರ್ ಕಾರ್ಡ್ ನೀಡಲೇಬೇಕು. ಹೌದು, ಕೊರೊನಾ ಸಾಂಕ್ರಾಮಿಕ ರೋಗವಾಗಿರುವುದರಿಂದ ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತೆ. ಹೀಗಾಗಿ ಸಲೂನ್ ಅಂಗಡಿಗಳಿಗೆ ನಿತ್ಯ ನೂರಾರು ಜನ ಬರ್ತಾರೆ.

ಅದರಲ್ಲಿ ಒಬ್ಬರಿಗೆ ಕೊರೊನಾ ಬಂದ್ರೂ ಬೇರೆಯವರನ್ನು ಪತ್ತೆಹಚ್ಚುವುದು ಕಷ್ಟಕರವಾಗಿದೆ. ಹೀಗಾಗಿ ಸಲೂನ್​ಗಳಲ್ಲಿ ಆಧಾರ್ ಕಾರ್ಡ್​ ಕಡ್ಡಾಯಗೊಳಿಸಿ ತಮಿಳುನಾಡು ಸರ್ಕಾರ ಆದೇಶಿಸಿದೆ. ಇನ್ಮುಂದೆ ಚೆನ್ನೈನಲ್ಲಿ ಹೇರ್ ಕಟ್ ಮಾಡಿಸಿಕೊಳ್ಳುವ ಮೊದಲೇ ಆಧಾರ್ ಕಾರ್ಡ್ ನೀಡಬೇಕಿದೆ. ಹೆಸರು, ಮೊಬೈಲ್ ನಂಬರ್, ವಿಳಾಸ ಬರೆದು ಕಟಿಂಗ್ ಮಾಡಿಸಿಕೊಳ್ಳಬೇಕು.

ಸಲೂನ್ ಹಾಗೂ ಬ್ಯೂಟಿ ಪಾರ್ಲರ್​ಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಅಲ್ಲದೆ ಹೆಚ್ಚಿನ ಸಂಖ್ಯೆಯಲ್ಲಿ ಅಂಗಡಿಗಳಲ್ಲಿ ಜನ ಇರುವಂತಿಲ್ಲ. ಕಟ್ಟಕಡೆಯದಾಗಿ ಕಾಡುವ ಪ್ರಶ್ನೆಯೆಂದರೆ ಆಧಾರ್​ ಕಾರ್ಡ್​ ಇಲ್ಲದವರು ಬ್ಯೂಟಿ ಪಾರ್ಲರ್​ ಹಾಗೂ ಕಟಿಂಗ್, ಶೇವಿಂಗ್ ಹೇಗೆ ಮಾಡಿಸಬೇಕು?

Published On - 11:31 am, Tue, 2 June 20

2 ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್​​
2 ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್​​
ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ