AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಮುಂದೆ ಹೇರ್ ಕಟಿಂಗ್, ಬ್ಯೂಟಿ ಪಾರ್ಲರ್​ಗೂ ಆಧಾರ್ ಕಡ್ಡಾಯ!

ಚೆನ್ನೈ: ಕೊರೊನಾ ಕ್ರಿಮಿಯಿಂದ ದೇಶಾದ್ಯಂತ ಲಾಕ್​ಡೌನ್ ಮಾಡಲಾಗಿತ್ತು. ಸುಮಾರು 3 ತಿಂಗಳ ಬಳಿಕ ನಿಯಮಗಳನ್ನು ಸಡಿಲಿಕೆ ಮಾಡಿದ್ದು, ಎಲ್ಲ ಅಂಗಡಿಗಳನ್ನ ತೆರೆಯಲು ಅವಕಾಶ ನೀಡಲಾಗಿದೆ. ಆದ್ರೆ ಸಲೂನ್ ಅಂಗಡಿಗಳಲ್ಲಿ ಹೇರ್​ಕಟ್ ಮಾಡಿಸಿಕೊಳ್ಳಬೇಕೆಂದರೆ ನೀವು ಆಧಾರ್ ಕಾರ್ಡ್ ನೀಡಲೇಬೇಕು. ಹೌದು, ಕೊರೊನಾ ಸಾಂಕ್ರಾಮಿಕ ರೋಗವಾಗಿರುವುದರಿಂದ ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತೆ. ಹೀಗಾಗಿ ಸಲೂನ್ ಅಂಗಡಿಗಳಿಗೆ ನಿತ್ಯ ನೂರಾರು ಜನ ಬರ್ತಾರೆ. ಅದರಲ್ಲಿ ಒಬ್ಬರಿಗೆ ಕೊರೊನಾ ಬಂದ್ರೂ ಬೇರೆಯವರನ್ನು ಪತ್ತೆಹಚ್ಚುವುದು ಕಷ್ಟಕರವಾಗಿದೆ. ಹೀಗಾಗಿ ಸಲೂನ್​ಗಳಲ್ಲಿ ಆಧಾರ್ ಕಾರ್ಡ್​ ಕಡ್ಡಾಯಗೊಳಿಸಿ ತಮಿಳುನಾಡು ಸರ್ಕಾರ ಆದೇಶಿಸಿದೆ. […]

ಇನ್ಮುಂದೆ ಹೇರ್ ಕಟಿಂಗ್, ಬ್ಯೂಟಿ ಪಾರ್ಲರ್​ಗೂ ಆಧಾರ್ ಕಡ್ಡಾಯ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Jun 02, 2020 | 11:34 AM

Share

ಚೆನ್ನೈ: ಕೊರೊನಾ ಕ್ರಿಮಿಯಿಂದ ದೇಶಾದ್ಯಂತ ಲಾಕ್​ಡೌನ್ ಮಾಡಲಾಗಿತ್ತು. ಸುಮಾರು 3 ತಿಂಗಳ ಬಳಿಕ ನಿಯಮಗಳನ್ನು ಸಡಿಲಿಕೆ ಮಾಡಿದ್ದು, ಎಲ್ಲ ಅಂಗಡಿಗಳನ್ನ ತೆರೆಯಲು ಅವಕಾಶ ನೀಡಲಾಗಿದೆ. ಆದ್ರೆ ಸಲೂನ್ ಅಂಗಡಿಗಳಲ್ಲಿ ಹೇರ್​ಕಟ್ ಮಾಡಿಸಿಕೊಳ್ಳಬೇಕೆಂದರೆ ನೀವು ಆಧಾರ್ ಕಾರ್ಡ್ ನೀಡಲೇಬೇಕು. ಹೌದು, ಕೊರೊನಾ ಸಾಂಕ್ರಾಮಿಕ ರೋಗವಾಗಿರುವುದರಿಂದ ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತೆ. ಹೀಗಾಗಿ ಸಲೂನ್ ಅಂಗಡಿಗಳಿಗೆ ನಿತ್ಯ ನೂರಾರು ಜನ ಬರ್ತಾರೆ.

ಅದರಲ್ಲಿ ಒಬ್ಬರಿಗೆ ಕೊರೊನಾ ಬಂದ್ರೂ ಬೇರೆಯವರನ್ನು ಪತ್ತೆಹಚ್ಚುವುದು ಕಷ್ಟಕರವಾಗಿದೆ. ಹೀಗಾಗಿ ಸಲೂನ್​ಗಳಲ್ಲಿ ಆಧಾರ್ ಕಾರ್ಡ್​ ಕಡ್ಡಾಯಗೊಳಿಸಿ ತಮಿಳುನಾಡು ಸರ್ಕಾರ ಆದೇಶಿಸಿದೆ. ಇನ್ಮುಂದೆ ಚೆನ್ನೈನಲ್ಲಿ ಹೇರ್ ಕಟ್ ಮಾಡಿಸಿಕೊಳ್ಳುವ ಮೊದಲೇ ಆಧಾರ್ ಕಾರ್ಡ್ ನೀಡಬೇಕಿದೆ. ಹೆಸರು, ಮೊಬೈಲ್ ನಂಬರ್, ವಿಳಾಸ ಬರೆದು ಕಟಿಂಗ್ ಮಾಡಿಸಿಕೊಳ್ಳಬೇಕು.

ಸಲೂನ್ ಹಾಗೂ ಬ್ಯೂಟಿ ಪಾರ್ಲರ್​ಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಅಲ್ಲದೆ ಹೆಚ್ಚಿನ ಸಂಖ್ಯೆಯಲ್ಲಿ ಅಂಗಡಿಗಳಲ್ಲಿ ಜನ ಇರುವಂತಿಲ್ಲ. ಕಟ್ಟಕಡೆಯದಾಗಿ ಕಾಡುವ ಪ್ರಶ್ನೆಯೆಂದರೆ ಆಧಾರ್​ ಕಾರ್ಡ್​ ಇಲ್ಲದವರು ಬ್ಯೂಟಿ ಪಾರ್ಲರ್​ ಹಾಗೂ ಕಟಿಂಗ್, ಶೇವಿಂಗ್ ಹೇಗೆ ಮಾಡಿಸಬೇಕು?

Published On - 11:31 am, Tue, 2 June 20

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ