AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಮುಂದೆ ಹೇರ್ ಕಟಿಂಗ್, ಬ್ಯೂಟಿ ಪಾರ್ಲರ್​ಗೂ ಆಧಾರ್ ಕಡ್ಡಾಯ!

ಚೆನ್ನೈ: ಕೊರೊನಾ ಕ್ರಿಮಿಯಿಂದ ದೇಶಾದ್ಯಂತ ಲಾಕ್​ಡೌನ್ ಮಾಡಲಾಗಿತ್ತು. ಸುಮಾರು 3 ತಿಂಗಳ ಬಳಿಕ ನಿಯಮಗಳನ್ನು ಸಡಿಲಿಕೆ ಮಾಡಿದ್ದು, ಎಲ್ಲ ಅಂಗಡಿಗಳನ್ನ ತೆರೆಯಲು ಅವಕಾಶ ನೀಡಲಾಗಿದೆ. ಆದ್ರೆ ಸಲೂನ್ ಅಂಗಡಿಗಳಲ್ಲಿ ಹೇರ್​ಕಟ್ ಮಾಡಿಸಿಕೊಳ್ಳಬೇಕೆಂದರೆ ನೀವು ಆಧಾರ್ ಕಾರ್ಡ್ ನೀಡಲೇಬೇಕು. ಹೌದು, ಕೊರೊನಾ ಸಾಂಕ್ರಾಮಿಕ ರೋಗವಾಗಿರುವುದರಿಂದ ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತೆ. ಹೀಗಾಗಿ ಸಲೂನ್ ಅಂಗಡಿಗಳಿಗೆ ನಿತ್ಯ ನೂರಾರು ಜನ ಬರ್ತಾರೆ. ಅದರಲ್ಲಿ ಒಬ್ಬರಿಗೆ ಕೊರೊನಾ ಬಂದ್ರೂ ಬೇರೆಯವರನ್ನು ಪತ್ತೆಹಚ್ಚುವುದು ಕಷ್ಟಕರವಾಗಿದೆ. ಹೀಗಾಗಿ ಸಲೂನ್​ಗಳಲ್ಲಿ ಆಧಾರ್ ಕಾರ್ಡ್​ ಕಡ್ಡಾಯಗೊಳಿಸಿ ತಮಿಳುನಾಡು ಸರ್ಕಾರ ಆದೇಶಿಸಿದೆ. […]

ಇನ್ಮುಂದೆ ಹೇರ್ ಕಟಿಂಗ್, ಬ್ಯೂಟಿ ಪಾರ್ಲರ್​ಗೂ ಆಧಾರ್ ಕಡ್ಡಾಯ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Jun 02, 2020 | 11:34 AM

Share

ಚೆನ್ನೈ: ಕೊರೊನಾ ಕ್ರಿಮಿಯಿಂದ ದೇಶಾದ್ಯಂತ ಲಾಕ್​ಡೌನ್ ಮಾಡಲಾಗಿತ್ತು. ಸುಮಾರು 3 ತಿಂಗಳ ಬಳಿಕ ನಿಯಮಗಳನ್ನು ಸಡಿಲಿಕೆ ಮಾಡಿದ್ದು, ಎಲ್ಲ ಅಂಗಡಿಗಳನ್ನ ತೆರೆಯಲು ಅವಕಾಶ ನೀಡಲಾಗಿದೆ. ಆದ್ರೆ ಸಲೂನ್ ಅಂಗಡಿಗಳಲ್ಲಿ ಹೇರ್​ಕಟ್ ಮಾಡಿಸಿಕೊಳ್ಳಬೇಕೆಂದರೆ ನೀವು ಆಧಾರ್ ಕಾರ್ಡ್ ನೀಡಲೇಬೇಕು. ಹೌದು, ಕೊರೊನಾ ಸಾಂಕ್ರಾಮಿಕ ರೋಗವಾಗಿರುವುದರಿಂದ ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತೆ. ಹೀಗಾಗಿ ಸಲೂನ್ ಅಂಗಡಿಗಳಿಗೆ ನಿತ್ಯ ನೂರಾರು ಜನ ಬರ್ತಾರೆ.

ಅದರಲ್ಲಿ ಒಬ್ಬರಿಗೆ ಕೊರೊನಾ ಬಂದ್ರೂ ಬೇರೆಯವರನ್ನು ಪತ್ತೆಹಚ್ಚುವುದು ಕಷ್ಟಕರವಾಗಿದೆ. ಹೀಗಾಗಿ ಸಲೂನ್​ಗಳಲ್ಲಿ ಆಧಾರ್ ಕಾರ್ಡ್​ ಕಡ್ಡಾಯಗೊಳಿಸಿ ತಮಿಳುನಾಡು ಸರ್ಕಾರ ಆದೇಶಿಸಿದೆ. ಇನ್ಮುಂದೆ ಚೆನ್ನೈನಲ್ಲಿ ಹೇರ್ ಕಟ್ ಮಾಡಿಸಿಕೊಳ್ಳುವ ಮೊದಲೇ ಆಧಾರ್ ಕಾರ್ಡ್ ನೀಡಬೇಕಿದೆ. ಹೆಸರು, ಮೊಬೈಲ್ ನಂಬರ್, ವಿಳಾಸ ಬರೆದು ಕಟಿಂಗ್ ಮಾಡಿಸಿಕೊಳ್ಳಬೇಕು.

ಸಲೂನ್ ಹಾಗೂ ಬ್ಯೂಟಿ ಪಾರ್ಲರ್​ಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಅಲ್ಲದೆ ಹೆಚ್ಚಿನ ಸಂಖ್ಯೆಯಲ್ಲಿ ಅಂಗಡಿಗಳಲ್ಲಿ ಜನ ಇರುವಂತಿಲ್ಲ. ಕಟ್ಟಕಡೆಯದಾಗಿ ಕಾಡುವ ಪ್ರಶ್ನೆಯೆಂದರೆ ಆಧಾರ್​ ಕಾರ್ಡ್​ ಇಲ್ಲದವರು ಬ್ಯೂಟಿ ಪಾರ್ಲರ್​ ಹಾಗೂ ಕಟಿಂಗ್, ಶೇವಿಂಗ್ ಹೇಗೆ ಮಾಡಿಸಬೇಕು?

Published On - 11:31 am, Tue, 2 June 20

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ