AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಮುಂದೆ ಹೇರ್ ಕಟಿಂಗ್, ಬ್ಯೂಟಿ ಪಾರ್ಲರ್​ಗೂ ಆಧಾರ್ ಕಡ್ಡಾಯ!

ಚೆನ್ನೈ: ಕೊರೊನಾ ಕ್ರಿಮಿಯಿಂದ ದೇಶಾದ್ಯಂತ ಲಾಕ್​ಡೌನ್ ಮಾಡಲಾಗಿತ್ತು. ಸುಮಾರು 3 ತಿಂಗಳ ಬಳಿಕ ನಿಯಮಗಳನ್ನು ಸಡಿಲಿಕೆ ಮಾಡಿದ್ದು, ಎಲ್ಲ ಅಂಗಡಿಗಳನ್ನ ತೆರೆಯಲು ಅವಕಾಶ ನೀಡಲಾಗಿದೆ. ಆದ್ರೆ ಸಲೂನ್ ಅಂಗಡಿಗಳಲ್ಲಿ ಹೇರ್​ಕಟ್ ಮಾಡಿಸಿಕೊಳ್ಳಬೇಕೆಂದರೆ ನೀವು ಆಧಾರ್ ಕಾರ್ಡ್ ನೀಡಲೇಬೇಕು. ಹೌದು, ಕೊರೊನಾ ಸಾಂಕ್ರಾಮಿಕ ರೋಗವಾಗಿರುವುದರಿಂದ ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತೆ. ಹೀಗಾಗಿ ಸಲೂನ್ ಅಂಗಡಿಗಳಿಗೆ ನಿತ್ಯ ನೂರಾರು ಜನ ಬರ್ತಾರೆ. ಅದರಲ್ಲಿ ಒಬ್ಬರಿಗೆ ಕೊರೊನಾ ಬಂದ್ರೂ ಬೇರೆಯವರನ್ನು ಪತ್ತೆಹಚ್ಚುವುದು ಕಷ್ಟಕರವಾಗಿದೆ. ಹೀಗಾಗಿ ಸಲೂನ್​ಗಳಲ್ಲಿ ಆಧಾರ್ ಕಾರ್ಡ್​ ಕಡ್ಡಾಯಗೊಳಿಸಿ ತಮಿಳುನಾಡು ಸರ್ಕಾರ ಆದೇಶಿಸಿದೆ. […]

ಇನ್ಮುಂದೆ ಹೇರ್ ಕಟಿಂಗ್, ಬ್ಯೂಟಿ ಪಾರ್ಲರ್​ಗೂ ಆಧಾರ್ ಕಡ್ಡಾಯ!
ಸಾಧು ಶ್ರೀನಾಥ್​
| Edited By: |

Updated on:Jun 02, 2020 | 11:34 AM

Share

ಚೆನ್ನೈ: ಕೊರೊನಾ ಕ್ರಿಮಿಯಿಂದ ದೇಶಾದ್ಯಂತ ಲಾಕ್​ಡೌನ್ ಮಾಡಲಾಗಿತ್ತು. ಸುಮಾರು 3 ತಿಂಗಳ ಬಳಿಕ ನಿಯಮಗಳನ್ನು ಸಡಿಲಿಕೆ ಮಾಡಿದ್ದು, ಎಲ್ಲ ಅಂಗಡಿಗಳನ್ನ ತೆರೆಯಲು ಅವಕಾಶ ನೀಡಲಾಗಿದೆ. ಆದ್ರೆ ಸಲೂನ್ ಅಂಗಡಿಗಳಲ್ಲಿ ಹೇರ್​ಕಟ್ ಮಾಡಿಸಿಕೊಳ್ಳಬೇಕೆಂದರೆ ನೀವು ಆಧಾರ್ ಕಾರ್ಡ್ ನೀಡಲೇಬೇಕು. ಹೌದು, ಕೊರೊನಾ ಸಾಂಕ್ರಾಮಿಕ ರೋಗವಾಗಿರುವುದರಿಂದ ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತೆ. ಹೀಗಾಗಿ ಸಲೂನ್ ಅಂಗಡಿಗಳಿಗೆ ನಿತ್ಯ ನೂರಾರು ಜನ ಬರ್ತಾರೆ.

ಅದರಲ್ಲಿ ಒಬ್ಬರಿಗೆ ಕೊರೊನಾ ಬಂದ್ರೂ ಬೇರೆಯವರನ್ನು ಪತ್ತೆಹಚ್ಚುವುದು ಕಷ್ಟಕರವಾಗಿದೆ. ಹೀಗಾಗಿ ಸಲೂನ್​ಗಳಲ್ಲಿ ಆಧಾರ್ ಕಾರ್ಡ್​ ಕಡ್ಡಾಯಗೊಳಿಸಿ ತಮಿಳುನಾಡು ಸರ್ಕಾರ ಆದೇಶಿಸಿದೆ. ಇನ್ಮುಂದೆ ಚೆನ್ನೈನಲ್ಲಿ ಹೇರ್ ಕಟ್ ಮಾಡಿಸಿಕೊಳ್ಳುವ ಮೊದಲೇ ಆಧಾರ್ ಕಾರ್ಡ್ ನೀಡಬೇಕಿದೆ. ಹೆಸರು, ಮೊಬೈಲ್ ನಂಬರ್, ವಿಳಾಸ ಬರೆದು ಕಟಿಂಗ್ ಮಾಡಿಸಿಕೊಳ್ಳಬೇಕು.

ಸಲೂನ್ ಹಾಗೂ ಬ್ಯೂಟಿ ಪಾರ್ಲರ್​ಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಅಲ್ಲದೆ ಹೆಚ್ಚಿನ ಸಂಖ್ಯೆಯಲ್ಲಿ ಅಂಗಡಿಗಳಲ್ಲಿ ಜನ ಇರುವಂತಿಲ್ಲ. ಕಟ್ಟಕಡೆಯದಾಗಿ ಕಾಡುವ ಪ್ರಶ್ನೆಯೆಂದರೆ ಆಧಾರ್​ ಕಾರ್ಡ್​ ಇಲ್ಲದವರು ಬ್ಯೂಟಿ ಪಾರ್ಲರ್​ ಹಾಗೂ ಕಟಿಂಗ್, ಶೇವಿಂಗ್ ಹೇಗೆ ಮಾಡಿಸಬೇಕು?

Published On - 11:31 am, Tue, 2 June 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ