AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಮುಂದೆ ಹೇರ್ ಕಟಿಂಗ್, ಬ್ಯೂಟಿ ಪಾರ್ಲರ್​ಗೂ ಆಧಾರ್ ಕಡ್ಡಾಯ!

ಚೆನ್ನೈ: ಕೊರೊನಾ ಕ್ರಿಮಿಯಿಂದ ದೇಶಾದ್ಯಂತ ಲಾಕ್​ಡೌನ್ ಮಾಡಲಾಗಿತ್ತು. ಸುಮಾರು 3 ತಿಂಗಳ ಬಳಿಕ ನಿಯಮಗಳನ್ನು ಸಡಿಲಿಕೆ ಮಾಡಿದ್ದು, ಎಲ್ಲ ಅಂಗಡಿಗಳನ್ನ ತೆರೆಯಲು ಅವಕಾಶ ನೀಡಲಾಗಿದೆ. ಆದ್ರೆ ಸಲೂನ್ ಅಂಗಡಿಗಳಲ್ಲಿ ಹೇರ್​ಕಟ್ ಮಾಡಿಸಿಕೊಳ್ಳಬೇಕೆಂದರೆ ನೀವು ಆಧಾರ್ ಕಾರ್ಡ್ ನೀಡಲೇಬೇಕು. ಹೌದು, ಕೊರೊನಾ ಸಾಂಕ್ರಾಮಿಕ ರೋಗವಾಗಿರುವುದರಿಂದ ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತೆ. ಹೀಗಾಗಿ ಸಲೂನ್ ಅಂಗಡಿಗಳಿಗೆ ನಿತ್ಯ ನೂರಾರು ಜನ ಬರ್ತಾರೆ. ಅದರಲ್ಲಿ ಒಬ್ಬರಿಗೆ ಕೊರೊನಾ ಬಂದ್ರೂ ಬೇರೆಯವರನ್ನು ಪತ್ತೆಹಚ್ಚುವುದು ಕಷ್ಟಕರವಾಗಿದೆ. ಹೀಗಾಗಿ ಸಲೂನ್​ಗಳಲ್ಲಿ ಆಧಾರ್ ಕಾರ್ಡ್​ ಕಡ್ಡಾಯಗೊಳಿಸಿ ತಮಿಳುನಾಡು ಸರ್ಕಾರ ಆದೇಶಿಸಿದೆ. […]

ಇನ್ಮುಂದೆ ಹೇರ್ ಕಟಿಂಗ್, ಬ್ಯೂಟಿ ಪಾರ್ಲರ್​ಗೂ ಆಧಾರ್ ಕಡ್ಡಾಯ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Jun 02, 2020 | 11:34 AM

Share

ಚೆನ್ನೈ: ಕೊರೊನಾ ಕ್ರಿಮಿಯಿಂದ ದೇಶಾದ್ಯಂತ ಲಾಕ್​ಡೌನ್ ಮಾಡಲಾಗಿತ್ತು. ಸುಮಾರು 3 ತಿಂಗಳ ಬಳಿಕ ನಿಯಮಗಳನ್ನು ಸಡಿಲಿಕೆ ಮಾಡಿದ್ದು, ಎಲ್ಲ ಅಂಗಡಿಗಳನ್ನ ತೆರೆಯಲು ಅವಕಾಶ ನೀಡಲಾಗಿದೆ. ಆದ್ರೆ ಸಲೂನ್ ಅಂಗಡಿಗಳಲ್ಲಿ ಹೇರ್​ಕಟ್ ಮಾಡಿಸಿಕೊಳ್ಳಬೇಕೆಂದರೆ ನೀವು ಆಧಾರ್ ಕಾರ್ಡ್ ನೀಡಲೇಬೇಕು. ಹೌದು, ಕೊರೊನಾ ಸಾಂಕ್ರಾಮಿಕ ರೋಗವಾಗಿರುವುದರಿಂದ ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತೆ. ಹೀಗಾಗಿ ಸಲೂನ್ ಅಂಗಡಿಗಳಿಗೆ ನಿತ್ಯ ನೂರಾರು ಜನ ಬರ್ತಾರೆ.

ಅದರಲ್ಲಿ ಒಬ್ಬರಿಗೆ ಕೊರೊನಾ ಬಂದ್ರೂ ಬೇರೆಯವರನ್ನು ಪತ್ತೆಹಚ್ಚುವುದು ಕಷ್ಟಕರವಾಗಿದೆ. ಹೀಗಾಗಿ ಸಲೂನ್​ಗಳಲ್ಲಿ ಆಧಾರ್ ಕಾರ್ಡ್​ ಕಡ್ಡಾಯಗೊಳಿಸಿ ತಮಿಳುನಾಡು ಸರ್ಕಾರ ಆದೇಶಿಸಿದೆ. ಇನ್ಮುಂದೆ ಚೆನ್ನೈನಲ್ಲಿ ಹೇರ್ ಕಟ್ ಮಾಡಿಸಿಕೊಳ್ಳುವ ಮೊದಲೇ ಆಧಾರ್ ಕಾರ್ಡ್ ನೀಡಬೇಕಿದೆ. ಹೆಸರು, ಮೊಬೈಲ್ ನಂಬರ್, ವಿಳಾಸ ಬರೆದು ಕಟಿಂಗ್ ಮಾಡಿಸಿಕೊಳ್ಳಬೇಕು.

ಸಲೂನ್ ಹಾಗೂ ಬ್ಯೂಟಿ ಪಾರ್ಲರ್​ಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಅಲ್ಲದೆ ಹೆಚ್ಚಿನ ಸಂಖ್ಯೆಯಲ್ಲಿ ಅಂಗಡಿಗಳಲ್ಲಿ ಜನ ಇರುವಂತಿಲ್ಲ. ಕಟ್ಟಕಡೆಯದಾಗಿ ಕಾಡುವ ಪ್ರಶ್ನೆಯೆಂದರೆ ಆಧಾರ್​ ಕಾರ್ಡ್​ ಇಲ್ಲದವರು ಬ್ಯೂಟಿ ಪಾರ್ಲರ್​ ಹಾಗೂ ಕಟಿಂಗ್, ಶೇವಿಂಗ್ ಹೇಗೆ ಮಾಡಿಸಬೇಕು?

Published On - 11:31 am, Tue, 2 June 20

Follow Us
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?