AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಮುಂದೆ ಹೇರ್ ಕಟಿಂಗ್, ಬ್ಯೂಟಿ ಪಾರ್ಲರ್​ಗೂ ಆಧಾರ್ ಕಡ್ಡಾಯ!

ಚೆನ್ನೈ: ಕೊರೊನಾ ಕ್ರಿಮಿಯಿಂದ ದೇಶಾದ್ಯಂತ ಲಾಕ್​ಡೌನ್ ಮಾಡಲಾಗಿತ್ತು. ಸುಮಾರು 3 ತಿಂಗಳ ಬಳಿಕ ನಿಯಮಗಳನ್ನು ಸಡಿಲಿಕೆ ಮಾಡಿದ್ದು, ಎಲ್ಲ ಅಂಗಡಿಗಳನ್ನ ತೆರೆಯಲು ಅವಕಾಶ ನೀಡಲಾಗಿದೆ. ಆದ್ರೆ ಸಲೂನ್ ಅಂಗಡಿಗಳಲ್ಲಿ ಹೇರ್​ಕಟ್ ಮಾಡಿಸಿಕೊಳ್ಳಬೇಕೆಂದರೆ ನೀವು ಆಧಾರ್ ಕಾರ್ಡ್ ನೀಡಲೇಬೇಕು. ಹೌದು, ಕೊರೊನಾ ಸಾಂಕ್ರಾಮಿಕ ರೋಗವಾಗಿರುವುದರಿಂದ ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತೆ. ಹೀಗಾಗಿ ಸಲೂನ್ ಅಂಗಡಿಗಳಿಗೆ ನಿತ್ಯ ನೂರಾರು ಜನ ಬರ್ತಾರೆ. ಅದರಲ್ಲಿ ಒಬ್ಬರಿಗೆ ಕೊರೊನಾ ಬಂದ್ರೂ ಬೇರೆಯವರನ್ನು ಪತ್ತೆಹಚ್ಚುವುದು ಕಷ್ಟಕರವಾಗಿದೆ. ಹೀಗಾಗಿ ಸಲೂನ್​ಗಳಲ್ಲಿ ಆಧಾರ್ ಕಾರ್ಡ್​ ಕಡ್ಡಾಯಗೊಳಿಸಿ ತಮಿಳುನಾಡು ಸರ್ಕಾರ ಆದೇಶಿಸಿದೆ. […]

ಇನ್ಮುಂದೆ ಹೇರ್ ಕಟಿಂಗ್, ಬ್ಯೂಟಿ ಪಾರ್ಲರ್​ಗೂ ಆಧಾರ್ ಕಡ್ಡಾಯ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Jun 02, 2020 | 11:34 AM

Share

ಚೆನ್ನೈ: ಕೊರೊನಾ ಕ್ರಿಮಿಯಿಂದ ದೇಶಾದ್ಯಂತ ಲಾಕ್​ಡೌನ್ ಮಾಡಲಾಗಿತ್ತು. ಸುಮಾರು 3 ತಿಂಗಳ ಬಳಿಕ ನಿಯಮಗಳನ್ನು ಸಡಿಲಿಕೆ ಮಾಡಿದ್ದು, ಎಲ್ಲ ಅಂಗಡಿಗಳನ್ನ ತೆರೆಯಲು ಅವಕಾಶ ನೀಡಲಾಗಿದೆ. ಆದ್ರೆ ಸಲೂನ್ ಅಂಗಡಿಗಳಲ್ಲಿ ಹೇರ್​ಕಟ್ ಮಾಡಿಸಿಕೊಳ್ಳಬೇಕೆಂದರೆ ನೀವು ಆಧಾರ್ ಕಾರ್ಡ್ ನೀಡಲೇಬೇಕು. ಹೌದು, ಕೊರೊನಾ ಸಾಂಕ್ರಾಮಿಕ ರೋಗವಾಗಿರುವುದರಿಂದ ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತೆ. ಹೀಗಾಗಿ ಸಲೂನ್ ಅಂಗಡಿಗಳಿಗೆ ನಿತ್ಯ ನೂರಾರು ಜನ ಬರ್ತಾರೆ.

ಅದರಲ್ಲಿ ಒಬ್ಬರಿಗೆ ಕೊರೊನಾ ಬಂದ್ರೂ ಬೇರೆಯವರನ್ನು ಪತ್ತೆಹಚ್ಚುವುದು ಕಷ್ಟಕರವಾಗಿದೆ. ಹೀಗಾಗಿ ಸಲೂನ್​ಗಳಲ್ಲಿ ಆಧಾರ್ ಕಾರ್ಡ್​ ಕಡ್ಡಾಯಗೊಳಿಸಿ ತಮಿಳುನಾಡು ಸರ್ಕಾರ ಆದೇಶಿಸಿದೆ. ಇನ್ಮುಂದೆ ಚೆನ್ನೈನಲ್ಲಿ ಹೇರ್ ಕಟ್ ಮಾಡಿಸಿಕೊಳ್ಳುವ ಮೊದಲೇ ಆಧಾರ್ ಕಾರ್ಡ್ ನೀಡಬೇಕಿದೆ. ಹೆಸರು, ಮೊಬೈಲ್ ನಂಬರ್, ವಿಳಾಸ ಬರೆದು ಕಟಿಂಗ್ ಮಾಡಿಸಿಕೊಳ್ಳಬೇಕು.

ಸಲೂನ್ ಹಾಗೂ ಬ್ಯೂಟಿ ಪಾರ್ಲರ್​ಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಅಲ್ಲದೆ ಹೆಚ್ಚಿನ ಸಂಖ್ಯೆಯಲ್ಲಿ ಅಂಗಡಿಗಳಲ್ಲಿ ಜನ ಇರುವಂತಿಲ್ಲ. ಕಟ್ಟಕಡೆಯದಾಗಿ ಕಾಡುವ ಪ್ರಶ್ನೆಯೆಂದರೆ ಆಧಾರ್​ ಕಾರ್ಡ್​ ಇಲ್ಲದವರು ಬ್ಯೂಟಿ ಪಾರ್ಲರ್​ ಹಾಗೂ ಕಟಿಂಗ್, ಶೇವಿಂಗ್ ಹೇಗೆ ಮಾಡಿಸಬೇಕು?

Published On - 11:31 am, Tue, 2 June 20

Follow Us
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು