AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಮುಂದೆ ಹೇರ್ ಕಟಿಂಗ್, ಬ್ಯೂಟಿ ಪಾರ್ಲರ್​ಗೂ ಆಧಾರ್ ಕಡ್ಡಾಯ!

ಚೆನ್ನೈ: ಕೊರೊನಾ ಕ್ರಿಮಿಯಿಂದ ದೇಶಾದ್ಯಂತ ಲಾಕ್​ಡೌನ್ ಮಾಡಲಾಗಿತ್ತು. ಸುಮಾರು 3 ತಿಂಗಳ ಬಳಿಕ ನಿಯಮಗಳನ್ನು ಸಡಿಲಿಕೆ ಮಾಡಿದ್ದು, ಎಲ್ಲ ಅಂಗಡಿಗಳನ್ನ ತೆರೆಯಲು ಅವಕಾಶ ನೀಡಲಾಗಿದೆ. ಆದ್ರೆ ಸಲೂನ್ ಅಂಗಡಿಗಳಲ್ಲಿ ಹೇರ್​ಕಟ್ ಮಾಡಿಸಿಕೊಳ್ಳಬೇಕೆಂದರೆ ನೀವು ಆಧಾರ್ ಕಾರ್ಡ್ ನೀಡಲೇಬೇಕು. ಹೌದು, ಕೊರೊನಾ ಸಾಂಕ್ರಾಮಿಕ ರೋಗವಾಗಿರುವುದರಿಂದ ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತೆ. ಹೀಗಾಗಿ ಸಲೂನ್ ಅಂಗಡಿಗಳಿಗೆ ನಿತ್ಯ ನೂರಾರು ಜನ ಬರ್ತಾರೆ. ಅದರಲ್ಲಿ ಒಬ್ಬರಿಗೆ ಕೊರೊನಾ ಬಂದ್ರೂ ಬೇರೆಯವರನ್ನು ಪತ್ತೆಹಚ್ಚುವುದು ಕಷ್ಟಕರವಾಗಿದೆ. ಹೀಗಾಗಿ ಸಲೂನ್​ಗಳಲ್ಲಿ ಆಧಾರ್ ಕಾರ್ಡ್​ ಕಡ್ಡಾಯಗೊಳಿಸಿ ತಮಿಳುನಾಡು ಸರ್ಕಾರ ಆದೇಶಿಸಿದೆ. […]

ಇನ್ಮುಂದೆ ಹೇರ್ ಕಟಿಂಗ್, ಬ್ಯೂಟಿ ಪಾರ್ಲರ್​ಗೂ ಆಧಾರ್ ಕಡ್ಡಾಯ!
ಸಾಧು ಶ್ರೀನಾಥ್​
| Edited By: |

Updated on:Jun 02, 2020 | 11:34 AM

Share

ಚೆನ್ನೈ: ಕೊರೊನಾ ಕ್ರಿಮಿಯಿಂದ ದೇಶಾದ್ಯಂತ ಲಾಕ್​ಡೌನ್ ಮಾಡಲಾಗಿತ್ತು. ಸುಮಾರು 3 ತಿಂಗಳ ಬಳಿಕ ನಿಯಮಗಳನ್ನು ಸಡಿಲಿಕೆ ಮಾಡಿದ್ದು, ಎಲ್ಲ ಅಂಗಡಿಗಳನ್ನ ತೆರೆಯಲು ಅವಕಾಶ ನೀಡಲಾಗಿದೆ. ಆದ್ರೆ ಸಲೂನ್ ಅಂಗಡಿಗಳಲ್ಲಿ ಹೇರ್​ಕಟ್ ಮಾಡಿಸಿಕೊಳ್ಳಬೇಕೆಂದರೆ ನೀವು ಆಧಾರ್ ಕಾರ್ಡ್ ನೀಡಲೇಬೇಕು. ಹೌದು, ಕೊರೊನಾ ಸಾಂಕ್ರಾಮಿಕ ರೋಗವಾಗಿರುವುದರಿಂದ ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತೆ. ಹೀಗಾಗಿ ಸಲೂನ್ ಅಂಗಡಿಗಳಿಗೆ ನಿತ್ಯ ನೂರಾರು ಜನ ಬರ್ತಾರೆ.

ಅದರಲ್ಲಿ ಒಬ್ಬರಿಗೆ ಕೊರೊನಾ ಬಂದ್ರೂ ಬೇರೆಯವರನ್ನು ಪತ್ತೆಹಚ್ಚುವುದು ಕಷ್ಟಕರವಾಗಿದೆ. ಹೀಗಾಗಿ ಸಲೂನ್​ಗಳಲ್ಲಿ ಆಧಾರ್ ಕಾರ್ಡ್​ ಕಡ್ಡಾಯಗೊಳಿಸಿ ತಮಿಳುನಾಡು ಸರ್ಕಾರ ಆದೇಶಿಸಿದೆ. ಇನ್ಮುಂದೆ ಚೆನ್ನೈನಲ್ಲಿ ಹೇರ್ ಕಟ್ ಮಾಡಿಸಿಕೊಳ್ಳುವ ಮೊದಲೇ ಆಧಾರ್ ಕಾರ್ಡ್ ನೀಡಬೇಕಿದೆ. ಹೆಸರು, ಮೊಬೈಲ್ ನಂಬರ್, ವಿಳಾಸ ಬರೆದು ಕಟಿಂಗ್ ಮಾಡಿಸಿಕೊಳ್ಳಬೇಕು.

ಸಲೂನ್ ಹಾಗೂ ಬ್ಯೂಟಿ ಪಾರ್ಲರ್​ಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಅಲ್ಲದೆ ಹೆಚ್ಚಿನ ಸಂಖ್ಯೆಯಲ್ಲಿ ಅಂಗಡಿಗಳಲ್ಲಿ ಜನ ಇರುವಂತಿಲ್ಲ. ಕಟ್ಟಕಡೆಯದಾಗಿ ಕಾಡುವ ಪ್ರಶ್ನೆಯೆಂದರೆ ಆಧಾರ್​ ಕಾರ್ಡ್​ ಇಲ್ಲದವರು ಬ್ಯೂಟಿ ಪಾರ್ಲರ್​ ಹಾಗೂ ಕಟಿಂಗ್, ಶೇವಿಂಗ್ ಹೇಗೆ ಮಾಡಿಸಬೇಕು?

Published On - 11:31 am, Tue, 2 June 20

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ