AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಧಾರ್​ಗೆ ಸಂಬಂಧಿಸಿದ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ!

ಕೇಂದ್ರ ಸರ್ಕಾರ 1947 ಸಹಾಯವಾಣಿ ಸಂಖ್ಯೆಯೊಂದನ್ನು ಪರಿಚಯಿಸಿದೆ. ಈ ಸಂಖ್ಯೆಗೆ ಮೊಬೈಲ್​ ಅಥವಾ ಲ್ಯಾಂಡ್​ಲೈನ್​ನಿಂದ ಕರೆಮಾಡಬಹುದು. ಈ ಸಂಖ್ಯೆಗೆ ಕರೆ ಮಾಡಿ ನಿಮ್ಮ ಆಧಾರ್​ಗೆ ಸಂಬಂಧಿಸಿದ ಮಾಹಿತಿಯನ್ನು ಕೇಳಬಹುದು.

ಆಧಾರ್​ಗೆ ಸಂಬಂಧಿಸಿದ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ!
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on: Feb 02, 2021 | 9:58 PM

Share

ಎಲ್ಲಾ ಸರ್ಕಾರಿ ಕೆಲಸಕ್ಕೆ ಆಧಾರ್​ ಬೇಕೆ ಬೇಕು ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಆಧಾರ್​ ಕಾರ್ಡ್​ನಲ್ಲಿ ಕೆಲವು ತಪ್ಪಿನಿಂದಾಗಿ ಅನೇಕರು ಸಮಸ್ಯೆ ಎದುರಿಸುತ್ತಾರೆ. ಈ ಸಮಸ್ಯೆಗಳನ್ನು ಎಲ್ಲಿ ಪರಿಹಾರ ಮಾಡಬೇಕು ಎನ್ನುವುದು ಅನೇಕರ ಪ್ರಶ್ನೆ ಆಗಿರುತ್ತದೆ. ಇದೆಲ್ಲದಕ್ಕೂ ಕೇಂದ್ರ ಸರ್ಕಾರ ಈಗ ಪರಿಹಾರ ನೀಡಿದೆ.

ಹೌದು, ಕೇಂದ್ರ ಸರ್ಕಾರ 1947 ಸಹಾಯವಾಣಿ ಸಂಖ್ಯೆಯೊಂದನ್ನು ಪರಿಚಯಿಸಿದೆ. ಈ ಸಂಖ್ಯೆಗೆ ಮೊಬೈಲ್​ ಅಥವಾ ಲ್ಯಾಂಡ್​ಲೈನ್​ನಿಂದ ಕರೆಮಾಡಬಹುದು. ಈ ಸಂಖ್ಯೆಗೆ ಕರೆ ಮಾಡಿ ನಿಮ್ಮ ಆಧಾರ್​ಗೆ ಸಂಬಂಧಿಸಿದ ಮಾಹಿತಿಯನ್ನು ಕೇಳಬಹುದು. ಅಷ್ಟೇ ಅಲ್ಲ, ನಿಮ್ಮ ಹತ್ತಿರದಲ್ಲಿರುವ ಅಧಿಕೃತ ಆಧಾರ್​ ಕೇಂದ್ರದ ಬಗ್ಗೆಯೂ ವಿಚಾರಿಸಬಹುದು.

ಇನ್ನು, ಕೇಂದ್ರ ಸರ್ಕಾರ ಭಾಷೆಯ ಅಡೆತಡೆಯನ್ನು ನಿವಾರಿಸಿದೆ. ಕನ್ನಡ, ಇಂಗ್ಲಿಷ್, ಹಿಂದಿ, ತೆಲುಗು, ತಮಿಳ್​, ಮಲಯಾಳಂ, ಪಂಜಾಬಿ, ಗುಜರಾತಿ, ಮರಾಠಿ, ಓಡಿಶಿ, ಬೆಂಗಾಲಿ, ಅಸ್ಸಾಮಿ ಮತ್ತು ಉರ್ದು ಭಾಷೆಯಲ್ಲಿ ನಿಮಗೆ ಮಾಹಿತಿ ಸಿಗಲಿದೆ.

ಆಧಾರ್​ ಸಿಂಧುತ್ವ ಎತ್ತಿ ಹಿಡಿದ ಸುಪ್ರೀಂಕೋರ್ಟ್​!

Follow Us
ಡೆಲಿವರಿ ಬಾಯ್ಸ್ ಕೆಲಸ ಗೌರವಿಸಿ; ಸ್ವಂತ ಅನುಭವ ಹಂಚಿಕೊಂಡ ಧರ್ಮ ಕೀರ್ತಿರಾಜ್
ಡೆಲಿವರಿ ಬಾಯ್ಸ್ ಕೆಲಸ ಗೌರವಿಸಿ; ಸ್ವಂತ ಅನುಭವ ಹಂಚಿಕೊಂಡ ಧರ್ಮ ಕೀರ್ತಿರಾಜ್
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ