AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಧಾರ್​ಗೆ ಸಂಬಂಧಿಸಿದ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ!

ಕೇಂದ್ರ ಸರ್ಕಾರ 1947 ಸಹಾಯವಾಣಿ ಸಂಖ್ಯೆಯೊಂದನ್ನು ಪರಿಚಯಿಸಿದೆ. ಈ ಸಂಖ್ಯೆಗೆ ಮೊಬೈಲ್​ ಅಥವಾ ಲ್ಯಾಂಡ್​ಲೈನ್​ನಿಂದ ಕರೆಮಾಡಬಹುದು. ಈ ಸಂಖ್ಯೆಗೆ ಕರೆ ಮಾಡಿ ನಿಮ್ಮ ಆಧಾರ್​ಗೆ ಸಂಬಂಧಿಸಿದ ಮಾಹಿತಿಯನ್ನು ಕೇಳಬಹುದು.

ಆಧಾರ್​ಗೆ ಸಂಬಂಧಿಸಿದ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ!
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on: Feb 02, 2021 | 9:58 PM

Share

ಎಲ್ಲಾ ಸರ್ಕಾರಿ ಕೆಲಸಕ್ಕೆ ಆಧಾರ್​ ಬೇಕೆ ಬೇಕು ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಆಧಾರ್​ ಕಾರ್ಡ್​ನಲ್ಲಿ ಕೆಲವು ತಪ್ಪಿನಿಂದಾಗಿ ಅನೇಕರು ಸಮಸ್ಯೆ ಎದುರಿಸುತ್ತಾರೆ. ಈ ಸಮಸ್ಯೆಗಳನ್ನು ಎಲ್ಲಿ ಪರಿಹಾರ ಮಾಡಬೇಕು ಎನ್ನುವುದು ಅನೇಕರ ಪ್ರಶ್ನೆ ಆಗಿರುತ್ತದೆ. ಇದೆಲ್ಲದಕ್ಕೂ ಕೇಂದ್ರ ಸರ್ಕಾರ ಈಗ ಪರಿಹಾರ ನೀಡಿದೆ.

ಹೌದು, ಕೇಂದ್ರ ಸರ್ಕಾರ 1947 ಸಹಾಯವಾಣಿ ಸಂಖ್ಯೆಯೊಂದನ್ನು ಪರಿಚಯಿಸಿದೆ. ಈ ಸಂಖ್ಯೆಗೆ ಮೊಬೈಲ್​ ಅಥವಾ ಲ್ಯಾಂಡ್​ಲೈನ್​ನಿಂದ ಕರೆಮಾಡಬಹುದು. ಈ ಸಂಖ್ಯೆಗೆ ಕರೆ ಮಾಡಿ ನಿಮ್ಮ ಆಧಾರ್​ಗೆ ಸಂಬಂಧಿಸಿದ ಮಾಹಿತಿಯನ್ನು ಕೇಳಬಹುದು. ಅಷ್ಟೇ ಅಲ್ಲ, ನಿಮ್ಮ ಹತ್ತಿರದಲ್ಲಿರುವ ಅಧಿಕೃತ ಆಧಾರ್​ ಕೇಂದ್ರದ ಬಗ್ಗೆಯೂ ವಿಚಾರಿಸಬಹುದು.

ಇನ್ನು, ಕೇಂದ್ರ ಸರ್ಕಾರ ಭಾಷೆಯ ಅಡೆತಡೆಯನ್ನು ನಿವಾರಿಸಿದೆ. ಕನ್ನಡ, ಇಂಗ್ಲಿಷ್, ಹಿಂದಿ, ತೆಲುಗು, ತಮಿಳ್​, ಮಲಯಾಳಂ, ಪಂಜಾಬಿ, ಗುಜರಾತಿ, ಮರಾಠಿ, ಓಡಿಶಿ, ಬೆಂಗಾಲಿ, ಅಸ್ಸಾಮಿ ಮತ್ತು ಉರ್ದು ಭಾಷೆಯಲ್ಲಿ ನಿಮಗೆ ಮಾಹಿತಿ ಸಿಗಲಿದೆ.

ಆಧಾರ್​ ಸಿಂಧುತ್ವ ಎತ್ತಿ ಹಿಡಿದ ಸುಪ್ರೀಂಕೋರ್ಟ್​!

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ