AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಧಾರ್​ಗೆ ಸಂಬಂಧಿಸಿದ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ!

ಕೇಂದ್ರ ಸರ್ಕಾರ 1947 ಸಹಾಯವಾಣಿ ಸಂಖ್ಯೆಯೊಂದನ್ನು ಪರಿಚಯಿಸಿದೆ. ಈ ಸಂಖ್ಯೆಗೆ ಮೊಬೈಲ್​ ಅಥವಾ ಲ್ಯಾಂಡ್​ಲೈನ್​ನಿಂದ ಕರೆಮಾಡಬಹುದು. ಈ ಸಂಖ್ಯೆಗೆ ಕರೆ ಮಾಡಿ ನಿಮ್ಮ ಆಧಾರ್​ಗೆ ಸಂಬಂಧಿಸಿದ ಮಾಹಿತಿಯನ್ನು ಕೇಳಬಹುದು.

ಆಧಾರ್​ಗೆ ಸಂಬಂಧಿಸಿದ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ!
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on: Feb 02, 2021 | 9:58 PM

Share

ಎಲ್ಲಾ ಸರ್ಕಾರಿ ಕೆಲಸಕ್ಕೆ ಆಧಾರ್​ ಬೇಕೆ ಬೇಕು ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಆಧಾರ್​ ಕಾರ್ಡ್​ನಲ್ಲಿ ಕೆಲವು ತಪ್ಪಿನಿಂದಾಗಿ ಅನೇಕರು ಸಮಸ್ಯೆ ಎದುರಿಸುತ್ತಾರೆ. ಈ ಸಮಸ್ಯೆಗಳನ್ನು ಎಲ್ಲಿ ಪರಿಹಾರ ಮಾಡಬೇಕು ಎನ್ನುವುದು ಅನೇಕರ ಪ್ರಶ್ನೆ ಆಗಿರುತ್ತದೆ. ಇದೆಲ್ಲದಕ್ಕೂ ಕೇಂದ್ರ ಸರ್ಕಾರ ಈಗ ಪರಿಹಾರ ನೀಡಿದೆ.

ಹೌದು, ಕೇಂದ್ರ ಸರ್ಕಾರ 1947 ಸಹಾಯವಾಣಿ ಸಂಖ್ಯೆಯೊಂದನ್ನು ಪರಿಚಯಿಸಿದೆ. ಈ ಸಂಖ್ಯೆಗೆ ಮೊಬೈಲ್​ ಅಥವಾ ಲ್ಯಾಂಡ್​ಲೈನ್​ನಿಂದ ಕರೆಮಾಡಬಹುದು. ಈ ಸಂಖ್ಯೆಗೆ ಕರೆ ಮಾಡಿ ನಿಮ್ಮ ಆಧಾರ್​ಗೆ ಸಂಬಂಧಿಸಿದ ಮಾಹಿತಿಯನ್ನು ಕೇಳಬಹುದು. ಅಷ್ಟೇ ಅಲ್ಲ, ನಿಮ್ಮ ಹತ್ತಿರದಲ್ಲಿರುವ ಅಧಿಕೃತ ಆಧಾರ್​ ಕೇಂದ್ರದ ಬಗ್ಗೆಯೂ ವಿಚಾರಿಸಬಹುದು.

ಇನ್ನು, ಕೇಂದ್ರ ಸರ್ಕಾರ ಭಾಷೆಯ ಅಡೆತಡೆಯನ್ನು ನಿವಾರಿಸಿದೆ. ಕನ್ನಡ, ಇಂಗ್ಲಿಷ್, ಹಿಂದಿ, ತೆಲುಗು, ತಮಿಳ್​, ಮಲಯಾಳಂ, ಪಂಜಾಬಿ, ಗುಜರಾತಿ, ಮರಾಠಿ, ಓಡಿಶಿ, ಬೆಂಗಾಲಿ, ಅಸ್ಸಾಮಿ ಮತ್ತು ಉರ್ದು ಭಾಷೆಯಲ್ಲಿ ನಿಮಗೆ ಮಾಹಿತಿ ಸಿಗಲಿದೆ.

ಆಧಾರ್​ ಸಿಂಧುತ್ವ ಎತ್ತಿ ಹಿಡಿದ ಸುಪ್ರೀಂಕೋರ್ಟ್​!

Follow Us
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್