AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಧಾರ್​ಗೆ ಸಂಬಂಧಿಸಿದ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ!

ಕೇಂದ್ರ ಸರ್ಕಾರ 1947 ಸಹಾಯವಾಣಿ ಸಂಖ್ಯೆಯೊಂದನ್ನು ಪರಿಚಯಿಸಿದೆ. ಈ ಸಂಖ್ಯೆಗೆ ಮೊಬೈಲ್​ ಅಥವಾ ಲ್ಯಾಂಡ್​ಲೈನ್​ನಿಂದ ಕರೆಮಾಡಬಹುದು. ಈ ಸಂಖ್ಯೆಗೆ ಕರೆ ಮಾಡಿ ನಿಮ್ಮ ಆಧಾರ್​ಗೆ ಸಂಬಂಧಿಸಿದ ಮಾಹಿತಿಯನ್ನು ಕೇಳಬಹುದು.

ಆಧಾರ್​ಗೆ ಸಂಬಂಧಿಸಿದ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ!
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on: Feb 02, 2021 | 9:58 PM

Share

ಎಲ್ಲಾ ಸರ್ಕಾರಿ ಕೆಲಸಕ್ಕೆ ಆಧಾರ್​ ಬೇಕೆ ಬೇಕು ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಆಧಾರ್​ ಕಾರ್ಡ್​ನಲ್ಲಿ ಕೆಲವು ತಪ್ಪಿನಿಂದಾಗಿ ಅನೇಕರು ಸಮಸ್ಯೆ ಎದುರಿಸುತ್ತಾರೆ. ಈ ಸಮಸ್ಯೆಗಳನ್ನು ಎಲ್ಲಿ ಪರಿಹಾರ ಮಾಡಬೇಕು ಎನ್ನುವುದು ಅನೇಕರ ಪ್ರಶ್ನೆ ಆಗಿರುತ್ತದೆ. ಇದೆಲ್ಲದಕ್ಕೂ ಕೇಂದ್ರ ಸರ್ಕಾರ ಈಗ ಪರಿಹಾರ ನೀಡಿದೆ.

ಹೌದು, ಕೇಂದ್ರ ಸರ್ಕಾರ 1947 ಸಹಾಯವಾಣಿ ಸಂಖ್ಯೆಯೊಂದನ್ನು ಪರಿಚಯಿಸಿದೆ. ಈ ಸಂಖ್ಯೆಗೆ ಮೊಬೈಲ್​ ಅಥವಾ ಲ್ಯಾಂಡ್​ಲೈನ್​ನಿಂದ ಕರೆಮಾಡಬಹುದು. ಈ ಸಂಖ್ಯೆಗೆ ಕರೆ ಮಾಡಿ ನಿಮ್ಮ ಆಧಾರ್​ಗೆ ಸಂಬಂಧಿಸಿದ ಮಾಹಿತಿಯನ್ನು ಕೇಳಬಹುದು. ಅಷ್ಟೇ ಅಲ್ಲ, ನಿಮ್ಮ ಹತ್ತಿರದಲ್ಲಿರುವ ಅಧಿಕೃತ ಆಧಾರ್​ ಕೇಂದ್ರದ ಬಗ್ಗೆಯೂ ವಿಚಾರಿಸಬಹುದು.

ಇನ್ನು, ಕೇಂದ್ರ ಸರ್ಕಾರ ಭಾಷೆಯ ಅಡೆತಡೆಯನ್ನು ನಿವಾರಿಸಿದೆ. ಕನ್ನಡ, ಇಂಗ್ಲಿಷ್, ಹಿಂದಿ, ತೆಲುಗು, ತಮಿಳ್​, ಮಲಯಾಳಂ, ಪಂಜಾಬಿ, ಗುಜರಾತಿ, ಮರಾಠಿ, ಓಡಿಶಿ, ಬೆಂಗಾಲಿ, ಅಸ್ಸಾಮಿ ಮತ್ತು ಉರ್ದು ಭಾಷೆಯಲ್ಲಿ ನಿಮಗೆ ಮಾಹಿತಿ ಸಿಗಲಿದೆ.

ಆಧಾರ್​ ಸಿಂಧುತ್ವ ಎತ್ತಿ ಹಿಡಿದ ಸುಪ್ರೀಂಕೋರ್ಟ್​!

ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು