Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಸಲು.. ಎಲ್ಲಿಯವರೆಗೆ ಅವಕಾಶ?

ಡಿಸೆಂಬರ್ ಅಂತ್ಯದ ಒಳಗೆ ಪ್ರತಿಯೊಬ್ಬರೂ ತಮ್ಮ ಬ್ಯಾಂಕ್ ಖಾತೆಗಳಿಗೆ ಆಧಾರ್ ಲಿಂಕ್ ಮಾಡಿಸಿಕೊಳ್ಳಬೇಕು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಭಾರತೀಯ ಬ್ಯಾಂಕುಗಳ ಸಂಘದ 73ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು 2021 ರ ಮಾರ್ಚ್ ಒಳಗಾಗಿ ಎಲ್ಲಾ ಖಾತೆಗಳು ಆಧಾರ್ ನೊಂದಿಗೆ ಲಿಂಕ್ ಹೊಂದಿದೆಯೆ ಎಂದು ಖಾತ್ರಿಪಡಿಸಿಕೊಳ್ಳಲು ಬ್ಯಾಂಕ್ ಗಳಿಗೆ ತಿಳಿಸಿದರು. ಬ್ಯಾಂಕ್ ಖಾತೆಗಳಿಗೆ ಆಧಾರ್ ಲಿಂಕ್ ಹೊಂದದ ಖಾತೆದಾದರು ದೇಶದಲ್ಲಿ ಹಲವರು ಇದ್ದಾರೆ. ಆದರೆ ಅಂಕಿ-ಅಂಶಗಳು ತಿಳಿದಿಲ್ಲ. ಆಧಾರ್ ಲಿಂಕ್ […]

ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಸಲು.. ಎಲ್ಲಿಯವರೆಗೆ ಅವಕಾಶ?
ಸಾಂದರ್ಭಿಕ ಚಿತ್ರ
Follow us
ಸಾಧು ಶ್ರೀನಾಥ್​
|

Updated on: Nov 11, 2020 | 5:54 PM

ಡಿಸೆಂಬರ್ ಅಂತ್ಯದ ಒಳಗೆ ಪ್ರತಿಯೊಬ್ಬರೂ ತಮ್ಮ ಬ್ಯಾಂಕ್ ಖಾತೆಗಳಿಗೆ ಆಧಾರ್ ಲಿಂಕ್ ಮಾಡಿಸಿಕೊಳ್ಳಬೇಕು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಭಾರತೀಯ ಬ್ಯಾಂಕುಗಳ ಸಂಘದ 73ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು 2021 ರ ಮಾರ್ಚ್ ಒಳಗಾಗಿ ಎಲ್ಲಾ ಖಾತೆಗಳು ಆಧಾರ್ ನೊಂದಿಗೆ ಲಿಂಕ್ ಹೊಂದಿದೆಯೆ ಎಂದು ಖಾತ್ರಿಪಡಿಸಿಕೊಳ್ಳಲು ಬ್ಯಾಂಕ್ ಗಳಿಗೆ ತಿಳಿಸಿದರು.

ಬ್ಯಾಂಕ್ ಖಾತೆಗಳಿಗೆ ಆಧಾರ್ ಲಿಂಕ್ ಹೊಂದದ ಖಾತೆದಾದರು ದೇಶದಲ್ಲಿ ಹಲವರು ಇದ್ದಾರೆ. ಆದರೆ ಅಂಕಿ-ಅಂಶಗಳು ತಿಳಿದಿಲ್ಲ. ಆಧಾರ್ ಲಿಂಕ್ ಮಾಡಿಸಲು ಈ ಡಿಸೆಂಬರ್ ವರೆಗೆ ಅವಕಾಶವಿದೆ. ಬರುವ ಮಾರ್ಚ್ 31ರ ಒಳಗೆ ಬ್ಯಾಂಕ್ ಖಾತೆಗೆ ಅಗತ್ಯವಿರುವ ಪಾನ್ (permanant account number) ಕಾರ್ಡ್ ಕೂಡ ಹೊಂದಿರಬೇಕು ಎಂದು ಒತ್ತಿ ಹೇಳಿದರು.

ಡಿಜಿಟಲ್ ಪೇಮೆಂಟ್ ಮತ್ತು ರುಪೇ: ಬ್ಯಾಂಕ್ ಗಳು ಡಿಜಿಟಲ್ ಪಾವತಿಗಳಿಗೆ ಹೆಚ್ಚು ಪ್ರೋತ್ಸಾಹ ನೀಡುವುದು ಸೂಕ್ತ. ಅದಕ್ಕೆ ಸಂಬಂಧಿತ ಕೆಲಸಗಳ ಬಗ್ಗೆ ಗಮನ ಹರಿಸಿ. ರುಪೇಗಳು ಜಾಗತಿಕವಾಗುತ್ತಿರುವಾಗ ಭಾರತದಲ್ಲಿ ಅನಿವಾರ್ಯವೆಂದು ಯೋಚಿಸುವುದಿಲ್ಲ. ಇದು ಅಭಿವೃದ್ದಿಯ ಹಿನ್ನಡೆಗೆ ಕಾರಣವಾಗುವುದು. ಬ್ಯಾಂಕ್ ಮುಖ್ಯಸ್ಥರರು ನಿಮ್ಮ ಸಾಮರ್ಥ್ಯದಲ್ಲಾಗುವ ಕಾರ್ಯಗಳು ಯಶಸ್ವಿಯಾಗುತ್ತದೆಯೆಂಬ ನಂಬಿಕೆಯಿದೆ ಮತ್ತು ಆ ಯಶಸ್ವಿಯನ್ನು ನೋಡಲು ನಾನು ಉತ್ಸಾಹಿಯಾಗಿದ್ದೇನೆ ಎಂದು ನುಡಿದರು.

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ