AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಸಲು.. ಎಲ್ಲಿಯವರೆಗೆ ಅವಕಾಶ?

ಡಿಸೆಂಬರ್ ಅಂತ್ಯದ ಒಳಗೆ ಪ್ರತಿಯೊಬ್ಬರೂ ತಮ್ಮ ಬ್ಯಾಂಕ್ ಖಾತೆಗಳಿಗೆ ಆಧಾರ್ ಲಿಂಕ್ ಮಾಡಿಸಿಕೊಳ್ಳಬೇಕು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಭಾರತೀಯ ಬ್ಯಾಂಕುಗಳ ಸಂಘದ 73ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು 2021 ರ ಮಾರ್ಚ್ ಒಳಗಾಗಿ ಎಲ್ಲಾ ಖಾತೆಗಳು ಆಧಾರ್ ನೊಂದಿಗೆ ಲಿಂಕ್ ಹೊಂದಿದೆಯೆ ಎಂದು ಖಾತ್ರಿಪಡಿಸಿಕೊಳ್ಳಲು ಬ್ಯಾಂಕ್ ಗಳಿಗೆ ತಿಳಿಸಿದರು. ಬ್ಯಾಂಕ್ ಖಾತೆಗಳಿಗೆ ಆಧಾರ್ ಲಿಂಕ್ ಹೊಂದದ ಖಾತೆದಾದರು ದೇಶದಲ್ಲಿ ಹಲವರು ಇದ್ದಾರೆ. ಆದರೆ ಅಂಕಿ-ಅಂಶಗಳು ತಿಳಿದಿಲ್ಲ. ಆಧಾರ್ ಲಿಂಕ್ […]

ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಸಲು.. ಎಲ್ಲಿಯವರೆಗೆ ಅವಕಾಶ?
ಸಾಂದರ್ಭಿಕ ಚಿತ್ರ
Follow us
ಸಾಧು ಶ್ರೀನಾಥ್​
|

Updated on: Nov 11, 2020 | 5:54 PM

ಡಿಸೆಂಬರ್ ಅಂತ್ಯದ ಒಳಗೆ ಪ್ರತಿಯೊಬ್ಬರೂ ತಮ್ಮ ಬ್ಯಾಂಕ್ ಖಾತೆಗಳಿಗೆ ಆಧಾರ್ ಲಿಂಕ್ ಮಾಡಿಸಿಕೊಳ್ಳಬೇಕು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಭಾರತೀಯ ಬ್ಯಾಂಕುಗಳ ಸಂಘದ 73ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು 2021 ರ ಮಾರ್ಚ್ ಒಳಗಾಗಿ ಎಲ್ಲಾ ಖಾತೆಗಳು ಆಧಾರ್ ನೊಂದಿಗೆ ಲಿಂಕ್ ಹೊಂದಿದೆಯೆ ಎಂದು ಖಾತ್ರಿಪಡಿಸಿಕೊಳ್ಳಲು ಬ್ಯಾಂಕ್ ಗಳಿಗೆ ತಿಳಿಸಿದರು.

ಬ್ಯಾಂಕ್ ಖಾತೆಗಳಿಗೆ ಆಧಾರ್ ಲಿಂಕ್ ಹೊಂದದ ಖಾತೆದಾದರು ದೇಶದಲ್ಲಿ ಹಲವರು ಇದ್ದಾರೆ. ಆದರೆ ಅಂಕಿ-ಅಂಶಗಳು ತಿಳಿದಿಲ್ಲ. ಆಧಾರ್ ಲಿಂಕ್ ಮಾಡಿಸಲು ಈ ಡಿಸೆಂಬರ್ ವರೆಗೆ ಅವಕಾಶವಿದೆ. ಬರುವ ಮಾರ್ಚ್ 31ರ ಒಳಗೆ ಬ್ಯಾಂಕ್ ಖಾತೆಗೆ ಅಗತ್ಯವಿರುವ ಪಾನ್ (permanant account number) ಕಾರ್ಡ್ ಕೂಡ ಹೊಂದಿರಬೇಕು ಎಂದು ಒತ್ತಿ ಹೇಳಿದರು.

ಡಿಜಿಟಲ್ ಪೇಮೆಂಟ್ ಮತ್ತು ರುಪೇ: ಬ್ಯಾಂಕ್ ಗಳು ಡಿಜಿಟಲ್ ಪಾವತಿಗಳಿಗೆ ಹೆಚ್ಚು ಪ್ರೋತ್ಸಾಹ ನೀಡುವುದು ಸೂಕ್ತ. ಅದಕ್ಕೆ ಸಂಬಂಧಿತ ಕೆಲಸಗಳ ಬಗ್ಗೆ ಗಮನ ಹರಿಸಿ. ರುಪೇಗಳು ಜಾಗತಿಕವಾಗುತ್ತಿರುವಾಗ ಭಾರತದಲ್ಲಿ ಅನಿವಾರ್ಯವೆಂದು ಯೋಚಿಸುವುದಿಲ್ಲ. ಇದು ಅಭಿವೃದ್ದಿಯ ಹಿನ್ನಡೆಗೆ ಕಾರಣವಾಗುವುದು. ಬ್ಯಾಂಕ್ ಮುಖ್ಯಸ್ಥರರು ನಿಮ್ಮ ಸಾಮರ್ಥ್ಯದಲ್ಲಾಗುವ ಕಾರ್ಯಗಳು ಯಶಸ್ವಿಯಾಗುತ್ತದೆಯೆಂಬ ನಂಬಿಕೆಯಿದೆ ಮತ್ತು ಆ ಯಶಸ್ವಿಯನ್ನು ನೋಡಲು ನಾನು ಉತ್ಸಾಹಿಯಾಗಿದ್ದೇನೆ ಎಂದು ನುಡಿದರು.

3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ