AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಉತ್ತರಾಖಂಡ ರಾಜ್ಯದ ಜನರಿಗಾಗಿ ನಾಳೆ ಬಹುದೊಡ್ಡ ಘೋಷಣೆ ಮಾಡಲಿದ್ದೇನೆ’ -ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​ ಟ್ವೀಟ್​

Arvind Kejriwal: ಉತ್ತರಾಖಂಡ್​​ನಲ್ಲಿ ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದ್ದು, ಅಲ್ಲಿ ಗೆಲುವಿಗೆ ಬೇಕಾದ ಸಿದ್ಧತೆಗಳನ್ನು ಆಮ್​ ಆದ್ಮಿ ಪಕ್ಷ ಈಗಿನಿಂದಲೇ ಶುರು ಮಾಡಿಕೊಂಡಿದೆ.

‘ಉತ್ತರಾಖಂಡ ರಾಜ್ಯದ ಜನರಿಗಾಗಿ ನಾಳೆ ಬಹುದೊಡ್ಡ ಘೋಷಣೆ ಮಾಡಲಿದ್ದೇನೆ’ -ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​ ಟ್ವೀಟ್​
ಅರವಿಂದ ಕೇಜ್ರಿವಾಲ್
TV9 Web
| Edited By: |

Updated on: Aug 16, 2021 | 9:55 PM

Share

ದೆಹಲಿ: ಆಪ್​ ಪಕ್ಷದ ರಾಷ್ಟ್ರೀಯ ಸಂಚಾಲಕ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ (Arvind Kejriwal) ಇಂದು ಕುತೂಹಲ ಹುಟ್ಟಿಸುವ ಟ್ವೀಟ್​ವೊಂದನ್ನು ಮಾಡಿದ್ದಾರೆ. ನಾವು ಉತ್ತರಾಖಂಡ (Uttarakhand) ರಾಜ್ಯದ ಜನರಿಗಾಗಿ ಒಂದು ಬಹುದೊಡ್ಡ ಘೋಷಣೆಯನ್ನು ಮಾಡಲಿದ್ದೇವೆ ಎಂದು ಅರವಿಂದ್ ಕೇಜ್ರಿವಾಲ್​ ಇಂದು ಹೇಳಿದ್ದಾರೆ. ನಮ್ಮ ಪಕ್ಷದಿಂದ ಆಗಸ್ಟ್​ 17ರಂದು ಈ ಘೋಷಣೆ ಮಾಡಲಿದ್ದೇವೆ. ಹಾಗೇ ಅಂದು ನಾನೂ ಕೂಡ ಅಲ್ಲಿಗೆ ಭೇಟಿ ನೀಡುತ್ತೇನೆ ಎಂದೂ ತಿಳಿಸಿದ್ದಾರೆ.

ನಾನು ನಾಳೆ (ಆಗಸ್ಟ್​ 17) ಉತ್ತರಾಖಂಡಕ್ಕೆ ತೆರಳುತ್ತಿದ್ದೇನೆ. ನಮ್ಮ ಆಮ್​ ಆದ್ಮಿ ಪಕ್ಷದಿಂದ ಬಹುಮುಖ್ಯವಾದ ಘೋಷಣೆಯೊಂದನ್ನು ಆ ರಾಜ್ಯದ ಜನರಿಗಾಗಿ ಮಾಡಲಿದ್ದೇವೆ. ನಾವು ಮಾಡುವ ಆ ಘೋಷಣೆ ಉತ್ತರಾಖಂಡ್​ನ ಅಭಿವೃದ್ಧಿ, ಬೆಳವಣಿಗೆಯ ಮೈಲಿಗಲ್ಲಿಗೆ ಸಾಕ್ಷಿಯಾಗಲಿದೆ ಎಂದು ಅರವಿಂದ್ ಕೇಜ್ರಿವಾಲ್​ ಹೇಳಿದ್ದಾರೆ.

ಉತ್ತರಾಖಂಡ್​​ನಲ್ಲಿ ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದ್ದು, ಅಲ್ಲಿ ಗೆಲುವಿಗೆ ಬೇಕಾದ ಸಿದ್ಧತೆಗಳನ್ನು ಆಮ್​ ಆದ್ಮಿ ಪಕ್ಷ ಈಗಿನಿಂದಲೇ ಶುರು ಮಾಡಿಕೊಂಡಿದೆ. ನಾವು ಉತ್ತರಾಖಂಡ್​​ನ ಚುನಾವಣೆಯಲ್ಲಿ ಸ್ಪರ್ಧಿಸುತ್ತೇವೆ ಮತ್ತು ಇಲ್ಲಿನ ಅಭಿವೃದ್ಧಿ ಸಂಬಂಧಿತ ಕುಂದು-ಕೊರತೆಗಳ ಬಗ್ಗೆ ನಮ್ಮ ಚುನಾವಣಾ ಪ್ರಚಾರದಲ್ಲಿ ಎತ್ತಿ ಹಿಡಿಯುತ್ತೇವೆ ಎಂದು ಆಮ್​ ಆದ್ಮಿ ಪಕ್ಷ ಹೇಳಿಕೊಂಡಿದೆ.

ಇದನ್ನೂ ಓದಿ: ಭಾರತದ ಅಧ್ಯಕ್ಷತೆಯಲ್ಲಿ ವಿಶ್ವಸಂಸ್ಥೆ ಭದ್ರತಾ ಮಂಡಳಿ ತುರ್ತುಸಭೆ: ಭಯೋತ್ಪಾದನೆ ಬಗ್ಗೆ ಆತಂಕ

ಶಾಸಕರು, ಸಂಸದರ ವಿರುದ್ಧದ ಎಷ್ಟು ಪ್ರಕರಣಗಳನ್ನು ಹಿಂಪಡೆದಿದ್ದೀರಿ? ಹೈಕೋರ್ಟ್ ಪ್ರಶ್ನೆ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ