AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಉತ್ತರಾಖಂಡ ರಾಜ್ಯದ ಜನರಿಗಾಗಿ ನಾಳೆ ಬಹುದೊಡ್ಡ ಘೋಷಣೆ ಮಾಡಲಿದ್ದೇನೆ’ -ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​ ಟ್ವೀಟ್​

Arvind Kejriwal: ಉತ್ತರಾಖಂಡ್​​ನಲ್ಲಿ ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದ್ದು, ಅಲ್ಲಿ ಗೆಲುವಿಗೆ ಬೇಕಾದ ಸಿದ್ಧತೆಗಳನ್ನು ಆಮ್​ ಆದ್ಮಿ ಪಕ್ಷ ಈಗಿನಿಂದಲೇ ಶುರು ಮಾಡಿಕೊಂಡಿದೆ.

‘ಉತ್ತರಾಖಂಡ ರಾಜ್ಯದ ಜನರಿಗಾಗಿ ನಾಳೆ ಬಹುದೊಡ್ಡ ಘೋಷಣೆ ಮಾಡಲಿದ್ದೇನೆ’ -ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​ ಟ್ವೀಟ್​
ಅರವಿಂದ ಕೇಜ್ರಿವಾಲ್
TV9 Web
| Edited By: |

Updated on: Aug 16, 2021 | 9:55 PM

Share

ದೆಹಲಿ: ಆಪ್​ ಪಕ್ಷದ ರಾಷ್ಟ್ರೀಯ ಸಂಚಾಲಕ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ (Arvind Kejriwal) ಇಂದು ಕುತೂಹಲ ಹುಟ್ಟಿಸುವ ಟ್ವೀಟ್​ವೊಂದನ್ನು ಮಾಡಿದ್ದಾರೆ. ನಾವು ಉತ್ತರಾಖಂಡ (Uttarakhand) ರಾಜ್ಯದ ಜನರಿಗಾಗಿ ಒಂದು ಬಹುದೊಡ್ಡ ಘೋಷಣೆಯನ್ನು ಮಾಡಲಿದ್ದೇವೆ ಎಂದು ಅರವಿಂದ್ ಕೇಜ್ರಿವಾಲ್​ ಇಂದು ಹೇಳಿದ್ದಾರೆ. ನಮ್ಮ ಪಕ್ಷದಿಂದ ಆಗಸ್ಟ್​ 17ರಂದು ಈ ಘೋಷಣೆ ಮಾಡಲಿದ್ದೇವೆ. ಹಾಗೇ ಅಂದು ನಾನೂ ಕೂಡ ಅಲ್ಲಿಗೆ ಭೇಟಿ ನೀಡುತ್ತೇನೆ ಎಂದೂ ತಿಳಿಸಿದ್ದಾರೆ.

ನಾನು ನಾಳೆ (ಆಗಸ್ಟ್​ 17) ಉತ್ತರಾಖಂಡಕ್ಕೆ ತೆರಳುತ್ತಿದ್ದೇನೆ. ನಮ್ಮ ಆಮ್​ ಆದ್ಮಿ ಪಕ್ಷದಿಂದ ಬಹುಮುಖ್ಯವಾದ ಘೋಷಣೆಯೊಂದನ್ನು ಆ ರಾಜ್ಯದ ಜನರಿಗಾಗಿ ಮಾಡಲಿದ್ದೇವೆ. ನಾವು ಮಾಡುವ ಆ ಘೋಷಣೆ ಉತ್ತರಾಖಂಡ್​ನ ಅಭಿವೃದ್ಧಿ, ಬೆಳವಣಿಗೆಯ ಮೈಲಿಗಲ್ಲಿಗೆ ಸಾಕ್ಷಿಯಾಗಲಿದೆ ಎಂದು ಅರವಿಂದ್ ಕೇಜ್ರಿವಾಲ್​ ಹೇಳಿದ್ದಾರೆ.

ಉತ್ತರಾಖಂಡ್​​ನಲ್ಲಿ ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದ್ದು, ಅಲ್ಲಿ ಗೆಲುವಿಗೆ ಬೇಕಾದ ಸಿದ್ಧತೆಗಳನ್ನು ಆಮ್​ ಆದ್ಮಿ ಪಕ್ಷ ಈಗಿನಿಂದಲೇ ಶುರು ಮಾಡಿಕೊಂಡಿದೆ. ನಾವು ಉತ್ತರಾಖಂಡ್​​ನ ಚುನಾವಣೆಯಲ್ಲಿ ಸ್ಪರ್ಧಿಸುತ್ತೇವೆ ಮತ್ತು ಇಲ್ಲಿನ ಅಭಿವೃದ್ಧಿ ಸಂಬಂಧಿತ ಕುಂದು-ಕೊರತೆಗಳ ಬಗ್ಗೆ ನಮ್ಮ ಚುನಾವಣಾ ಪ್ರಚಾರದಲ್ಲಿ ಎತ್ತಿ ಹಿಡಿಯುತ್ತೇವೆ ಎಂದು ಆಮ್​ ಆದ್ಮಿ ಪಕ್ಷ ಹೇಳಿಕೊಂಡಿದೆ.

ಇದನ್ನೂ ಓದಿ: ಭಾರತದ ಅಧ್ಯಕ್ಷತೆಯಲ್ಲಿ ವಿಶ್ವಸಂಸ್ಥೆ ಭದ್ರತಾ ಮಂಡಳಿ ತುರ್ತುಸಭೆ: ಭಯೋತ್ಪಾದನೆ ಬಗ್ಗೆ ಆತಂಕ

ಶಾಸಕರು, ಸಂಸದರ ವಿರುದ್ಧದ ಎಷ್ಟು ಪ್ರಕರಣಗಳನ್ನು ಹಿಂಪಡೆದಿದ್ದೀರಿ? ಹೈಕೋರ್ಟ್ ಪ್ರಶ್ನೆ

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಜಿದ್ದಿಗೆ ಬಿದ್ದ ಸಿದ್ದರಾಮಯ್ಯ-ಡಿಕೆಶಿ:ಅಪೆಕ್ಸ್ ಬ್ಯಾಂಕ್ ಚುನಾವಣೆ ರದ್ದು!
ಜಿದ್ದಿಗೆ ಬಿದ್ದ ಸಿದ್ದರಾಮಯ್ಯ-ಡಿಕೆಶಿ:ಅಪೆಕ್ಸ್ ಬ್ಯಾಂಕ್ ಚುನಾವಣೆ ರದ್ದು!