AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಮರ ಅಲ್ಪಸಂಖ್ಯಾತ ಸ್ಥಾನಮಾನ ರದ್ದುಗೊಳಿಸಿ ಎಂದ ಬಿಜೆಪಿ ಸಂಸದ

ಪಾಕಿಸ್ತಾನಕ್ಕಿಂತಲೂ ಭಾರತದಲ್ಲಿಯೇ ಮುಸ್ಲಿಮರ ಜನಸಂಖ್ಯೆ ಜಾಸ್ತಿಯಿದೆ. ಹಾಗಾಗಿ ಕೂಡಲೇ ಅವರ ಅಲ್ಪಸಂಖ್ಯಾತ ಸ್ಥಾನಮಾನವನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.

ಮುಸ್ಲಿಮರ ಅಲ್ಪಸಂಖ್ಯಾತ ಸ್ಥಾನಮಾನ ರದ್ದುಗೊಳಿಸಿ ಎಂದ ಬಿಜೆಪಿ ಸಂಸದ
ಸಾಕ್ಷಿ ಮಹಾರಾಜ್​
Lakshmi Hegde
| Edited By: |

Updated on: Dec 20, 2020 | 7:04 PM

Share

ಕಾನ್ಪುರ: ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಾಗುವ ಉನ್ನಾವೋ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್​ ಇದೀಗ ಮತ್ತೊಂದು ವಿವಾದ ಸೃಷ್ಟಿಸಿದ್ದಾರೆ. ಪಾಕಿಸ್ತಾನಕ್ಕಿಂತಲೂ ಭಾರತದಲ್ಲೇ ಮುಸ್ಲಿಮರ ಸಂಖ್ಯೆ ಜಾಸ್ತಿ ಇರುವ ಕಾರಣ, ಅವರಿಗೆ ನೀಡಲಾಗಿರುವ ಅಲ್ಪಸಂಖ್ಯಾತ ಸ್ಥಾನಮಾನವನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಉನ್ನಾವೋದ ಕಾರ್ಯಕ್ರಮವೊಂದರಲ್ಲಿ ಮಾತನಾಡಿ, ಪಾಕಿಸ್ತಾನಕ್ಕಿಂತಲೂ ಭಾರತದಲ್ಲಿಯೇ ಮುಸ್ಲಿಮರ ಜನಸಂಖ್ಯೆ ಜಾಸ್ತಿಯಿದೆ. ಹಾಗಾಗಿ ಕೂಡಲೇ ಅವರ ಅಲ್ಪಸಂಖ್ಯಾತ ಸ್ಥಾನಮಾನವನ್ನು ರದ್ದುಗೊಳಿಸಬೇಕು. ಮುಸ್ಲಿಮರು ತಮ್ಮನ್ನು ಹಿಂದುಗಳ ಕಿರಿಯ ಸಹೋದರರು ಎಂದು ಪರಿಗಣಿಸಿಕೊಂಡು ಈ ದೇಶದಲ್ಲಿ ವಾಸಿಸಬೇಕು ಎಂದು ಸಾಕ್ಷಿ ಮಹಾರಾಜ್​ ಹೇಳಿದ್ದಾರೆ.

ದೇಶದಲ್ಲಿ ಜನಸಂಖ್ಯೆ ಏರಿಕೆ ಆಗುತ್ತಿರುವ ಬಗ್ಗೆ ಮಾತನಾಡಿದ ಸಾಕ್ಷಿ ಮಹಾರಾಜ್​, ಜನಸಂಖ್ಯೆ ನಿಯಂತ್ರಣ ಸಂಬಂಧ ಶೀಘ್ರದಲ್ಲೇ ಸಂಸತ್ತಿನಲ್ಲಿ ಮಸೂದೆ ಮಂಡನೆ ಮಾಡಲಾಗುವುದು. ಇನ್ನು ಮುಂದೆ ಇಬ್ಬರಿಗಿಂತ ಹೆಚ್ಚಿನ ಮಕ್ಕಳನ್ನು ಹೊಂದಿರುವವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಇರುವುದಿಲ್ಲ ಎಂದರು. ಹಾಗೇ, ಕೃಷಿ ಕಾಯ್ದೆಗಳ ಬಗ್ಗೆ ಪ್ರತಿಕ್ರಿಯೆ ನೀಡಿ, ರೈತರೊಂದಿಗೆ ಮಾತುಕತೆ ನಡೆಸಲು ಸರ್ಕಾರ ಸಿದ್ಧವಿದೆ. ಪ್ರತಿಪಕ್ಷಗಳು ರೈತರ ದಾರಿತಪ್ಪಿಸುತ್ತಿವೆ ಎಂದು ಆರೋಪಿಸಿದರು.

ಮುಖ್ಯಮಂತ್ರಿ ಶೌರ್ಯ ಪದಕ ಹಿಂತಿರುಗಿಸಿದ ಮಣಿಪುರದ ASP ತೋನೌಜಮ್ ಬೃಂದಾ

Follow Us
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ