AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್​​​ ಎಲೆಕ್ಟ್ರಿಕಲ್ ಡಿಇ‌ ಮನೆ ಮೇಲೆ ಎಸಿಬಿ ದಾಳಿ, ಅಪಾರ ಪ್ರಮಾಣದ ಆಸ್ತಿ ಪತ್ತೆ

ಹೈದರಾಬಾದ್: ಹೈದರಾಬಾದ್​​​ ಎಲೆಕ್ಟ್ರಿಕಲ್ ಡಿಇ‌ ಮುತ್ಯಂ ವೆಂಕಟ್ ರಮಣ್ ಎಂಬುವವರ ಮನೆ ಮೇಲೆ ಎಸಿಬಿ ದಾಳಿ ನಡೆಸಿ ಭಾರಿ ಪ್ರಮಾಣದ ನಗದು, ಚಿನ್ನ, ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ವೆಂಕಟ್ ₹25 ಸಾವಿರ ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ದ, ನಂತರ ಎಸಿಬಿ ಹೈದರಾಬಾದ್​​​ನ ಮಾದಾಪುರದಲ್ಲಿನ ಮನೆಗೆ ದಾಳಿ ಮಾಡಿದೆ. ಈ ವೇಳೆ ಆದಾಯ ಮೀರಿದ ಅಪಾರ ಆಸ್ತಿಪಾಸ್ತಿ ಪತ್ತೆಯಾಗಿದೆ. ಶೋಧ ವೇಳೆ 26.40 ಲಕ್ಷ ನಗದು, 600 ಗ್ರಾಂ ಚಿನ್ನಾಭರಣ, 2.93 ಕೋಟಿ ರೂಪಾಯಿಗೂ ಅಧಿಕ‌ ಮೌಲ್ಯದ ದಾಖಲೆಗಳು ಹಾಗೂ […]

ಹೈದರಾಬಾದ್​​​ ಎಲೆಕ್ಟ್ರಿಕಲ್ ಡಿಇ‌ ಮನೆ ಮೇಲೆ ಎಸಿಬಿ ದಾಳಿ, ಅಪಾರ ಪ್ರಮಾಣದ ಆಸ್ತಿ ಪತ್ತೆ
ಎಸಿಬಿ ದಾಳಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 13, 2019 | 10:56 AM

Share

ಹೈದರಾಬಾದ್: ಹೈದರಾಬಾದ್​​​ ಎಲೆಕ್ಟ್ರಿಕಲ್ ಡಿಇ‌ ಮುತ್ಯಂ ವೆಂಕಟ್ ರಮಣ್ ಎಂಬುವವರ ಮನೆ ಮೇಲೆ ಎಸಿಬಿ ದಾಳಿ ನಡೆಸಿ ಭಾರಿ ಪ್ರಮಾಣದ ನಗದು, ಚಿನ್ನ, ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ವೆಂಕಟ್ ₹25 ಸಾವಿರ ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ದ, ನಂತರ ಎಸಿಬಿ ಹೈದರಾಬಾದ್​​​ನ ಮಾದಾಪುರದಲ್ಲಿನ ಮನೆಗೆ ದಾಳಿ ಮಾಡಿದೆ.

ಈ ವೇಳೆ ಆದಾಯ ಮೀರಿದ ಅಪಾರ ಆಸ್ತಿಪಾಸ್ತಿ ಪತ್ತೆಯಾಗಿದೆ. ಶೋಧ ವೇಳೆ 26.40 ಲಕ್ಷ ನಗದು, 600 ಗ್ರಾಂ ಚಿನ್ನಾಭರಣ, 2.93 ಕೋಟಿ ರೂಪಾಯಿಗೂ ಅಧಿಕ‌ ಮೌಲ್ಯದ ದಾಖಲೆಗಳು ಹಾಗೂ 8 ದುಬಾರಿ ಗಡಿಯಾರ, 5 ಡಿಜಿಟಲ್ ಕ್ಯಾಮರಾಗಳನ್ನು ವಶಕ್ಕೆ ಪಡೆಯಲಾಗಿದೆ.

Follow Us
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ