AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್​​​ ಎಲೆಕ್ಟ್ರಿಕಲ್ ಡಿಇ‌ ಮನೆ ಮೇಲೆ ಎಸಿಬಿ ದಾಳಿ, ಅಪಾರ ಪ್ರಮಾಣದ ಆಸ್ತಿ ಪತ್ತೆ

ಹೈದರಾಬಾದ್: ಹೈದರಾಬಾದ್​​​ ಎಲೆಕ್ಟ್ರಿಕಲ್ ಡಿಇ‌ ಮುತ್ಯಂ ವೆಂಕಟ್ ರಮಣ್ ಎಂಬುವವರ ಮನೆ ಮೇಲೆ ಎಸಿಬಿ ದಾಳಿ ನಡೆಸಿ ಭಾರಿ ಪ್ರಮಾಣದ ನಗದು, ಚಿನ್ನ, ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ವೆಂಕಟ್ ₹25 ಸಾವಿರ ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ದ, ನಂತರ ಎಸಿಬಿ ಹೈದರಾಬಾದ್​​​ನ ಮಾದಾಪುರದಲ್ಲಿನ ಮನೆಗೆ ದಾಳಿ ಮಾಡಿದೆ. ಈ ವೇಳೆ ಆದಾಯ ಮೀರಿದ ಅಪಾರ ಆಸ್ತಿಪಾಸ್ತಿ ಪತ್ತೆಯಾಗಿದೆ. ಶೋಧ ವೇಳೆ 26.40 ಲಕ್ಷ ನಗದು, 600 ಗ್ರಾಂ ಚಿನ್ನಾಭರಣ, 2.93 ಕೋಟಿ ರೂಪಾಯಿಗೂ ಅಧಿಕ‌ ಮೌಲ್ಯದ ದಾಖಲೆಗಳು ಹಾಗೂ […]

ಹೈದರಾಬಾದ್​​​ ಎಲೆಕ್ಟ್ರಿಕಲ್ ಡಿಇ‌ ಮನೆ ಮೇಲೆ ಎಸಿಬಿ ದಾಳಿ, ಅಪಾರ ಪ್ರಮಾಣದ ಆಸ್ತಿ ಪತ್ತೆ
ಎಸಿಬಿ ದಾಳಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 13, 2019 | 10:56 AM

Share

ಹೈದರಾಬಾದ್: ಹೈದರಾಬಾದ್​​​ ಎಲೆಕ್ಟ್ರಿಕಲ್ ಡಿಇ‌ ಮುತ್ಯಂ ವೆಂಕಟ್ ರಮಣ್ ಎಂಬುವವರ ಮನೆ ಮೇಲೆ ಎಸಿಬಿ ದಾಳಿ ನಡೆಸಿ ಭಾರಿ ಪ್ರಮಾಣದ ನಗದು, ಚಿನ್ನ, ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ವೆಂಕಟ್ ₹25 ಸಾವಿರ ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ದ, ನಂತರ ಎಸಿಬಿ ಹೈದರಾಬಾದ್​​​ನ ಮಾದಾಪುರದಲ್ಲಿನ ಮನೆಗೆ ದಾಳಿ ಮಾಡಿದೆ.

ಈ ವೇಳೆ ಆದಾಯ ಮೀರಿದ ಅಪಾರ ಆಸ್ತಿಪಾಸ್ತಿ ಪತ್ತೆಯಾಗಿದೆ. ಶೋಧ ವೇಳೆ 26.40 ಲಕ್ಷ ನಗದು, 600 ಗ್ರಾಂ ಚಿನ್ನಾಭರಣ, 2.93 ಕೋಟಿ ರೂಪಾಯಿಗೂ ಅಧಿಕ‌ ಮೌಲ್ಯದ ದಾಖಲೆಗಳು ಹಾಗೂ 8 ದುಬಾರಿ ಗಡಿಯಾರ, 5 ಡಿಜಿಟಲ್ ಕ್ಯಾಮರಾಗಳನ್ನು ವಶಕ್ಕೆ ಪಡೆಯಲಾಗಿದೆ.

Follow Us
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ