AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್​​​ ಎಲೆಕ್ಟ್ರಿಕಲ್ ಡಿಇ‌ ಮನೆ ಮೇಲೆ ಎಸಿಬಿ ದಾಳಿ, ಅಪಾರ ಪ್ರಮಾಣದ ಆಸ್ತಿ ಪತ್ತೆ

ಹೈದರಾಬಾದ್: ಹೈದರಾಬಾದ್​​​ ಎಲೆಕ್ಟ್ರಿಕಲ್ ಡಿಇ‌ ಮುತ್ಯಂ ವೆಂಕಟ್ ರಮಣ್ ಎಂಬುವವರ ಮನೆ ಮೇಲೆ ಎಸಿಬಿ ದಾಳಿ ನಡೆಸಿ ಭಾರಿ ಪ್ರಮಾಣದ ನಗದು, ಚಿನ್ನ, ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ವೆಂಕಟ್ ₹25 ಸಾವಿರ ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ದ, ನಂತರ ಎಸಿಬಿ ಹೈದರಾಬಾದ್​​​ನ ಮಾದಾಪುರದಲ್ಲಿನ ಮನೆಗೆ ದಾಳಿ ಮಾಡಿದೆ. ಈ ವೇಳೆ ಆದಾಯ ಮೀರಿದ ಅಪಾರ ಆಸ್ತಿಪಾಸ್ತಿ ಪತ್ತೆಯಾಗಿದೆ. ಶೋಧ ವೇಳೆ 26.40 ಲಕ್ಷ ನಗದು, 600 ಗ್ರಾಂ ಚಿನ್ನಾಭರಣ, 2.93 ಕೋಟಿ ರೂಪಾಯಿಗೂ ಅಧಿಕ‌ ಮೌಲ್ಯದ ದಾಖಲೆಗಳು ಹಾಗೂ […]

ಹೈದರಾಬಾದ್​​​ ಎಲೆಕ್ಟ್ರಿಕಲ್ ಡಿಇ‌ ಮನೆ ಮೇಲೆ ಎಸಿಬಿ ದಾಳಿ, ಅಪಾರ ಪ್ರಮಾಣದ ಆಸ್ತಿ ಪತ್ತೆ
ಎಸಿಬಿ ದಾಳಿ
ಸಾಧು ಶ್ರೀನಾಥ್​
|

Updated on: Dec 13, 2019 | 10:56 AM

Share

ಹೈದರಾಬಾದ್: ಹೈದರಾಬಾದ್​​​ ಎಲೆಕ್ಟ್ರಿಕಲ್ ಡಿಇ‌ ಮುತ್ಯಂ ವೆಂಕಟ್ ರಮಣ್ ಎಂಬುವವರ ಮನೆ ಮೇಲೆ ಎಸಿಬಿ ದಾಳಿ ನಡೆಸಿ ಭಾರಿ ಪ್ರಮಾಣದ ನಗದು, ಚಿನ್ನ, ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ವೆಂಕಟ್ ₹25 ಸಾವಿರ ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ದ, ನಂತರ ಎಸಿಬಿ ಹೈದರಾಬಾದ್​​​ನ ಮಾದಾಪುರದಲ್ಲಿನ ಮನೆಗೆ ದಾಳಿ ಮಾಡಿದೆ.

ಈ ವೇಳೆ ಆದಾಯ ಮೀರಿದ ಅಪಾರ ಆಸ್ತಿಪಾಸ್ತಿ ಪತ್ತೆಯಾಗಿದೆ. ಶೋಧ ವೇಳೆ 26.40 ಲಕ್ಷ ನಗದು, 600 ಗ್ರಾಂ ಚಿನ್ನಾಭರಣ, 2.93 ಕೋಟಿ ರೂಪಾಯಿಗೂ ಅಧಿಕ‌ ಮೌಲ್ಯದ ದಾಖಲೆಗಳು ಹಾಗೂ 8 ದುಬಾರಿ ಗಡಿಯಾರ, 5 ಡಿಜಿಟಲ್ ಕ್ಯಾಮರಾಗಳನ್ನು ವಶಕ್ಕೆ ಪಡೆಯಲಾಗಿದೆ.

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?