AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್​​​ ಎಲೆಕ್ಟ್ರಿಕಲ್ ಡಿಇ‌ ಮನೆ ಮೇಲೆ ಎಸಿಬಿ ದಾಳಿ, ಅಪಾರ ಪ್ರಮಾಣದ ಆಸ್ತಿ ಪತ್ತೆ

ಹೈದರಾಬಾದ್: ಹೈದರಾಬಾದ್​​​ ಎಲೆಕ್ಟ್ರಿಕಲ್ ಡಿಇ‌ ಮುತ್ಯಂ ವೆಂಕಟ್ ರಮಣ್ ಎಂಬುವವರ ಮನೆ ಮೇಲೆ ಎಸಿಬಿ ದಾಳಿ ನಡೆಸಿ ಭಾರಿ ಪ್ರಮಾಣದ ನಗದು, ಚಿನ್ನ, ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ವೆಂಕಟ್ ₹25 ಸಾವಿರ ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ದ, ನಂತರ ಎಸಿಬಿ ಹೈದರಾಬಾದ್​​​ನ ಮಾದಾಪುರದಲ್ಲಿನ ಮನೆಗೆ ದಾಳಿ ಮಾಡಿದೆ. ಈ ವೇಳೆ ಆದಾಯ ಮೀರಿದ ಅಪಾರ ಆಸ್ತಿಪಾಸ್ತಿ ಪತ್ತೆಯಾಗಿದೆ. ಶೋಧ ವೇಳೆ 26.40 ಲಕ್ಷ ನಗದು, 600 ಗ್ರಾಂ ಚಿನ್ನಾಭರಣ, 2.93 ಕೋಟಿ ರೂಪಾಯಿಗೂ ಅಧಿಕ‌ ಮೌಲ್ಯದ ದಾಖಲೆಗಳು ಹಾಗೂ […]

ಹೈದರಾಬಾದ್​​​ ಎಲೆಕ್ಟ್ರಿಕಲ್ ಡಿಇ‌ ಮನೆ ಮೇಲೆ ಎಸಿಬಿ ದಾಳಿ, ಅಪಾರ ಪ್ರಮಾಣದ ಆಸ್ತಿ ಪತ್ತೆ
ಎಸಿಬಿ ದಾಳಿ
ಸಾಧು ಶ್ರೀನಾಥ್​
|

Updated on: Dec 13, 2019 | 10:56 AM

Share

ಹೈದರಾಬಾದ್: ಹೈದರಾಬಾದ್​​​ ಎಲೆಕ್ಟ್ರಿಕಲ್ ಡಿಇ‌ ಮುತ್ಯಂ ವೆಂಕಟ್ ರಮಣ್ ಎಂಬುವವರ ಮನೆ ಮೇಲೆ ಎಸಿಬಿ ದಾಳಿ ನಡೆಸಿ ಭಾರಿ ಪ್ರಮಾಣದ ನಗದು, ಚಿನ್ನ, ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ವೆಂಕಟ್ ₹25 ಸಾವಿರ ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ದ, ನಂತರ ಎಸಿಬಿ ಹೈದರಾಬಾದ್​​​ನ ಮಾದಾಪುರದಲ್ಲಿನ ಮನೆಗೆ ದಾಳಿ ಮಾಡಿದೆ.

ಈ ವೇಳೆ ಆದಾಯ ಮೀರಿದ ಅಪಾರ ಆಸ್ತಿಪಾಸ್ತಿ ಪತ್ತೆಯಾಗಿದೆ. ಶೋಧ ವೇಳೆ 26.40 ಲಕ್ಷ ನಗದು, 600 ಗ್ರಾಂ ಚಿನ್ನಾಭರಣ, 2.93 ಕೋಟಿ ರೂಪಾಯಿಗೂ ಅಧಿಕ‌ ಮೌಲ್ಯದ ದಾಖಲೆಗಳು ಹಾಗೂ 8 ದುಬಾರಿ ಗಡಿಯಾರ, 5 ಡಿಜಿಟಲ್ ಕ್ಯಾಮರಾಗಳನ್ನು ವಶಕ್ಕೆ ಪಡೆಯಲಾಗಿದೆ.

Follow Us
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
ಕಗಿಸೋ ರಬಾಡಗೆ ಸತತ 5 ಬೌಂಡರಿ ಬಾರಿಸಿದ ಕೊಹ್ಲಿ
ಕಗಿಸೋ ರಬಾಡಗೆ ಸತತ 5 ಬೌಂಡರಿ ಬಾರಿಸಿದ ಕೊಹ್ಲಿ
‘ಕೆಡಿ’ ಸಿನಿಮಾ: ನಿರ್ದೇಶಕ ಪ್ರೇಮ್​​ ಕಾಲಿಗೆ ನಮಸ್ಕರಿಸಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾ: ನಿರ್ದೇಶಕ ಪ್ರೇಮ್​​ ಕಾಲಿಗೆ ನಮಸ್ಕರಿಸಿದ ಧ್ರುವ ಸರ್ಜಾ
ವಿಧಾನಸೌಧ ಸುತ್ತಮುತ್ತಲಿನ ರಸ್ತೆಗಳಲ್ಲಿ ಕಳಪೆ ಕಾಮಗಾರಿ ಬಟಾಬಯಲು
ವಿಧಾನಸೌಧ ಸುತ್ತಮುತ್ತಲಿನ ರಸ್ತೆಗಳಲ್ಲಿ ಕಳಪೆ ಕಾಮಗಾರಿ ಬಟಾಬಯಲು
ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ
ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ
ತೆಲಂಗಾಣದ ಈ ಭೀಕರ ಅಪಘಾತ ನೋಡಿದರೆ ಎದೆ ಝಲ್ ಎನ್ನದಿರದು!
ತೆಲಂಗಾಣದ ಈ ಭೀಕರ ಅಪಘಾತ ನೋಡಿದರೆ ಎದೆ ಝಲ್ ಎನ್ನದಿರದು!
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆದ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆದ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್
ರೈಲು ನಿಲ್ಲುವ ಮುನ್ನವೇ ಜಿಗಿದ ವ್ಯಕ್ತಿ, ಮುಂದೇನಾಯಿತು ನೋಡಿ
ರೈಲು ನಿಲ್ಲುವ ಮುನ್ನವೇ ಜಿಗಿದ ವ್ಯಕ್ತಿ, ಮುಂದೇನಾಯಿತು ನೋಡಿ
ಹಿಮಾಚಲ ಪ್ರದೇಶದ ಚಿಂತ್‌ಪುರಿ ಬಳಿ ಕಣಿವೆಗೆ ಉರುಳಿದ ಕಾರು; ಇಬ್ಬರು ಸಾವು
ಹಿಮಾಚಲ ಪ್ರದೇಶದ ಚಿಂತ್‌ಪುರಿ ಬಳಿ ಕಣಿವೆಗೆ ಉರುಳಿದ ಕಾರು; ಇಬ್ಬರು ಸಾವು