AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್​​​ ಎಲೆಕ್ಟ್ರಿಕಲ್ ಡಿಇ‌ ಮನೆ ಮೇಲೆ ಎಸಿಬಿ ದಾಳಿ, ಅಪಾರ ಪ್ರಮಾಣದ ಆಸ್ತಿ ಪತ್ತೆ

ಹೈದರಾಬಾದ್: ಹೈದರಾಬಾದ್​​​ ಎಲೆಕ್ಟ್ರಿಕಲ್ ಡಿಇ‌ ಮುತ್ಯಂ ವೆಂಕಟ್ ರಮಣ್ ಎಂಬುವವರ ಮನೆ ಮೇಲೆ ಎಸಿಬಿ ದಾಳಿ ನಡೆಸಿ ಭಾರಿ ಪ್ರಮಾಣದ ನಗದು, ಚಿನ್ನ, ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ವೆಂಕಟ್ ₹25 ಸಾವಿರ ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ದ, ನಂತರ ಎಸಿಬಿ ಹೈದರಾಬಾದ್​​​ನ ಮಾದಾಪುರದಲ್ಲಿನ ಮನೆಗೆ ದಾಳಿ ಮಾಡಿದೆ. ಈ ವೇಳೆ ಆದಾಯ ಮೀರಿದ ಅಪಾರ ಆಸ್ತಿಪಾಸ್ತಿ ಪತ್ತೆಯಾಗಿದೆ. ಶೋಧ ವೇಳೆ 26.40 ಲಕ್ಷ ನಗದು, 600 ಗ್ರಾಂ ಚಿನ್ನಾಭರಣ, 2.93 ಕೋಟಿ ರೂಪಾಯಿಗೂ ಅಧಿಕ‌ ಮೌಲ್ಯದ ದಾಖಲೆಗಳು ಹಾಗೂ […]

ಹೈದರಾಬಾದ್​​​ ಎಲೆಕ್ಟ್ರಿಕಲ್ ಡಿಇ‌ ಮನೆ ಮೇಲೆ ಎಸಿಬಿ ದಾಳಿ, ಅಪಾರ ಪ್ರಮಾಣದ ಆಸ್ತಿ ಪತ್ತೆ
ಎಸಿಬಿ ದಾಳಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 13, 2019 | 10:56 AM

Share

ಹೈದರಾಬಾದ್: ಹೈದರಾಬಾದ್​​​ ಎಲೆಕ್ಟ್ರಿಕಲ್ ಡಿಇ‌ ಮುತ್ಯಂ ವೆಂಕಟ್ ರಮಣ್ ಎಂಬುವವರ ಮನೆ ಮೇಲೆ ಎಸಿಬಿ ದಾಳಿ ನಡೆಸಿ ಭಾರಿ ಪ್ರಮಾಣದ ನಗದು, ಚಿನ್ನ, ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ವೆಂಕಟ್ ₹25 ಸಾವಿರ ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ದ, ನಂತರ ಎಸಿಬಿ ಹೈದರಾಬಾದ್​​​ನ ಮಾದಾಪುರದಲ್ಲಿನ ಮನೆಗೆ ದಾಳಿ ಮಾಡಿದೆ.

ಈ ವೇಳೆ ಆದಾಯ ಮೀರಿದ ಅಪಾರ ಆಸ್ತಿಪಾಸ್ತಿ ಪತ್ತೆಯಾಗಿದೆ. ಶೋಧ ವೇಳೆ 26.40 ಲಕ್ಷ ನಗದು, 600 ಗ್ರಾಂ ಚಿನ್ನಾಭರಣ, 2.93 ಕೋಟಿ ರೂಪಾಯಿಗೂ ಅಧಿಕ‌ ಮೌಲ್ಯದ ದಾಖಲೆಗಳು ಹಾಗೂ 8 ದುಬಾರಿ ಗಡಿಯಾರ, 5 ಡಿಜಿಟಲ್ ಕ್ಯಾಮರಾಗಳನ್ನು ವಶಕ್ಕೆ ಪಡೆಯಲಾಗಿದೆ.

Follow Us
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!