AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್​​​ ಎಲೆಕ್ಟ್ರಿಕಲ್ ಡಿಇ‌ ಮನೆ ಮೇಲೆ ಎಸಿಬಿ ದಾಳಿ, ಅಪಾರ ಪ್ರಮಾಣದ ಆಸ್ತಿ ಪತ್ತೆ

ಹೈದರಾಬಾದ್: ಹೈದರಾಬಾದ್​​​ ಎಲೆಕ್ಟ್ರಿಕಲ್ ಡಿಇ‌ ಮುತ್ಯಂ ವೆಂಕಟ್ ರಮಣ್ ಎಂಬುವವರ ಮನೆ ಮೇಲೆ ಎಸಿಬಿ ದಾಳಿ ನಡೆಸಿ ಭಾರಿ ಪ್ರಮಾಣದ ನಗದು, ಚಿನ್ನ, ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ವೆಂಕಟ್ ₹25 ಸಾವಿರ ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ದ, ನಂತರ ಎಸಿಬಿ ಹೈದರಾಬಾದ್​​​ನ ಮಾದಾಪುರದಲ್ಲಿನ ಮನೆಗೆ ದಾಳಿ ಮಾಡಿದೆ. ಈ ವೇಳೆ ಆದಾಯ ಮೀರಿದ ಅಪಾರ ಆಸ್ತಿಪಾಸ್ತಿ ಪತ್ತೆಯಾಗಿದೆ. ಶೋಧ ವೇಳೆ 26.40 ಲಕ್ಷ ನಗದು, 600 ಗ್ರಾಂ ಚಿನ್ನಾಭರಣ, 2.93 ಕೋಟಿ ರೂಪಾಯಿಗೂ ಅಧಿಕ‌ ಮೌಲ್ಯದ ದಾಖಲೆಗಳು ಹಾಗೂ […]

ಹೈದರಾಬಾದ್​​​ ಎಲೆಕ್ಟ್ರಿಕಲ್ ಡಿಇ‌ ಮನೆ ಮೇಲೆ ಎಸಿಬಿ ದಾಳಿ, ಅಪಾರ ಪ್ರಮಾಣದ ಆಸ್ತಿ ಪತ್ತೆ
ಎಸಿಬಿ ದಾಳಿ
ಸಾಧು ಶ್ರೀನಾಥ್​
|

Updated on: Dec 13, 2019 | 10:56 AM

Share

ಹೈದರಾಬಾದ್: ಹೈದರಾಬಾದ್​​​ ಎಲೆಕ್ಟ್ರಿಕಲ್ ಡಿಇ‌ ಮುತ್ಯಂ ವೆಂಕಟ್ ರಮಣ್ ಎಂಬುವವರ ಮನೆ ಮೇಲೆ ಎಸಿಬಿ ದಾಳಿ ನಡೆಸಿ ಭಾರಿ ಪ್ರಮಾಣದ ನಗದು, ಚಿನ್ನ, ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ವೆಂಕಟ್ ₹25 ಸಾವಿರ ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ದ, ನಂತರ ಎಸಿಬಿ ಹೈದರಾಬಾದ್​​​ನ ಮಾದಾಪುರದಲ್ಲಿನ ಮನೆಗೆ ದಾಳಿ ಮಾಡಿದೆ.

ಈ ವೇಳೆ ಆದಾಯ ಮೀರಿದ ಅಪಾರ ಆಸ್ತಿಪಾಸ್ತಿ ಪತ್ತೆಯಾಗಿದೆ. ಶೋಧ ವೇಳೆ 26.40 ಲಕ್ಷ ನಗದು, 600 ಗ್ರಾಂ ಚಿನ್ನಾಭರಣ, 2.93 ಕೋಟಿ ರೂಪಾಯಿಗೂ ಅಧಿಕ‌ ಮೌಲ್ಯದ ದಾಖಲೆಗಳು ಹಾಗೂ 8 ದುಬಾರಿ ಗಡಿಯಾರ, 5 ಡಿಜಿಟಲ್ ಕ್ಯಾಮರಾಗಳನ್ನು ವಶಕ್ಕೆ ಪಡೆಯಲಾಗಿದೆ.

Follow Us
ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ವಿರುದ್ಧ NSUI ಅಪಪ್ರಚಾರ ಆರೋಪ
ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ವಿರುದ್ಧ NSUI ಅಪಪ್ರಚಾರ ಆರೋಪ
ವೇಗ ಅತೀ ವೇಗ... ಅತ್ಯಂತ ವೇಗದಲ್ಲಿ ಚೆಂಡೆಸದ 23 ವರ್ಷದ ಯುವ ವೇಗಿ
ವೇಗ ಅತೀ ವೇಗ... ಅತ್ಯಂತ ವೇಗದಲ್ಲಿ ಚೆಂಡೆಸದ 23 ವರ್ಷದ ಯುವ ವೇಗಿ
ವಿದ್ಯಾರ್ಥಿಗಳು ತಾಂಬೂಲ ಸೇವನೆ ಮಾಡಬಾರದು ಯಾಕೆ?
ವಿದ್ಯಾರ್ಥಿಗಳು ತಾಂಬೂಲ ಸೇವನೆ ಮಾಡಬಾರದು ಯಾಕೆ?
ಇಂದು ಈ ರಾಶಿಯವರಿಗೆ ಪ್ರೀತಿಪಾತ್ರರೊಂದಿಗೆ ಭಿನ್ನಾಭಿಪ್ರಾಯಗಳು ಬರಬಹುದು
ಇಂದು ಈ ರಾಶಿಯವರಿಗೆ ಪ್ರೀತಿಪಾತ್ರರೊಂದಿಗೆ ಭಿನ್ನಾಭಿಪ್ರಾಯಗಳು ಬರಬಹುದು
ಬಾಗಲಕೋಟೆ ಬೈ ಎಲೆಕ್ಷನ್​​: ಬಿಜೆಪಿ, ಕಾಂಗ್ರೆಸ್​​ ನಡುವೆ ಕರಪತ್ರ ಫೈಟ್
ಬಾಗಲಕೋಟೆ ಬೈ ಎಲೆಕ್ಷನ್​​: ಬಿಜೆಪಿ, ಕಾಂಗ್ರೆಸ್​​ ನಡುವೆ ಕರಪತ್ರ ಫೈಟ್
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ