AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Accident: ಕಮರಿಗೆ ಉರುಳಿದ ವ್ಯಾನ್; ನಾಲ್ವರ ಸಾವು, 9 ಮಂದಿಗೆ ಗಾಯ

ಸಂತೆಯಲ್ಲಿ ತರಕಾರಿ ಮಾರಲು ಹೋಗಿದ್ದ ರೈತರು ಮನೆಗಳಿಗೆ ಪಿಕಪ್ ವ್ಯಾನ್​ನಲ್ಲಿ ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ.

Accident: ಕಮರಿಗೆ ಉರುಳಿದ ವ್ಯಾನ್; ನಾಲ್ವರ ಸಾವು, 9 ಮಂದಿಗೆ ಗಾಯ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Aug 04, 2022 | 7:21 AM

Share

ನಾಗಪುರ: ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ (Accident in Maharashtra) ಬುಧವಾರ ಸಂಜೆ ಜನರನ್ನು ಕೊಂಡೊಯ್ಯುತ್ತಿದ್ದ ವ್ಯಾನ್ ಒಂದು ಆಳದ ಕಮರಿಗೆ ಉರುಳಿ ಬಿದ್ದ ಕಾರಣ ನಾಲ್ವರು ಮೃತಪಟ್ಟು ಒಂಬತ್ತು ಮಂದಿ ಗಾಯಗೊಂಡಿದ್ದಾರೆ. ಮೃತರು ಮತ್ತು ಗಾಯಾಳುಗಳು ಅಕೋಲ ಜಿಲ್ಲೆಯ ಅಕೊಟ್ ಗ್ರಾಮದವರು. ಸುಸುರ್ದಾ ಗ್ರಾಮ ವಾರದ ಸಂತೆಯಲ್ಲಿ ತರಕಾರಿ ಮಾರಲು ಹೋಗಿದ್ದ ಇವರು ಮನೆಗಳಿಗೆ ಪಿಕಪ್ ವ್ಯಾನ್​ನಲ್ಲಿ ಹಿಂದಿರುಗುತ್ತಿದ್ದರು.

ಮೇಲ್ಘಾಟ್ ಪ್ರದೇಶದ ರಾಣಿಗಾವ್ ಎಂಬಲ್ಲಿ ವಾಹನವು ರಾತ್ರಿ 7 ಗಂಟೆ ಸುಮಾರಿಗೆ ವಾಹನವು ಕಮರಿಗೆ ಉರುಳಿತು ಎಂದು ಪೊಲೀಸರು ಹೇಳಿದ್ದಾರೆ. ಗಾಯಾಳುಗಳನ್ನು ಅಕೋಲಾದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೈಕ್ ಅಪಘಾತ, ಪೊಲೀಸ್ ಸಿಬ್ಬಂದಿ ಆಸ್ಪತ್ರೆಗೆ ದಾಖಲು

ದಾವಣಗೆರೆಯಲ್ಲಿ ನಡೆದ ಸಿದ್ದರಾಮೋತ್ಸವ ಕಾರ್ಯಕ್ರಮ ಮುಗಿಸಿ ರಾಹುಲ್ ಗಾಂಧಿ ಹುಬ್ಬಳ್ಳಿಗೆ ಆಗಮಿಸುತ್ತಿದ್ದು ರಾಹುಲ್ ಗಾಂಧಿ ಭದ್ರತೆಗೆ ತೆರಳುತ್ತಿದ್ದ ಪೊಲೀಸ್ ಸಿಬ್ಬಂದಿ ಬೈಕ್ ಅಪಘಾತವಾಗಿದೆ. ಗಾಯಗೊಂಡ ಪೊಲೀಸ್ ಸಿಬ್ಬಂದಿಯನ್ನ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯ ಬಸವರಾಜ ಗಾಯಗೊಂಡವರು. ಕಲಘಟಗಿಯಿಂದ ಹುಬ್ಬಳ್ಳಿಯ ಗ್ರಾಮೀಣ ಪೊಲೀಸ್ ಠಾಣೆಯತ್ತ ಬರುತ್ತಿದ್ದಾಗ ಘಟನೆ ನಡೆದಿದೆ. ಹುಬ್ಬಳ್ಳಿಯ ಚೆನ್ನಮ್ಮ ಸರ್ಕಲ್ ಬಳಿ ಬೈಕ್ ಗೆ ನಾಯಿ ಅಡ್ಡ ಬಂದ ಪರಿಣಾಮ ಬೈಕ್ ಸ್ಕೀಡ್ ಆಗಿ ಬಿದ್ದು ಬಸವರಾಜ ತಲೆಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಅಲ್ಲೇ ಇದ್ದ ಸ್ಥಳೀಯರು ಗಾಯಗೊಂಡಿದ್ದ ಬಸವರಾಜ ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಕುರಿತು ಹುಬ್ಬಳ್ಳಿಯ ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ