AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು: ಆಕಸ್ಮಿಕವಾಗಿ ಗ್ರೆನೇಡ್ ಸ್ಫೋಟ, ಸೇನಾಪಡೆಯ ಕ್ಯಾಪ್ಟನ್, ಜೂನಿಯರ್ ಆಫೀಸರ್ ಸಾವು

ಭಾನುವಾರ ರಾತ್ರಿ ಇಲ್ಲಿನ ಮೆಂಧರ್ ಸೆಕ್ಟರ್​​ನಲ್ಲಿ ಭಾರತೀಯ ಸೇನಾಪಡೆ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾಗ ಸ್ಫೋಟ ಸಂಭವಿಸಿದೆ ಎಂದು ಜಮ್ಮುನಲ್ಲಿರುವ ರಕ್ಷಣಾ ಪಡೆಯ ಪಿಆರ್ ಒ ಲೆಫ್ಟಿನೆಂಟ್ ಕರ್ನಲ್ ದೇವೆಂದರ್ ಆನಂದ್ ಹೇಳಿದ್ದಾರೆ

ಜಮ್ಮು: ಆಕಸ್ಮಿಕವಾಗಿ ಗ್ರೆನೇಡ್ ಸ್ಫೋಟ, ಸೇನಾಪಡೆಯ ಕ್ಯಾಪ್ಟನ್, ಜೂನಿಯರ್ ಆಫೀಸರ್ ಸಾವು
ಕ್ಯಾಪ್ಟನ್ ಆನಂದ್ ಮತ್ತು ಜೆಸಿಒ ನಯೀಬ್ ಸುಬೇದಾರ್ ಭಗವಾನ್ ಸಿಂಗ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jul 18, 2022 | 2:40 PM

ಜಮ್ಮು: ಜಮ್ಮು ಮತ್ತು ಕಾಶ್ಮೀರದ (Jammu And kashmir) ಪೂಂಚ್ ಜಿಲ್ಲೆಯಲ್ಲಿನ ನಿಯಂತ್ರಣ ಗಡಿ ರೇಖೆ ಬಳಿ ಆಕಸ್ಮಿಕವಾಗಿ  ಗ್ರೆನೇಡ್ ಸ್ಫೋಟ (Grenade Blast) ಸಂಭವಿಸಿದ್ದು ಸೇನಾಪಡೆಯ ಕ್ಯಾಪ್ಟನ್ ಮತ್ತು ಜೂನಿಯರ್ ಕಮಿಷನ್ಡ್ ಆಫೀಸರ್ (JCO) ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ಹೇಳಿದ್ದಾರೆ. ಭಾನುವಾರ ರಾತ್ರಿ ಇಲ್ಲಿನ ಮೆಂಧರ್ ಸೆಕ್ಟರ್​​ನಲ್ಲಿ ಭಾರತೀಯ ಸೇನಾಪಡೆ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾಗ ಸ್ಫೋಟ ಸಂಭವಿಸಿದೆ ಎಂದು ಜಮ್ಮುನಲ್ಲಿರುವ ರಕ್ಷಣಾ ಪಡೆಯ ಪಿಆರ್ ಒ ಲೆಫ್ಟಿನೆಂಟ್ ಕರ್ನಲ್ ದೇವೆಂದರ್ ಆನಂದ್ ಹೇಳಿದ್ದಾರೆ. ಸ್ಫೋಟದಲ್ಲಿ ಕ್ಯಾಪ್ಟನ್ ಆನಂದ್ ಮತ್ತು ಜೆಸಿಒ ನಯೀಬ್ ಸುಬೇದಾರ್ ಭಗವಾನ್ ಸಿಂಗ್​​ಗೆ ಗಾಯಗಳಾಗಿತ್ತು. ಅವರನ್ನು ತಕ್ಷಣವೇ ಹೆಲಿಕಾಪ್ಟರ್​​ನಲ್ಲಿ ಉಧಂಪುರದಲ್ಲಿರುವ ಕಮಾಂಡ್ ಹಾಸ್ಪಿಟಲ್​​ಗೆ ಕರೆದೊಯ್ಯಲಾಯಿತು. ಅಲ್ಲಿ ಅವರು ಸಾವಿಗೀಡಾಗಿದ್ದಾರೆ ಎಂದು ಹೇಳಿದ್ದಾರೆ.

ಕ್ಯಾಪ್ಟನ್ ಆನಂದ್ ಬಿಹಾರದ ಭಾಗಲ್ ಪುರ್ ಜಿಲ್ಲೆಯ ಚಂಪಾ ನಗರ್ ಪ್ರದೇಶದವರಾಗಿದ್ದು ನಯೀಬ್ ಸುಬೇದಾರ್ ಭಗವಾನ್ ಉತ್ತರ ಪ್ರದೇಶದ ಅಂಬೇಡ್ಕರ್ ನಗರ್ ಜಿಲ್ಲೆಯ ಪೋಖರ್ ಭಿಟ್ಟಾ ಗ್ರಾಮದವರಾಗಿದ್ದಾರೆ.

ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್
ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್