Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು: ಆಕಸ್ಮಿಕವಾಗಿ ಗ್ರೆನೇಡ್ ಸ್ಫೋಟ, ಸೇನಾಪಡೆಯ ಕ್ಯಾಪ್ಟನ್, ಜೂನಿಯರ್ ಆಫೀಸರ್ ಸಾವು

ಭಾನುವಾರ ರಾತ್ರಿ ಇಲ್ಲಿನ ಮೆಂಧರ್ ಸೆಕ್ಟರ್​​ನಲ್ಲಿ ಭಾರತೀಯ ಸೇನಾಪಡೆ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾಗ ಸ್ಫೋಟ ಸಂಭವಿಸಿದೆ ಎಂದು ಜಮ್ಮುನಲ್ಲಿರುವ ರಕ್ಷಣಾ ಪಡೆಯ ಪಿಆರ್ ಒ ಲೆಫ್ಟಿನೆಂಟ್ ಕರ್ನಲ್ ದೇವೆಂದರ್ ಆನಂದ್ ಹೇಳಿದ್ದಾರೆ

ಜಮ್ಮು: ಆಕಸ್ಮಿಕವಾಗಿ ಗ್ರೆನೇಡ್ ಸ್ಫೋಟ, ಸೇನಾಪಡೆಯ ಕ್ಯಾಪ್ಟನ್, ಜೂನಿಯರ್ ಆಫೀಸರ್ ಸಾವು
ಕ್ಯಾಪ್ಟನ್ ಆನಂದ್ ಮತ್ತು ಜೆಸಿಒ ನಯೀಬ್ ಸುಬೇದಾರ್ ಭಗವಾನ್ ಸಿಂಗ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jul 18, 2022 | 2:40 PM

ಜಮ್ಮು: ಜಮ್ಮು ಮತ್ತು ಕಾಶ್ಮೀರದ (Jammu And kashmir) ಪೂಂಚ್ ಜಿಲ್ಲೆಯಲ್ಲಿನ ನಿಯಂತ್ರಣ ಗಡಿ ರೇಖೆ ಬಳಿ ಆಕಸ್ಮಿಕವಾಗಿ  ಗ್ರೆನೇಡ್ ಸ್ಫೋಟ (Grenade Blast) ಸಂಭವಿಸಿದ್ದು ಸೇನಾಪಡೆಯ ಕ್ಯಾಪ್ಟನ್ ಮತ್ತು ಜೂನಿಯರ್ ಕಮಿಷನ್ಡ್ ಆಫೀಸರ್ (JCO) ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ಹೇಳಿದ್ದಾರೆ. ಭಾನುವಾರ ರಾತ್ರಿ ಇಲ್ಲಿನ ಮೆಂಧರ್ ಸೆಕ್ಟರ್​​ನಲ್ಲಿ ಭಾರತೀಯ ಸೇನಾಪಡೆ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾಗ ಸ್ಫೋಟ ಸಂಭವಿಸಿದೆ ಎಂದು ಜಮ್ಮುನಲ್ಲಿರುವ ರಕ್ಷಣಾ ಪಡೆಯ ಪಿಆರ್ ಒ ಲೆಫ್ಟಿನೆಂಟ್ ಕರ್ನಲ್ ದೇವೆಂದರ್ ಆನಂದ್ ಹೇಳಿದ್ದಾರೆ. ಸ್ಫೋಟದಲ್ಲಿ ಕ್ಯಾಪ್ಟನ್ ಆನಂದ್ ಮತ್ತು ಜೆಸಿಒ ನಯೀಬ್ ಸುಬೇದಾರ್ ಭಗವಾನ್ ಸಿಂಗ್​​ಗೆ ಗಾಯಗಳಾಗಿತ್ತು. ಅವರನ್ನು ತಕ್ಷಣವೇ ಹೆಲಿಕಾಪ್ಟರ್​​ನಲ್ಲಿ ಉಧಂಪುರದಲ್ಲಿರುವ ಕಮಾಂಡ್ ಹಾಸ್ಪಿಟಲ್​​ಗೆ ಕರೆದೊಯ್ಯಲಾಯಿತು. ಅಲ್ಲಿ ಅವರು ಸಾವಿಗೀಡಾಗಿದ್ದಾರೆ ಎಂದು ಹೇಳಿದ್ದಾರೆ.

ಕ್ಯಾಪ್ಟನ್ ಆನಂದ್ ಬಿಹಾರದ ಭಾಗಲ್ ಪುರ್ ಜಿಲ್ಲೆಯ ಚಂಪಾ ನಗರ್ ಪ್ರದೇಶದವರಾಗಿದ್ದು ನಯೀಬ್ ಸುಬೇದಾರ್ ಭಗವಾನ್ ಉತ್ತರ ಪ್ರದೇಶದ ಅಂಬೇಡ್ಕರ್ ನಗರ್ ಜಿಲ್ಲೆಯ ಪೋಖರ್ ಭಿಟ್ಟಾ ಗ್ರಾಮದವರಾಗಿದ್ದಾರೆ.

ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!