AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು: ಆಕಸ್ಮಿಕವಾಗಿ ಗ್ರೆನೇಡ್ ಸ್ಫೋಟ, ಸೇನಾಪಡೆಯ ಕ್ಯಾಪ್ಟನ್, ಜೂನಿಯರ್ ಆಫೀಸರ್ ಸಾವು

ಭಾನುವಾರ ರಾತ್ರಿ ಇಲ್ಲಿನ ಮೆಂಧರ್ ಸೆಕ್ಟರ್​​ನಲ್ಲಿ ಭಾರತೀಯ ಸೇನಾಪಡೆ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾಗ ಸ್ಫೋಟ ಸಂಭವಿಸಿದೆ ಎಂದು ಜಮ್ಮುನಲ್ಲಿರುವ ರಕ್ಷಣಾ ಪಡೆಯ ಪಿಆರ್ ಒ ಲೆಫ್ಟಿನೆಂಟ್ ಕರ್ನಲ್ ದೇವೆಂದರ್ ಆನಂದ್ ಹೇಳಿದ್ದಾರೆ

ಜಮ್ಮು: ಆಕಸ್ಮಿಕವಾಗಿ ಗ್ರೆನೇಡ್ ಸ್ಫೋಟ, ಸೇನಾಪಡೆಯ ಕ್ಯಾಪ್ಟನ್, ಜೂನಿಯರ್ ಆಫೀಸರ್ ಸಾವು
ಕ್ಯಾಪ್ಟನ್ ಆನಂದ್ ಮತ್ತು ಜೆಸಿಒ ನಯೀಬ್ ಸುಬೇದಾರ್ ಭಗವಾನ್ ಸಿಂಗ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Jul 18, 2022 | 2:40 PM

Share

ಜಮ್ಮು: ಜಮ್ಮು ಮತ್ತು ಕಾಶ್ಮೀರದ (Jammu And kashmir) ಪೂಂಚ್ ಜಿಲ್ಲೆಯಲ್ಲಿನ ನಿಯಂತ್ರಣ ಗಡಿ ರೇಖೆ ಬಳಿ ಆಕಸ್ಮಿಕವಾಗಿ  ಗ್ರೆನೇಡ್ ಸ್ಫೋಟ (Grenade Blast) ಸಂಭವಿಸಿದ್ದು ಸೇನಾಪಡೆಯ ಕ್ಯಾಪ್ಟನ್ ಮತ್ತು ಜೂನಿಯರ್ ಕಮಿಷನ್ಡ್ ಆಫೀಸರ್ (JCO) ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ಹೇಳಿದ್ದಾರೆ. ಭಾನುವಾರ ರಾತ್ರಿ ಇಲ್ಲಿನ ಮೆಂಧರ್ ಸೆಕ್ಟರ್​​ನಲ್ಲಿ ಭಾರತೀಯ ಸೇನಾಪಡೆ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾಗ ಸ್ಫೋಟ ಸಂಭವಿಸಿದೆ ಎಂದು ಜಮ್ಮುನಲ್ಲಿರುವ ರಕ್ಷಣಾ ಪಡೆಯ ಪಿಆರ್ ಒ ಲೆಫ್ಟಿನೆಂಟ್ ಕರ್ನಲ್ ದೇವೆಂದರ್ ಆನಂದ್ ಹೇಳಿದ್ದಾರೆ. ಸ್ಫೋಟದಲ್ಲಿ ಕ್ಯಾಪ್ಟನ್ ಆನಂದ್ ಮತ್ತು ಜೆಸಿಒ ನಯೀಬ್ ಸುಬೇದಾರ್ ಭಗವಾನ್ ಸಿಂಗ್​​ಗೆ ಗಾಯಗಳಾಗಿತ್ತು. ಅವರನ್ನು ತಕ್ಷಣವೇ ಹೆಲಿಕಾಪ್ಟರ್​​ನಲ್ಲಿ ಉಧಂಪುರದಲ್ಲಿರುವ ಕಮಾಂಡ್ ಹಾಸ್ಪಿಟಲ್​​ಗೆ ಕರೆದೊಯ್ಯಲಾಯಿತು. ಅಲ್ಲಿ ಅವರು ಸಾವಿಗೀಡಾಗಿದ್ದಾರೆ ಎಂದು ಹೇಳಿದ್ದಾರೆ.

ಕ್ಯಾಪ್ಟನ್ ಆನಂದ್ ಬಿಹಾರದ ಭಾಗಲ್ ಪುರ್ ಜಿಲ್ಲೆಯ ಚಂಪಾ ನಗರ್ ಪ್ರದೇಶದವರಾಗಿದ್ದು ನಯೀಬ್ ಸುಬೇದಾರ್ ಭಗವಾನ್ ಉತ್ತರ ಪ್ರದೇಶದ ಅಂಬೇಡ್ಕರ್ ನಗರ್ ಜಿಲ್ಲೆಯ ಪೋಖರ್ ಭಿಟ್ಟಾ ಗ್ರಾಮದವರಾಗಿದ್ದಾರೆ.

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು