AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು: ಆಕಸ್ಮಿಕವಾಗಿ ಗ್ರೆನೇಡ್ ಸ್ಫೋಟ, ಸೇನಾಪಡೆಯ ಕ್ಯಾಪ್ಟನ್, ಜೂನಿಯರ್ ಆಫೀಸರ್ ಸಾವು

ಭಾನುವಾರ ರಾತ್ರಿ ಇಲ್ಲಿನ ಮೆಂಧರ್ ಸೆಕ್ಟರ್​​ನಲ್ಲಿ ಭಾರತೀಯ ಸೇನಾಪಡೆ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾಗ ಸ್ಫೋಟ ಸಂಭವಿಸಿದೆ ಎಂದು ಜಮ್ಮುನಲ್ಲಿರುವ ರಕ್ಷಣಾ ಪಡೆಯ ಪಿಆರ್ ಒ ಲೆಫ್ಟಿನೆಂಟ್ ಕರ್ನಲ್ ದೇವೆಂದರ್ ಆನಂದ್ ಹೇಳಿದ್ದಾರೆ

ಜಮ್ಮು: ಆಕಸ್ಮಿಕವಾಗಿ ಗ್ರೆನೇಡ್ ಸ್ಫೋಟ, ಸೇನಾಪಡೆಯ ಕ್ಯಾಪ್ಟನ್, ಜೂನಿಯರ್ ಆಫೀಸರ್ ಸಾವು
ಕ್ಯಾಪ್ಟನ್ ಆನಂದ್ ಮತ್ತು ಜೆಸಿಒ ನಯೀಬ್ ಸುಬೇದಾರ್ ಭಗವಾನ್ ಸಿಂಗ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Jul 18, 2022 | 2:40 PM

Share

ಜಮ್ಮು: ಜಮ್ಮು ಮತ್ತು ಕಾಶ್ಮೀರದ (Jammu And kashmir) ಪೂಂಚ್ ಜಿಲ್ಲೆಯಲ್ಲಿನ ನಿಯಂತ್ರಣ ಗಡಿ ರೇಖೆ ಬಳಿ ಆಕಸ್ಮಿಕವಾಗಿ  ಗ್ರೆನೇಡ್ ಸ್ಫೋಟ (Grenade Blast) ಸಂಭವಿಸಿದ್ದು ಸೇನಾಪಡೆಯ ಕ್ಯಾಪ್ಟನ್ ಮತ್ತು ಜೂನಿಯರ್ ಕಮಿಷನ್ಡ್ ಆಫೀಸರ್ (JCO) ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ಹೇಳಿದ್ದಾರೆ. ಭಾನುವಾರ ರಾತ್ರಿ ಇಲ್ಲಿನ ಮೆಂಧರ್ ಸೆಕ್ಟರ್​​ನಲ್ಲಿ ಭಾರತೀಯ ಸೇನಾಪಡೆ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾಗ ಸ್ಫೋಟ ಸಂಭವಿಸಿದೆ ಎಂದು ಜಮ್ಮುನಲ್ಲಿರುವ ರಕ್ಷಣಾ ಪಡೆಯ ಪಿಆರ್ ಒ ಲೆಫ್ಟಿನೆಂಟ್ ಕರ್ನಲ್ ದೇವೆಂದರ್ ಆನಂದ್ ಹೇಳಿದ್ದಾರೆ. ಸ್ಫೋಟದಲ್ಲಿ ಕ್ಯಾಪ್ಟನ್ ಆನಂದ್ ಮತ್ತು ಜೆಸಿಒ ನಯೀಬ್ ಸುಬೇದಾರ್ ಭಗವಾನ್ ಸಿಂಗ್​​ಗೆ ಗಾಯಗಳಾಗಿತ್ತು. ಅವರನ್ನು ತಕ್ಷಣವೇ ಹೆಲಿಕಾಪ್ಟರ್​​ನಲ್ಲಿ ಉಧಂಪುರದಲ್ಲಿರುವ ಕಮಾಂಡ್ ಹಾಸ್ಪಿಟಲ್​​ಗೆ ಕರೆದೊಯ್ಯಲಾಯಿತು. ಅಲ್ಲಿ ಅವರು ಸಾವಿಗೀಡಾಗಿದ್ದಾರೆ ಎಂದು ಹೇಳಿದ್ದಾರೆ.

ಕ್ಯಾಪ್ಟನ್ ಆನಂದ್ ಬಿಹಾರದ ಭಾಗಲ್ ಪುರ್ ಜಿಲ್ಲೆಯ ಚಂಪಾ ನಗರ್ ಪ್ರದೇಶದವರಾಗಿದ್ದು ನಯೀಬ್ ಸುಬೇದಾರ್ ಭಗವಾನ್ ಉತ್ತರ ಪ್ರದೇಶದ ಅಂಬೇಡ್ಕರ್ ನಗರ್ ಜಿಲ್ಲೆಯ ಪೋಖರ್ ಭಿಟ್ಟಾ ಗ್ರಾಮದವರಾಗಿದ್ದಾರೆ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ