AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು: ಆಕಸ್ಮಿಕವಾಗಿ ಗ್ರೆನೇಡ್ ಸ್ಫೋಟ, ಸೇನಾಪಡೆಯ ಕ್ಯಾಪ್ಟನ್, ಜೂನಿಯರ್ ಆಫೀಸರ್ ಸಾವು

ಭಾನುವಾರ ರಾತ್ರಿ ಇಲ್ಲಿನ ಮೆಂಧರ್ ಸೆಕ್ಟರ್​​ನಲ್ಲಿ ಭಾರತೀಯ ಸೇನಾಪಡೆ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾಗ ಸ್ಫೋಟ ಸಂಭವಿಸಿದೆ ಎಂದು ಜಮ್ಮುನಲ್ಲಿರುವ ರಕ್ಷಣಾ ಪಡೆಯ ಪಿಆರ್ ಒ ಲೆಫ್ಟಿನೆಂಟ್ ಕರ್ನಲ್ ದೇವೆಂದರ್ ಆನಂದ್ ಹೇಳಿದ್ದಾರೆ

ಜಮ್ಮು: ಆಕಸ್ಮಿಕವಾಗಿ ಗ್ರೆನೇಡ್ ಸ್ಫೋಟ, ಸೇನಾಪಡೆಯ ಕ್ಯಾಪ್ಟನ್, ಜೂನಿಯರ್ ಆಫೀಸರ್ ಸಾವು
ಕ್ಯಾಪ್ಟನ್ ಆನಂದ್ ಮತ್ತು ಜೆಸಿಒ ನಯೀಬ್ ಸುಬೇದಾರ್ ಭಗವಾನ್ ಸಿಂಗ್
TV9 Web
| Edited By: |

Updated on: Jul 18, 2022 | 2:40 PM

Share

ಜಮ್ಮು: ಜಮ್ಮು ಮತ್ತು ಕಾಶ್ಮೀರದ (Jammu And kashmir) ಪೂಂಚ್ ಜಿಲ್ಲೆಯಲ್ಲಿನ ನಿಯಂತ್ರಣ ಗಡಿ ರೇಖೆ ಬಳಿ ಆಕಸ್ಮಿಕವಾಗಿ  ಗ್ರೆನೇಡ್ ಸ್ಫೋಟ (Grenade Blast) ಸಂಭವಿಸಿದ್ದು ಸೇನಾಪಡೆಯ ಕ್ಯಾಪ್ಟನ್ ಮತ್ತು ಜೂನಿಯರ್ ಕಮಿಷನ್ಡ್ ಆಫೀಸರ್ (JCO) ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ಹೇಳಿದ್ದಾರೆ. ಭಾನುವಾರ ರಾತ್ರಿ ಇಲ್ಲಿನ ಮೆಂಧರ್ ಸೆಕ್ಟರ್​​ನಲ್ಲಿ ಭಾರತೀಯ ಸೇನಾಪಡೆ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾಗ ಸ್ಫೋಟ ಸಂಭವಿಸಿದೆ ಎಂದು ಜಮ್ಮುನಲ್ಲಿರುವ ರಕ್ಷಣಾ ಪಡೆಯ ಪಿಆರ್ ಒ ಲೆಫ್ಟಿನೆಂಟ್ ಕರ್ನಲ್ ದೇವೆಂದರ್ ಆನಂದ್ ಹೇಳಿದ್ದಾರೆ. ಸ್ಫೋಟದಲ್ಲಿ ಕ್ಯಾಪ್ಟನ್ ಆನಂದ್ ಮತ್ತು ಜೆಸಿಒ ನಯೀಬ್ ಸುಬೇದಾರ್ ಭಗವಾನ್ ಸಿಂಗ್​​ಗೆ ಗಾಯಗಳಾಗಿತ್ತು. ಅವರನ್ನು ತಕ್ಷಣವೇ ಹೆಲಿಕಾಪ್ಟರ್​​ನಲ್ಲಿ ಉಧಂಪುರದಲ್ಲಿರುವ ಕಮಾಂಡ್ ಹಾಸ್ಪಿಟಲ್​​ಗೆ ಕರೆದೊಯ್ಯಲಾಯಿತು. ಅಲ್ಲಿ ಅವರು ಸಾವಿಗೀಡಾಗಿದ್ದಾರೆ ಎಂದು ಹೇಳಿದ್ದಾರೆ.

ಕ್ಯಾಪ್ಟನ್ ಆನಂದ್ ಬಿಹಾರದ ಭಾಗಲ್ ಪುರ್ ಜಿಲ್ಲೆಯ ಚಂಪಾ ನಗರ್ ಪ್ರದೇಶದವರಾಗಿದ್ದು ನಯೀಬ್ ಸುಬೇದಾರ್ ಭಗವಾನ್ ಉತ್ತರ ಪ್ರದೇಶದ ಅಂಬೇಡ್ಕರ್ ನಗರ್ ಜಿಲ್ಲೆಯ ಪೋಖರ್ ಭಿಟ್ಟಾ ಗ್ರಾಮದವರಾಗಿದ್ದಾರೆ.

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್