AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Acid Attack: ಮದುವೆ ಮಂಟಪದಲ್ಲಿ ಘೋರ: ವಧು-ವರ ಸೇರಿದಂತೆ 12 ಮಂದಿ ಮೇಲೆ ಆಸಿಡ್‌ ಎರಚಿದ ದುಷ್ಕರ್ಮಿಗಳು!

Chhattisgarh Crime: ಮದುವೆ ಸಮಾರಂಭದಲ್ಲಿ ಕರೆಂಟ್ ಹೋದಾಗ ಅಸಿಡ್​ ದಾಳಿ ಮಾಡಿದ್ದು ಯಾರು, ಜೊತೆಗೆ ಯಾಕಾಗಿ ಆಸಿಡ್ ಸುರಿದರು ಎಂಬುದೂ ಸದ್ಯಕ್ಕೆ ಗೊತ್ತಾಗಿಲ್ಲ.

Acid Attack: ಮದುವೆ ಮಂಟಪದಲ್ಲಿ ಘೋರ: ವಧು-ವರ ಸೇರಿದಂತೆ 12 ಮಂದಿ ಮೇಲೆ ಆಸಿಡ್‌ ಎರಚಿದ ದುಷ್ಕರ್ಮಿಗಳು!
ವಧು-ವರ ಸೇರಿದಂತೆ 12 ಮಂದಿ ಮೇಲೆ ಆಸಿಡ್‌ ದಾಳಿ
ಸಾಧು ಶ್ರೀನಾಥ್​
|

Updated on: Apr 20, 2023 | 2:02 PM

Share

ಛತ್ತೀಸ್‌ಗಢ್ ರಾಜ್ಯದಲ್ಲಿ ಮದುವೆ ಮಂಟಪದಲ್ಲಿ ಘೋರ ಘಟನೆ ಸಂಭವಿಸಿದೆ. ದುಷ್ಕರ್ಮಿಗಳು ವಧು-ವರ ( Bride- Bridegroom) ಇಬ್ಬರ ಮೇಲೆಯೂ ಆಸಿಡ್‌ ಹಾಕಿ (Acid Attack) ಪರಾರಿಯಾಗಿದ್ದಾರೆ. ಈ ಘಟನೆಯಲ್ಲಿ ಭಾವಿ ದಂಪತಿಯಿಬ್ಬರು, ಇಬ್ಬರು ಮಕ್ಕಳು ಸೇರಿದಂತೆ 12 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಛತ್ತೀಸ್‌ಗಢ್ ಪೊಲೀಸರು (Chhattisgarh Crime) ನೀಡಿರುವ ವಿವರಗಳ ಪ್ರಕಾರ…

ಸ್ತರ್ ಜಿಲ್ಲೆಯ ಛೋಟೆ ಅಮಾಬಲ್ ಗ್ರಾಮದಲ್ಲಿ ಸುಧಾಪಾಲ್ ನಿವಾಸಿ ದಮ್ರು ಬಾಘೇಲ್ (23), ಸುನೀತಾ ಕಶ್ಯಪ್ (19) ವಿವಾಹ ಕಾರ್ಯಕ್ರಮ ನಡೆಯುತ್ತಿತ್ತು. ಅಷ್ಟರಲ್ಲಿ ಇದ್ದಿಕ್ಕಿದ್ದಂತೆ ಕರೆಂಟ್ ಹೋಯಿತು. ಇದೇ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ವೇದಿಕೆಯೇರಿ ವಧು ವರರ ಮೇಲೆ ಆಸಿಡ್ ಹಾಕಿದ್ದಾನೆ. ಆಸಿಡ್ ವಧು ವರರಷ್ಟೇ ಅಲ್ಲದೆ ಅವರ ಜೊತೆಯಲ್ಲಿ ಪಕ್ಕದಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ 12 ಮಂದಿಯ ಮೇಲೆ ಸಹ ಆಸಿಡ್​ ಎರಚಿದ್ದಾರೆ. ಇದರಿಂದ ಮದುವೆ ಮಂಟಪದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

ಇದನ್ನೂ ಓದಿ: ಬೆಂಗಳೂರು: ಒಂಟಿತನ ಕಾಡುತ್ತಿದೆ ಎಂದು ಆಸ್ಪತ್ರೆಯಿಂದ ಮಗು ಕಳ್ಳತನ, 600 ಸಿಸಿಟಿವಿ ಪರಿಶೀಲನೆ ಬಳಿಕ ಸಿಕ್ಕ ಕಳ್ಳಿ

ಮಾಹಿತಿ ಪಡೆದ ಪೊಲೀಸರು ಘಟನೆಯ ಸ್ಥಳವನ್ನು ತಲುಪಿ ಸಂತ್ರಸ್ತರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮದುವೆ ಸಮಾರಂಭದಲ್ಲಿ ಕರೆಂಟ್ ಹೋದ ಸಮಯದಲ್ಲಿ ಈ ದಾಳಿ ನಡೆದಾಗ ಅಸಿಡ್​ ದಾಳಿ ಮಾಡಿದ್ದು ಯಾರು ಎಂಬುದರ ಬಗ್ಗೆ ಸ್ಪಷ್ಟತೆ ಇಲ್ಲ. ಜೊತೆಗೆ ಯಾಕಾಗಿ ಆಸಿಡ್ ಸುರಿದರು ಎಂಬುದೂ ಸದ್ಯಕ್ಕೆ ಗೊತ್ತಾಗಿಲ್ಲ. ಭಾನ್‌ಪುರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಗಳ ಪತ್ತೆಗಾಗಿ ಪ್ರಯತ್ನಿಸುತ್ತಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ