AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Acid Attack: ಮದುವೆ ಮಂಟಪದಲ್ಲಿ ಘೋರ: ವಧು-ವರ ಸೇರಿದಂತೆ 12 ಮಂದಿ ಮೇಲೆ ಆಸಿಡ್‌ ಎರಚಿದ ದುಷ್ಕರ್ಮಿಗಳು!

Chhattisgarh Crime: ಮದುವೆ ಸಮಾರಂಭದಲ್ಲಿ ಕರೆಂಟ್ ಹೋದಾಗ ಅಸಿಡ್​ ದಾಳಿ ಮಾಡಿದ್ದು ಯಾರು, ಜೊತೆಗೆ ಯಾಕಾಗಿ ಆಸಿಡ್ ಸುರಿದರು ಎಂಬುದೂ ಸದ್ಯಕ್ಕೆ ಗೊತ್ತಾಗಿಲ್ಲ.

Acid Attack: ಮದುವೆ ಮಂಟಪದಲ್ಲಿ ಘೋರ: ವಧು-ವರ ಸೇರಿದಂತೆ 12 ಮಂದಿ ಮೇಲೆ ಆಸಿಡ್‌ ಎರಚಿದ ದುಷ್ಕರ್ಮಿಗಳು!
ವಧು-ವರ ಸೇರಿದಂತೆ 12 ಮಂದಿ ಮೇಲೆ ಆಸಿಡ್‌ ದಾಳಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Apr 20, 2023 | 2:02 PM

Share

ಛತ್ತೀಸ್‌ಗಢ್ ರಾಜ್ಯದಲ್ಲಿ ಮದುವೆ ಮಂಟಪದಲ್ಲಿ ಘೋರ ಘಟನೆ ಸಂಭವಿಸಿದೆ. ದುಷ್ಕರ್ಮಿಗಳು ವಧು-ವರ ( Bride- Bridegroom) ಇಬ್ಬರ ಮೇಲೆಯೂ ಆಸಿಡ್‌ ಹಾಕಿ (Acid Attack) ಪರಾರಿಯಾಗಿದ್ದಾರೆ. ಈ ಘಟನೆಯಲ್ಲಿ ಭಾವಿ ದಂಪತಿಯಿಬ್ಬರು, ಇಬ್ಬರು ಮಕ್ಕಳು ಸೇರಿದಂತೆ 12 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಛತ್ತೀಸ್‌ಗಢ್ ಪೊಲೀಸರು (Chhattisgarh Crime) ನೀಡಿರುವ ವಿವರಗಳ ಪ್ರಕಾರ…

ಸ್ತರ್ ಜಿಲ್ಲೆಯ ಛೋಟೆ ಅಮಾಬಲ್ ಗ್ರಾಮದಲ್ಲಿ ಸುಧಾಪಾಲ್ ನಿವಾಸಿ ದಮ್ರು ಬಾಘೇಲ್ (23), ಸುನೀತಾ ಕಶ್ಯಪ್ (19) ವಿವಾಹ ಕಾರ್ಯಕ್ರಮ ನಡೆಯುತ್ತಿತ್ತು. ಅಷ್ಟರಲ್ಲಿ ಇದ್ದಿಕ್ಕಿದ್ದಂತೆ ಕರೆಂಟ್ ಹೋಯಿತು. ಇದೇ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ವೇದಿಕೆಯೇರಿ ವಧು ವರರ ಮೇಲೆ ಆಸಿಡ್ ಹಾಕಿದ್ದಾನೆ. ಆಸಿಡ್ ವಧು ವರರಷ್ಟೇ ಅಲ್ಲದೆ ಅವರ ಜೊತೆಯಲ್ಲಿ ಪಕ್ಕದಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ 12 ಮಂದಿಯ ಮೇಲೆ ಸಹ ಆಸಿಡ್​ ಎರಚಿದ್ದಾರೆ. ಇದರಿಂದ ಮದುವೆ ಮಂಟಪದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

ಇದನ್ನೂ ಓದಿ: ಬೆಂಗಳೂರು: ಒಂಟಿತನ ಕಾಡುತ್ತಿದೆ ಎಂದು ಆಸ್ಪತ್ರೆಯಿಂದ ಮಗು ಕಳ್ಳತನ, 600 ಸಿಸಿಟಿವಿ ಪರಿಶೀಲನೆ ಬಳಿಕ ಸಿಕ್ಕ ಕಳ್ಳಿ

ಮಾಹಿತಿ ಪಡೆದ ಪೊಲೀಸರು ಘಟನೆಯ ಸ್ಥಳವನ್ನು ತಲುಪಿ ಸಂತ್ರಸ್ತರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮದುವೆ ಸಮಾರಂಭದಲ್ಲಿ ಕರೆಂಟ್ ಹೋದ ಸಮಯದಲ್ಲಿ ಈ ದಾಳಿ ನಡೆದಾಗ ಅಸಿಡ್​ ದಾಳಿ ಮಾಡಿದ್ದು ಯಾರು ಎಂಬುದರ ಬಗ್ಗೆ ಸ್ಪಷ್ಟತೆ ಇಲ್ಲ. ಜೊತೆಗೆ ಯಾಕಾಗಿ ಆಸಿಡ್ ಸುರಿದರು ಎಂಬುದೂ ಸದ್ಯಕ್ಕೆ ಗೊತ್ತಾಗಿಲ್ಲ. ಭಾನ್‌ಪುರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಗಳ ಪತ್ತೆಗಾಗಿ ಪ್ರಯತ್ನಿಸುತ್ತಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!