AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪುಕೋಟೆ ಮೇಲೆ ಸಿಖ್ ಧ್ವಜ ಹಾರಾಟ: ಪ್ರಕರಣ ಹಿಂದಿದೆ ಬಿಜೆಪಿ ಬೆಂಬಲಿಗ, ನಟ ದೀಪ್‌ ಸಿಧು ಕೈವಾಡ?

ಕೆಂಪುಕೋಟೆಯ ಮೇಲೆ ಸಿಖ್ ಧರ್ಮ ಧ್ವಜ ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿ ಆಘಾತಕಾರಿ ಸುದ್ದಿಯೊಂದು ಹೊರಬಂದಿದೆ. ಈ ಪ್ರಕರಣದ ನೇತೃತ್ವ ವಹಿಸಿದ್ದು ಪಂಜಾಬ್‌ ಚಿತ್ರನಟ ದೀಪ್‌ ಸಿಧು ಎಂಬುವುದು ತಿಳಿದು ಬಂದಿದೆ. ಈವರು ಬಿಜೆಪಿ ಸಂಸದ ಸನ್ನಿ ಡಿಯೋಲ್ ಬೆಂಬಲಿಗ ಸಹ ಆಗಿದ್ದಾರೆ.

ಕೆಂಪುಕೋಟೆ ಮೇಲೆ ಸಿಖ್ ಧ್ವಜ ಹಾರಾಟ: ಪ್ರಕರಣ ಹಿಂದಿದೆ ಬಿಜೆಪಿ ಬೆಂಬಲಿಗ, ನಟ ದೀಪ್‌ ಸಿಧು ಕೈವಾಡ?
ನಟ, ಬಿಜೆಪಿ ಬೆಂಬಲಿಗ ದೀಪ್‌ ಸಿಧು
ಆಯೇಷಾ ಬಾನು
|

Updated on:Jan 27, 2021 | 9:45 AM

Share

ದೆಹಲಿ: ಕೆಂಪುಕೋಟೆಯ ಮೇಲೆ ಸಿಖ್ ಧರ್ಮ ಧ್ವಜ ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿ ಆಘಾತಕಾರಿ ಸುದ್ದಿಯೊಂದು ಹೊರಬಂದಿದೆ. ಈ ಪ್ರಕರಣದ ನೇತೃತ್ವ ವಹಿಸಿದ್ದು ಪಂಜಾಬ್‌ ಚಿತ್ರನಟ ದೀಪ್‌ ಸಿಧು ಎಂಬುವುದು ತಿಳಿದು ಬಂದಿದೆ. ಈವರು ಬಿಜೆಪಿ ಸಂಸದ ಸನ್ನಿ ಡಿಯೋಲ್ ಬೆಂಬಲಿಗ ಸಹ ಆಗಿದ್ದಾರೆ.

ದೀಪ್‌ ಸಿಧು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಮತಯಾಚನೆ ಮಾಡಿದ್ದರು. ಗುರುದಾಸ್‍ಪುರದ ಬಿಜೆಪಿ ಸಂಸದ ಸನ್ನಿ ಡಿಯೋಲ್ ಪರ ಪ್ರಚಾರ ಮಾಡಿದ್ದರು. ಸದ್ಯ ಈ ವಿಷಯ ತಿಳಿಯುತ್ತಿದ್ದಂತೆ ದೀಪ್‌ ಸಿಧು ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಜತೆ ಇರುವ ಫೋಟೋಗಳು ವೈರಲ್ ಆಗಿವೆ.

ಇವರು ಸಿಂಘು ಗಡಿಯಲ್ಲಿ ರೈತರ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಈ ವೇಳೆ ಸಂಯುಕ್ತ ಕಿಸಾನ್ ಮೋರ್ಚಾ, ದೀಪ್‌ ನಡವಳಿಕೆ ಗಮನಿಸಿದ್ದರು. ಹೀಗಾಗಿ ದೀಪ್‌ನನ್ನು ಧರಣಿಯಿಂದ ಹೊರಗಿಟ್ಟಿದ್ದರು. ಇನ್ನು ಓರ್ವ ರೈತ ನಾಯಕರು ದೀಪ್‌ನನ್ನು ರೈತ ಹೋರಾಟದ ಶತ್ರು ಎಂದು ಕರೆದಿದ್ದಾರೆ. ಸದ್ಯ ಈಗ ರೈತ ಸಂಘಟನೆಗಳು ಈತನ ವಿರುದ್ಧ ತನಿಖೆಗೆ ಆಗ್ರಹಿಸಿದ್ದಾರೆ.

Explainer | ಕೆಂಪುಕೋಟೆಯಲ್ಲಿ ರೈತ ಪ್ರತಿಭಟನಾಕಾರರು ಹಾರಿಸಿದ ಕೇಸರಿ ಧ್ವಜ ಯಾವುದು?

Published On - 8:34 am, Wed, 27 January 21

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ