AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾರ್ಚ್ ಲೈಟ್ ಚಿಹ್ನೆ ಕಮಲ್​ ಹಾಸನ್​ ತೆಕ್ಕೆಗೆ: ವಿಡಿಯೋ ಮೂಲಕ ಸಂತಸ ಹಂಚಿಕೊಂಡ ನಟ

ಕೆಲವು ದಿನಗಳ ಹಿಂದೆ ಪಕ್ಷದ ಚಿಹ್ನೆ ಕುರಿತು ಕೊಂಚ ಹಿನ್ನಡೆ ಕಂಡಿದ್ದ ನಟ ಕಮಲ್​ ಹಾಸನ್​ಗೆ ಇಂದು ತುಸು ಸಂತಸ ಸಿಕ್ಕಿದೆ. ನಟರ ಮಕ್ಕಳ್ ನೀಧಿ ಮಯ್ಯಂ ಪಕ್ಷಕ್ಕೆ ಚುನಾವಣಾ ಅಯೋಗ ಟಾರ್ಚ್ ಲೈಟ್ ಚಿಹ್ನೆಯನ್ನು ಬಳಸುವ ಅನಮತಿ ನೀಡಿದೆ.

ಟಾರ್ಚ್ ಲೈಟ್ ಚಿಹ್ನೆ ಕಮಲ್​ ಹಾಸನ್​ ತೆಕ್ಕೆಗೆ: ವಿಡಿಯೋ ಮೂಲಕ ಸಂತಸ ಹಂಚಿಕೊಂಡ ನಟ
ಕಮಲ್ ಹಾಸನ್​
KUSHAL V
|

Updated on:Jan 15, 2021 | 8:02 PM

Share

ಚೆನ್ನೈ: ಕೆಲವು ದಿನಗಳ ಹಿಂದೆ ಪಕ್ಷದ ಚಿಹ್ನೆ ಕುರಿತು ಕೊಂಚ ಹಿನ್ನಡೆ ಕಂಡಿದ್ದ ನಟ ಕಮಲ್​ ಹಾಸನ್​ಗೆ ಇಂದು ತುಸು ಸಂತಸ ಸಿಕ್ಕಿದೆ. ನಟರ ಮಕ್ಕಳ್ ನೀಧಿ ಮಯ್ಯಂ ಪಕ್ಷಕ್ಕೆ ಚುನಾವಣಾ ಅಯೋಗ ಟಾರ್ಚ್ ಲೈಟ್ ಚಿಹ್ನೆಯನ್ನು ಬಳಸುವ ಅನಮತಿ ನೀಡಿದೆ.

ಹೀಗಾಗಿ, ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ 234 ಕ್ಷೇತ್ರಗಳಲ್ಲಿ ಪಕ್ಷವು ಟಾರ್ಚ್ ಲೈಟ್ ಚಿಹ್ನೆಯೊಂದಿಗೆ ಸ್ಪರ್ಧಿಸಬಹುದು ಎಂದು ಚುನಾವಣಾ ಆಯೋಗ ತಿಳಿಸಿದೆ ಎಂದು ಕಮಲ್​ ಹಾಸನ್​ ಹೇಳಿದ್ದಾರೆ.

ಅಂದ ಹಾಗೆ, ಕಮಲ್ ಹಾಸನ್ 2019ರ ಲೋಕಸಭಾ ಎಲೆಕ್ಷನ್​ನಲ್ಲಿ ಟಾರ್ಚ್ ಲೈಟ್ ಚಿಹ್ನೆಯೊಂದಿಗೆ ಚುನಾವಣೆ ಎದುರಿಸಿದ್ದರು. ಆದರೆ, ಮುಂಬರುವ ತಮಿಳುನಾಡು ವಿಧಾನಸಭೆ ಚುನಾವಣೆಗೆ ಟಾರ್ಚ್ ಲೈಟ್ ಚಿಹ್ನೆಯನ್ನು ಆಯೋಗ ಮತ್ತೊಂದು ಪಕ್ಷಕ್ಕೆ ನೀಡಿತ್ತು. ಹಾಗಾಗಿ, ಇದನ್ನ ಪ್ರಶ್ನಿಸಿ ಟಾರ್ಚ್ ಲೈಟ್ ಚಿಹ್ನೆಗಾಗಿ‌ ನಟ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಈಗ ಕಮಲ್ ಹಾಸನ್​ರ ಮಕ್ಕಳ್ ನೀಧಿ ಮಯ್ಯಂ ಪಕ್ಷಕ್ಕೆ ಟಾರ್ಚ್ ಲೈಟ್ ಚಿಹ್ನೆ ನೀಡಲಾಗಿದೆ. ಈ ಕುರಿತು ಖುದ್ದು ಕಮಲ್​ ಹಾಸನ್​ ತಮ್ಮ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

மக்கள் நீதி மய்யத்திற்கு மீண்டும் டார்ச் சின்னம் ஒதுக்கப்பட்டுள்ளது என்பதை மகிழ்ச்சியுடன் தெரிவித்துக்கொள்கிறோம்.

Posted by Maiam on Friday, January 15, 2021

ಗೃಹಿಣಿಯರಿಗೆ ಸಂಬಳ: ಕಮಲ್ ಹಾಸನ್, ಶಶಿ ತರೂರ್ ಯೋಚನೆಗೆ ಕಂಗನಾ ವಿರೋಧ

Published On - 7:51 pm, Fri, 15 January 21

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ