AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Khushbu Sundar: ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರಾಗಿ ಖುಷ್ಬೂ ಸುಂದರ್ ನಾಮನಿರ್ದೇಶನ

ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯರಾಗಿರುವ ಖುಷ್ಬೂ ಸುಂದರ್ ಅವರು, ರಾಷ್ಟ್ರೀಯ ಮಹಿಳಾ ಆಯೋಗದ (NCW) ಸದಸ್ಯರಾಗಿ ನಾಮನಿರ್ದೇಶನಗೊಂಡಿದ್ದಕ್ಕಾಗಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಅವರು ಅಭಿನಂದಿಸಿದ್ದಾರೆ.

Khushbu Sundar: ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರಾಗಿ ಖುಷ್ಬೂ ಸುಂದರ್ ನಾಮನಿರ್ದೇಶನ
ಖುಷ್ಬೂ ಸುಂದರ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ| Edited By: |

Updated on:Feb 27, 2023 | 3:44 PM

Share

ತಮಿಳುನಾಡಿನ ನಟಿ-ರಾಜಕಾರಣಿ ಖುಷ್ಬೂ ಸುಂದರ್ (Khushbu Sundar) ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರಾಗಿ(National Commission for Women) ನಾಮನಿರ್ದೇಶನಗೊಂಡಿದ್ದಾರೆ. ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಅವರು ರಾಷ್ಟ್ರೀಯ ಮಹಿಳಾ ಆಯೋಗದ (NCW) ಸದಸ್ಯರಾಗಿ ನಾಮನಿರ್ದೇಶನಗೊಂಡಿದ್ದಕ್ಕಾಗಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯರಾಗಿರುವ ಖುಷ್ಬೂ ಸುಂದರ್ ಅವರನ್ನು ಸೋಮವಾರ ಅಭಿನಂದಿಸಿದ್ದಾರೆ.

ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರಾಗಿ ನಾಮನಿರ್ದೇಶನಗೊಂಡಿದ್ದಕ್ಕಾಗಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯರಾದ ಶ್ರೀಮತಿ ಖುಷ್ಬೂ ಸುಂದರ್ ಅವರಿಗೆ ಅಭಿನಂದನೆಗಳು. ತಮಿಳುನಾಡಿನ ಪರವಾಗಿ ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಇದು ಅವರ ನಿರಂತರ ಅನ್ವೇಷಣೆ ಮತ್ತು ಮಹಿಳಾ ಹಕ್ಕುಗಳಿಗಾಗಿ ಹೋರಾಟಕ್ಕೆ ಮನ್ನಣೆಯಾಗಿದೆ ಎಂದು ಅಣ್ಣಾಮಲೈ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಪ್ರವಾಹ ಬಂದಾಗ ಕರ್ನಾಟಕದತ್ತ ತಿರುಗಿಯೂ ನೋಡದ ಮೋದಿ ಈಗ ರಾಜ್ಯದ ಪ್ರವಾಸಿ; ಕಾಂಗ್ರೆಸ್ ವ್ಯಂಗ್ಯ

“ಇಂತಹ ದೊಡ್ಡ ಜವಾಬ್ದಾರಿಯನ್ನು ನನಗೆ ವಹಿಸಿದ್ದಕ್ಕಾಗಿ  ಗೌರವಾನ್ವಿತ ಪಿಎಂ ನರೇಂದ್ರ ಮೋದಿ ಜಿ ಮತ್ತು ಭಾರತ ಸರ್ಕಾರಕ್ಕೆ ಧನ್ಯವಾದಗಳು. ನಿಮ್ಮ ನಾಯಕತ್ವದಲ್ಲಿ ಚಿಮ್ಮಿ ಬೆಳೆಯುತ್ತಿರುವ ನಾರಿ ಶಕ್ತಿಯನ್ನು ರಕ್ಷಿಸಲು, ಸಂರಕ್ಷಿಸಲು ಮತ್ತು ಪೋಷಿಸಲು ನಾನು ಶ್ರಮಿಸುತ್ತೇನೆ. ಕುತೂಹಲದಿಂದ ಎದುರು ನೋಡುತ್ತಿದ್ದೇನೆ. #JaiHind@NCWIndia” ಎಂದು ಖುಷ್ಬೂ ಸುಂದರ್ ಟ್ವೀಟ್ ಮಾಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:32 pm, Mon, 27 February 23

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ