AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ​ ಲಸಿಕೆ ಮೊದಲ ಡೋಸ್ ಪಡೆದಿದ್ದ ನಟ, ರಾಜಕಾರಣಿ ಪರೇಶ್​ ರಾವಲ್​ಗೆ ಕೊರೊನಾ ಸೋಂಕು..

ಲಸಿಕೆಯನ್ನು ಎರಡು ಹಂತದಲ್ಲಿ ಪಡೆಯಬೇಕು. ಅಂದರೆ ಮೊದಲ ಡೋಸ್​ ಪಡೆದ 28 ದಿನಕ್ಕೆ ಮತ್ತೊಂದು ಡೋಸ್​ ತೆಗೆದುಕೊಳ್ಳಬೇಕು. ಪರೇಶ್​ ರಾವಲ್​ ಸದ್ಯ ಮೊದಲ ಡೋಸ್​ ತೆಗೆದುಕೊಂಡಿದ್ದರು.

ಕೊರೊನಾ​ ಲಸಿಕೆ ಮೊದಲ ಡೋಸ್ ಪಡೆದಿದ್ದ ನಟ, ರಾಜಕಾರಣಿ ಪರೇಶ್​ ರಾವಲ್​ಗೆ ಕೊರೊನಾ ಸೋಂಕು..
ಪರೇಶ್​ ರಾವಲ್​ ಕೊರೊನಾ ಲಸಿಕೆ ಪಡೆದ ಕ್ಷಣ
Lakshmi Hegde
|

Updated on: Mar 27, 2021 | 5:12 PM

Share

ನವದೆಹಲಿ: ನಟ, ರಾಜಕಾರಣಿ ಪರೇಶ್​ ರಾವಲ್​ ಅವರು ಕೊರೊನಾ ಸೋಂಕಿತರಾಗಿದ್ದಾರೆ. ದುರ್ದೈವವೆಂದರೆ ಇತ್ತೀಚೆಗಷ್ಟೇ ಕೊರೊನಾ ಲಸಿಕೆ ಮೊದಲ ಡೋಸ್​ ತೆಗೆದುಕೊಂಡಿದ್ದರು. ಈ ಬಗ್ಗೆ ಶುಕ್ರವಾರ ಟ್ವೀಟ್ ಮಾಡಿರುವ ಪರೇಶ್​, ನನಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ 10 ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ತಪಾಸಣೆ ಮಾಡಿಸಿಕೊಳ್ಳಿ ಎಂದು ಹೇಳಿದ್ದಾರೆ.

ಪರೇಶ್​ ರಾವಲ್​ ಮಾರ್ಚ್​ 9ರಂದು ಕೊರೊನಾ ವ್ಯಾಕ್ಸಿನ್​ನ ಮೊದಲ ಡೋಸ್​ ಪಡೆದಿದ್ದರು. ಅಂದು ಲಸಿಕೆ ಪಡೆದಿದ್ದ ರಾವಲ್​ ಟ್ವೀಟ್​ ಮಾಡಿ, ನಾನಿವತ್ತು ಕೊವಿಡ್​ ಲಸಿಕೆ ತೆಗೆದುಕೊಂಡಿದ್ದೇನೆ. ಕೊರೊನಾ ವಿರುದ್ಧ ಮುಂಚೂಣಿಯಲ್ಲಿದ್ದುಕೊಂಡು ಹೋರಾಟ ನಡೆಸಿದ ವೈದ್ಯರು, ನರ್ಸ್​​ಗಳು, ಆರೋಗ್ಯ ಸಿಬ್ಬಂದಿ, ವಿಜ್ಞಾನಿಗಳಿಗೆ ಕೃತಜ್ಞತೆಗಳು. ಹಾಗೇ, ಪ್ರಧಾನಿ ನರೇಂದ್ರ ಮೋದಿಯವರಿಗೂ ಧನ್ಯವಾದ ತಿಳಿಸಿದ್ದರು. ಹಾಗೇ, ವ್ಯಾಕ್ಸಿನ್​ ಪಡೆದ ಫೋಟೋವನ್ನೂ ಶೇರ್ ಮಾಡಿಕೊಂಡಿದ್ದರು. ಹಾಗೇ, ಪರೇಶ್​ ರಾವಲ್​ ಪತ್ನಿ ಸ್ವರೂಪ್​ ರಾವಲ್ ಕೂಡ ಲಸಿಕೆ ಪಡೆದು, ಫೋಟೋ ಶೇರ್ ಮಾಡಿಕೊಂಡಿದ್ದರು.

ಲಸಿಕೆಯನ್ನು ಎರಡು ಹಂತದಲ್ಲಿ ಪಡೆಯಬೇಕು. ಅಂದರೆ ಮೊದಲ ಡೋಸ್​ ಪಡೆದ 28 ದಿನಕ್ಕೆ ಮತ್ತೊಂದು ಡೋಸ್​ ತೆಗೆದುಕೊಳ್ಳಬೇಕು. ಪರೇಶ್​ ರಾವಲ್​ ಸದ್ಯ ಮೊದಲ ಡೋಸ್​ ತೆಗೆದುಕೊಂಡಿದ್ದರು. ಎರಡನೇ ಡೋಸ್ ಪಡೆಯುವುದಕ್ಕೂ ಮೊದಲೇ ಅವರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಇದನ್ನೂ ಓದಿ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 62,258 ಮಂದಿಗೆ ಕೊರೊನಾ; 5 ತಿಂಗಳುಗಳಲ್ಲಿ ವರದಿ ಆಗಿರುವ ಅತಿಹೆಚ್ಚು ಪ್ರಕರಣ

Follow Us
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?