AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ​ ಲಸಿಕೆ ಮೊದಲ ಡೋಸ್ ಪಡೆದಿದ್ದ ನಟ, ರಾಜಕಾರಣಿ ಪರೇಶ್​ ರಾವಲ್​ಗೆ ಕೊರೊನಾ ಸೋಂಕು..

ಲಸಿಕೆಯನ್ನು ಎರಡು ಹಂತದಲ್ಲಿ ಪಡೆಯಬೇಕು. ಅಂದರೆ ಮೊದಲ ಡೋಸ್​ ಪಡೆದ 28 ದಿನಕ್ಕೆ ಮತ್ತೊಂದು ಡೋಸ್​ ತೆಗೆದುಕೊಳ್ಳಬೇಕು. ಪರೇಶ್​ ರಾವಲ್​ ಸದ್ಯ ಮೊದಲ ಡೋಸ್​ ತೆಗೆದುಕೊಂಡಿದ್ದರು.

ಕೊರೊನಾ​ ಲಸಿಕೆ ಮೊದಲ ಡೋಸ್ ಪಡೆದಿದ್ದ ನಟ, ರಾಜಕಾರಣಿ ಪರೇಶ್​ ರಾವಲ್​ಗೆ ಕೊರೊನಾ ಸೋಂಕು..
ಪರೇಶ್​ ರಾವಲ್​ ಕೊರೊನಾ ಲಸಿಕೆ ಪಡೆದ ಕ್ಷಣ
Lakshmi Hegde
|

Updated on: Mar 27, 2021 | 5:12 PM

Share

ನವದೆಹಲಿ: ನಟ, ರಾಜಕಾರಣಿ ಪರೇಶ್​ ರಾವಲ್​ ಅವರು ಕೊರೊನಾ ಸೋಂಕಿತರಾಗಿದ್ದಾರೆ. ದುರ್ದೈವವೆಂದರೆ ಇತ್ತೀಚೆಗಷ್ಟೇ ಕೊರೊನಾ ಲಸಿಕೆ ಮೊದಲ ಡೋಸ್​ ತೆಗೆದುಕೊಂಡಿದ್ದರು. ಈ ಬಗ್ಗೆ ಶುಕ್ರವಾರ ಟ್ವೀಟ್ ಮಾಡಿರುವ ಪರೇಶ್​, ನನಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ 10 ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ತಪಾಸಣೆ ಮಾಡಿಸಿಕೊಳ್ಳಿ ಎಂದು ಹೇಳಿದ್ದಾರೆ.

ಪರೇಶ್​ ರಾವಲ್​ ಮಾರ್ಚ್​ 9ರಂದು ಕೊರೊನಾ ವ್ಯಾಕ್ಸಿನ್​ನ ಮೊದಲ ಡೋಸ್​ ಪಡೆದಿದ್ದರು. ಅಂದು ಲಸಿಕೆ ಪಡೆದಿದ್ದ ರಾವಲ್​ ಟ್ವೀಟ್​ ಮಾಡಿ, ನಾನಿವತ್ತು ಕೊವಿಡ್​ ಲಸಿಕೆ ತೆಗೆದುಕೊಂಡಿದ್ದೇನೆ. ಕೊರೊನಾ ವಿರುದ್ಧ ಮುಂಚೂಣಿಯಲ್ಲಿದ್ದುಕೊಂಡು ಹೋರಾಟ ನಡೆಸಿದ ವೈದ್ಯರು, ನರ್ಸ್​​ಗಳು, ಆರೋಗ್ಯ ಸಿಬ್ಬಂದಿ, ವಿಜ್ಞಾನಿಗಳಿಗೆ ಕೃತಜ್ಞತೆಗಳು. ಹಾಗೇ, ಪ್ರಧಾನಿ ನರೇಂದ್ರ ಮೋದಿಯವರಿಗೂ ಧನ್ಯವಾದ ತಿಳಿಸಿದ್ದರು. ಹಾಗೇ, ವ್ಯಾಕ್ಸಿನ್​ ಪಡೆದ ಫೋಟೋವನ್ನೂ ಶೇರ್ ಮಾಡಿಕೊಂಡಿದ್ದರು. ಹಾಗೇ, ಪರೇಶ್​ ರಾವಲ್​ ಪತ್ನಿ ಸ್ವರೂಪ್​ ರಾವಲ್ ಕೂಡ ಲಸಿಕೆ ಪಡೆದು, ಫೋಟೋ ಶೇರ್ ಮಾಡಿಕೊಂಡಿದ್ದರು.

ಲಸಿಕೆಯನ್ನು ಎರಡು ಹಂತದಲ್ಲಿ ಪಡೆಯಬೇಕು. ಅಂದರೆ ಮೊದಲ ಡೋಸ್​ ಪಡೆದ 28 ದಿನಕ್ಕೆ ಮತ್ತೊಂದು ಡೋಸ್​ ತೆಗೆದುಕೊಳ್ಳಬೇಕು. ಪರೇಶ್​ ರಾವಲ್​ ಸದ್ಯ ಮೊದಲ ಡೋಸ್​ ತೆಗೆದುಕೊಂಡಿದ್ದರು. ಎರಡನೇ ಡೋಸ್ ಪಡೆಯುವುದಕ್ಕೂ ಮೊದಲೇ ಅವರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಇದನ್ನೂ ಓದಿ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 62,258 ಮಂದಿಗೆ ಕೊರೊನಾ; 5 ತಿಂಗಳುಗಳಲ್ಲಿ ವರದಿ ಆಗಿರುವ ಅತಿಹೆಚ್ಚು ಪ್ರಕರಣ

Follow Us
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ