AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋವಾದಲ್ಲಿ ಅಶ್ಲೀಲ ವಿಡಿಯೋ ಚಿತ್ರೀಕರಣ: ನಟಿ ಪೂನಂ ಪಾಂಡೆ ಅಂದರ್

ಪಣಜಿ: ಸದಾ ಕಾಂಟ್ರವರ್ಸಿಯ ಸುಳಿಯಲ್ಲಿರುವ ಬಾಲಿವುಡ್​ ನಟಿ ಪೂನಂ ಪಾಂಡೆ ಇದೀಗ, ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಗೋವಾದ ಚಪೋಲಿ ಡ್ಯಾಂ ಬಳಿ ಅಶ್ಲೀಲ ವಿಡಿಯೋ ಒಂದನ್ನು ಚಿತ್ರೀಕರಿಸಿ ವಿವಾದದ ಸುಳಿಯಲ್ಲಿ ಸಿಲುಕಿದ್ದಾರೆ. ಗೋವಾದ ಫಾರ್ವಡ್​ ಪಾರ್ಟಿಯ ಮಹಿಳಾ ಕಾರ್ಯಕರ್ತೆಯರು ನೀಡಿದ ದೂರಿನನ್ವಯ ಪೊಲೀಸರು ನಟಿಯನ್ನು ಸದ್ಯ ವಶಕ್ಕೆ ಪಡೆದಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಈ ವಿವಾದದ ಬೆಡಗಿ ತನ್ನ ಪತಿ ವಿರುದ್ಧ ಕಿರುಕುಳದ ದೂರು ದಾಖಲಿಸಿ ಆತನನ್ನು ಅರೆಸ್ಟ್​ ಮಾಡಿಸಿದ್ದಳು. ಆದರೆ ಬಳಿಕ, ಸತಿ ಪತಿ ಮತ್ತೆ […]

ಗೋವಾದಲ್ಲಿ ಅಶ್ಲೀಲ ವಿಡಿಯೋ ಚಿತ್ರೀಕರಣ: ನಟಿ ಪೂನಂ ಪಾಂಡೆ ಅಂದರ್
KUSHAL V
|

Updated on:Nov 05, 2020 | 7:24 PM

Share

ಪಣಜಿ: ಸದಾ ಕಾಂಟ್ರವರ್ಸಿಯ ಸುಳಿಯಲ್ಲಿರುವ ಬಾಲಿವುಡ್​ ನಟಿ ಪೂನಂ ಪಾಂಡೆ ಇದೀಗ, ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಗೋವಾದ ಚಪೋಲಿ ಡ್ಯಾಂ ಬಳಿ ಅಶ್ಲೀಲ ವಿಡಿಯೋ ಒಂದನ್ನು ಚಿತ್ರೀಕರಿಸಿ ವಿವಾದದ ಸುಳಿಯಲ್ಲಿ ಸಿಲುಕಿದ್ದಾರೆ.

ಗೋವಾದ ಫಾರ್ವಡ್​ ಪಾರ್ಟಿಯ ಮಹಿಳಾ ಕಾರ್ಯಕರ್ತೆಯರು ನೀಡಿದ ದೂರಿನನ್ವಯ ಪೊಲೀಸರು ನಟಿಯನ್ನು ಸದ್ಯ ವಶಕ್ಕೆ ಪಡೆದಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಈ ವಿವಾದದ ಬೆಡಗಿ ತನ್ನ ಪತಿ ವಿರುದ್ಧ ಕಿರುಕುಳದ ದೂರು ದಾಖಲಿಸಿ ಆತನನ್ನು ಅರೆಸ್ಟ್​ ಮಾಡಿಸಿದ್ದಳು. ಆದರೆ ಬಳಿಕ, ಸತಿ ಪತಿ ಮತ್ತೆ ಒಂದಾಗಿದ್ದರು.

Published On - 7:15 pm, Thu, 5 November 20

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ