AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋವಾದಲ್ಲಿ ಅಶ್ಲೀಲ ವಿಡಿಯೋ ಚಿತ್ರೀಕರಣ: ನಟಿ ಪೂನಂ ಪಾಂಡೆ ಅಂದರ್

ಪಣಜಿ: ಸದಾ ಕಾಂಟ್ರವರ್ಸಿಯ ಸುಳಿಯಲ್ಲಿರುವ ಬಾಲಿವುಡ್​ ನಟಿ ಪೂನಂ ಪಾಂಡೆ ಇದೀಗ, ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಗೋವಾದ ಚಪೋಲಿ ಡ್ಯಾಂ ಬಳಿ ಅಶ್ಲೀಲ ವಿಡಿಯೋ ಒಂದನ್ನು ಚಿತ್ರೀಕರಿಸಿ ವಿವಾದದ ಸುಳಿಯಲ್ಲಿ ಸಿಲುಕಿದ್ದಾರೆ. ಗೋವಾದ ಫಾರ್ವಡ್​ ಪಾರ್ಟಿಯ ಮಹಿಳಾ ಕಾರ್ಯಕರ್ತೆಯರು ನೀಡಿದ ದೂರಿನನ್ವಯ ಪೊಲೀಸರು ನಟಿಯನ್ನು ಸದ್ಯ ವಶಕ್ಕೆ ಪಡೆದಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಈ ವಿವಾದದ ಬೆಡಗಿ ತನ್ನ ಪತಿ ವಿರುದ್ಧ ಕಿರುಕುಳದ ದೂರು ದಾಖಲಿಸಿ ಆತನನ್ನು ಅರೆಸ್ಟ್​ ಮಾಡಿಸಿದ್ದಳು. ಆದರೆ ಬಳಿಕ, ಸತಿ ಪತಿ ಮತ್ತೆ […]

ಗೋವಾದಲ್ಲಿ ಅಶ್ಲೀಲ ವಿಡಿಯೋ ಚಿತ್ರೀಕರಣ: ನಟಿ ಪೂನಂ ಪಾಂಡೆ ಅಂದರ್
Follow us
KUSHAL V
|

Updated on:Nov 05, 2020 | 7:24 PM

ಪಣಜಿ: ಸದಾ ಕಾಂಟ್ರವರ್ಸಿಯ ಸುಳಿಯಲ್ಲಿರುವ ಬಾಲಿವುಡ್​ ನಟಿ ಪೂನಂ ಪಾಂಡೆ ಇದೀಗ, ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಗೋವಾದ ಚಪೋಲಿ ಡ್ಯಾಂ ಬಳಿ ಅಶ್ಲೀಲ ವಿಡಿಯೋ ಒಂದನ್ನು ಚಿತ್ರೀಕರಿಸಿ ವಿವಾದದ ಸುಳಿಯಲ್ಲಿ ಸಿಲುಕಿದ್ದಾರೆ.

ಗೋವಾದ ಫಾರ್ವಡ್​ ಪಾರ್ಟಿಯ ಮಹಿಳಾ ಕಾರ್ಯಕರ್ತೆಯರು ನೀಡಿದ ದೂರಿನನ್ವಯ ಪೊಲೀಸರು ನಟಿಯನ್ನು ಸದ್ಯ ವಶಕ್ಕೆ ಪಡೆದಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಈ ವಿವಾದದ ಬೆಡಗಿ ತನ್ನ ಪತಿ ವಿರುದ್ಧ ಕಿರುಕುಳದ ದೂರು ದಾಖಲಿಸಿ ಆತನನ್ನು ಅರೆಸ್ಟ್​ ಮಾಡಿಸಿದ್ದಳು. ಆದರೆ ಬಳಿಕ, ಸತಿ ಪತಿ ಮತ್ತೆ ಒಂದಾಗಿದ್ದರು.

Published On - 7:15 pm, Thu, 5 November 20

ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಖರ್ಗೆ ಗದರಿದ ಬಳಿಕ ಕಾಂಗ್ರೆಸ್ಸಿಗರಿಗೆ ಬುದ್ಧಿ ಬಂದಂತಿದೆ: ವಿಜಯೇಂದ್ರ
ಖರ್ಗೆ ಗದರಿದ ಬಳಿಕ ಕಾಂಗ್ರೆಸ್ಸಿಗರಿಗೆ ಬುದ್ಧಿ ಬಂದಂತಿದೆ: ವಿಜಯೇಂದ್ರ
17 ವರ್ಷಗಳ ಬಳಿಕ ಕನ್ನಡಕ್ಕೆ ಬಂದ ಪಟ್ನಾಯಕ್, ರಮ್ಯಾಗೆ ಆಹ್ವಾನ
17 ವರ್ಷಗಳ ಬಳಿಕ ಕನ್ನಡಕ್ಕೆ ಬಂದ ಪಟ್ನಾಯಕ್, ರಮ್ಯಾಗೆ ಆಹ್ವಾನ