AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋವಾದಲ್ಲಿ ಅಶ್ಲೀಲ ವಿಡಿಯೋ ಚಿತ್ರೀಕರಣ: ನಟಿ ಪೂನಂ ಪಾಂಡೆ ಅಂದರ್

ಪಣಜಿ: ಸದಾ ಕಾಂಟ್ರವರ್ಸಿಯ ಸುಳಿಯಲ್ಲಿರುವ ಬಾಲಿವುಡ್​ ನಟಿ ಪೂನಂ ಪಾಂಡೆ ಇದೀಗ, ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಗೋವಾದ ಚಪೋಲಿ ಡ್ಯಾಂ ಬಳಿ ಅಶ್ಲೀಲ ವಿಡಿಯೋ ಒಂದನ್ನು ಚಿತ್ರೀಕರಿಸಿ ವಿವಾದದ ಸುಳಿಯಲ್ಲಿ ಸಿಲುಕಿದ್ದಾರೆ. ಗೋವಾದ ಫಾರ್ವಡ್​ ಪಾರ್ಟಿಯ ಮಹಿಳಾ ಕಾರ್ಯಕರ್ತೆಯರು ನೀಡಿದ ದೂರಿನನ್ವಯ ಪೊಲೀಸರು ನಟಿಯನ್ನು ಸದ್ಯ ವಶಕ್ಕೆ ಪಡೆದಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಈ ವಿವಾದದ ಬೆಡಗಿ ತನ್ನ ಪತಿ ವಿರುದ್ಧ ಕಿರುಕುಳದ ದೂರು ದಾಖಲಿಸಿ ಆತನನ್ನು ಅರೆಸ್ಟ್​ ಮಾಡಿಸಿದ್ದಳು. ಆದರೆ ಬಳಿಕ, ಸತಿ ಪತಿ ಮತ್ತೆ […]

ಗೋವಾದಲ್ಲಿ ಅಶ್ಲೀಲ ವಿಡಿಯೋ ಚಿತ್ರೀಕರಣ: ನಟಿ ಪೂನಂ ಪಾಂಡೆ ಅಂದರ್
KUSHAL V
|

Updated on:Nov 05, 2020 | 7:24 PM

Share

ಪಣಜಿ: ಸದಾ ಕಾಂಟ್ರವರ್ಸಿಯ ಸುಳಿಯಲ್ಲಿರುವ ಬಾಲಿವುಡ್​ ನಟಿ ಪೂನಂ ಪಾಂಡೆ ಇದೀಗ, ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಗೋವಾದ ಚಪೋಲಿ ಡ್ಯಾಂ ಬಳಿ ಅಶ್ಲೀಲ ವಿಡಿಯೋ ಒಂದನ್ನು ಚಿತ್ರೀಕರಿಸಿ ವಿವಾದದ ಸುಳಿಯಲ್ಲಿ ಸಿಲುಕಿದ್ದಾರೆ.

ಗೋವಾದ ಫಾರ್ವಡ್​ ಪಾರ್ಟಿಯ ಮಹಿಳಾ ಕಾರ್ಯಕರ್ತೆಯರು ನೀಡಿದ ದೂರಿನನ್ವಯ ಪೊಲೀಸರು ನಟಿಯನ್ನು ಸದ್ಯ ವಶಕ್ಕೆ ಪಡೆದಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಈ ವಿವಾದದ ಬೆಡಗಿ ತನ್ನ ಪತಿ ವಿರುದ್ಧ ಕಿರುಕುಳದ ದೂರು ದಾಖಲಿಸಿ ಆತನನ್ನು ಅರೆಸ್ಟ್​ ಮಾಡಿಸಿದ್ದಳು. ಆದರೆ ಬಳಿಕ, ಸತಿ ಪತಿ ಮತ್ತೆ ಒಂದಾಗಿದ್ದರು.

Published On - 7:15 pm, Thu, 5 November 20

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ