AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋವಾದಲ್ಲಿ ಅಶ್ಲೀಲ ವಿಡಿಯೋ ಚಿತ್ರೀಕರಣ: ನಟಿ ಪೂನಂ ಪಾಂಡೆ ಅಂದರ್

ಪಣಜಿ: ಸದಾ ಕಾಂಟ್ರವರ್ಸಿಯ ಸುಳಿಯಲ್ಲಿರುವ ಬಾಲಿವುಡ್​ ನಟಿ ಪೂನಂ ಪಾಂಡೆ ಇದೀಗ, ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಗೋವಾದ ಚಪೋಲಿ ಡ್ಯಾಂ ಬಳಿ ಅಶ್ಲೀಲ ವಿಡಿಯೋ ಒಂದನ್ನು ಚಿತ್ರೀಕರಿಸಿ ವಿವಾದದ ಸುಳಿಯಲ್ಲಿ ಸಿಲುಕಿದ್ದಾರೆ. ಗೋವಾದ ಫಾರ್ವಡ್​ ಪಾರ್ಟಿಯ ಮಹಿಳಾ ಕಾರ್ಯಕರ್ತೆಯರು ನೀಡಿದ ದೂರಿನನ್ವಯ ಪೊಲೀಸರು ನಟಿಯನ್ನು ಸದ್ಯ ವಶಕ್ಕೆ ಪಡೆದಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಈ ವಿವಾದದ ಬೆಡಗಿ ತನ್ನ ಪತಿ ವಿರುದ್ಧ ಕಿರುಕುಳದ ದೂರು ದಾಖಲಿಸಿ ಆತನನ್ನು ಅರೆಸ್ಟ್​ ಮಾಡಿಸಿದ್ದಳು. ಆದರೆ ಬಳಿಕ, ಸತಿ ಪತಿ ಮತ್ತೆ […]

ಗೋವಾದಲ್ಲಿ ಅಶ್ಲೀಲ ವಿಡಿಯೋ ಚಿತ್ರೀಕರಣ: ನಟಿ ಪೂನಂ ಪಾಂಡೆ ಅಂದರ್
KUSHAL V
|

Updated on:Nov 05, 2020 | 7:24 PM

Share

ಪಣಜಿ: ಸದಾ ಕಾಂಟ್ರವರ್ಸಿಯ ಸುಳಿಯಲ್ಲಿರುವ ಬಾಲಿವುಡ್​ ನಟಿ ಪೂನಂ ಪಾಂಡೆ ಇದೀಗ, ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಗೋವಾದ ಚಪೋಲಿ ಡ್ಯಾಂ ಬಳಿ ಅಶ್ಲೀಲ ವಿಡಿಯೋ ಒಂದನ್ನು ಚಿತ್ರೀಕರಿಸಿ ವಿವಾದದ ಸುಳಿಯಲ್ಲಿ ಸಿಲುಕಿದ್ದಾರೆ.

ಗೋವಾದ ಫಾರ್ವಡ್​ ಪಾರ್ಟಿಯ ಮಹಿಳಾ ಕಾರ್ಯಕರ್ತೆಯರು ನೀಡಿದ ದೂರಿನನ್ವಯ ಪೊಲೀಸರು ನಟಿಯನ್ನು ಸದ್ಯ ವಶಕ್ಕೆ ಪಡೆದಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಈ ವಿವಾದದ ಬೆಡಗಿ ತನ್ನ ಪತಿ ವಿರುದ್ಧ ಕಿರುಕುಳದ ದೂರು ದಾಖಲಿಸಿ ಆತನನ್ನು ಅರೆಸ್ಟ್​ ಮಾಡಿಸಿದ್ದಳು. ಆದರೆ ಬಳಿಕ, ಸತಿ ಪತಿ ಮತ್ತೆ ಒಂದಾಗಿದ್ದರು.

Published On - 7:15 pm, Thu, 5 November 20

Follow Us
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!