AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ಲೀಲ​ ವಿಡಿಯೋ ಶೂಟ್​ ಮಾಡಿ, ವೆಬ್​​ಸೈಟ್​ಗೆ ಅಪ್​ಲೋಡ್ ಮಾಡುತ್ತಿದ್ದ ನಟಿ ಬಂಧನ

ಗೆಹಾನಾ ವಸಿಷ್ಠರ ನಿಜವಾದ ಹೆಸರು ವಂದನಾ ತಿವಾರಿ. ಇವರು ಗಂಧಿ ಬಾತ್ ವೆಬ್​ ಸೀರಿಸ್​ ಮೂಲಕ ಖ್ಯಾತಿ ಪಡೆದಿದ್ದು, ಮಿಸ್ ಏಷ್ಯಾ ಬಿಕನಿ ವಿನ್ನರ್​ ಕೂಡ ಹೌದು. ಕೆಲವು ಹಿಂದಿ, ತೆಲುಗು ಸಿನಿಮಾಗಳಲ್ಲಿ, ಜಾಹೀರಾತುಗಳಲ್ಲಿ ನಟಿಸಿದ್ದಾರೆ.

ಅಶ್ಲೀಲ​ ವಿಡಿಯೋ ಶೂಟ್​ ಮಾಡಿ, ವೆಬ್​​ಸೈಟ್​ಗೆ ಅಪ್​ಲೋಡ್ ಮಾಡುತ್ತಿದ್ದ ನಟಿ ಬಂಧನ
ಗೆಹನಾ ವಸಿಷ್ಠ
Follow us
Lakshmi Hegde
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Feb 07, 2021 | 3:25 PM

ಮುಂಬೈ: ಗಂಧಿ ಬಾತ್​ ಖ್ಯಾತಿಯ ನಟಿ ಗೆಹಾನಾ ವಸಿಷ್ಠ ಅವರನ್ನು ಮುಂಬೈ ಕ್ರೈಂ ಬ್ರ್ಯಾಂಚ್​ ಪೊಲೀಸರು ಬಂಧಿಸಿದ್ದಾರೆ. ಅಶ್ಲೀಲ (ಪಾರ್ನ್) ವಿಡಿಯೋಗಳನ್ನು ಚಿತ್ರೀಕರಿಸಿ, ವೆಬ್​ಸೈಟ್​ನಲ್ಲಿ ಅಪ್​ಲೋಡ್ ಮಾಡುತ್ತಿದ್ದ ಆರೋಪದಡಿ ಗೆಹಾನಾ ಅರೆಸ್ಟ್​ ಆಗಿದ್ದಾರೆ.

ಗೆಹಾನಾ ವಸಿಷ್ಠರ ನಿಜವಾದ ಹೆಸರು ವಂದನಾ ತಿವಾರಿ. ಇವರು ಗಂಧಿ ಬಾತ್ ವೆಬ್​ ಸೀರಿಸ್​ ಮೂಲಕ ಖ್ಯಾತಿ ಪಡೆದಿದ್ದು, ಮಿಸ್ ಏಷ್ಯಾ ಬಿಕನಿ ವಿನ್ನರ್​ ಕೂಡ ಹೌದು. ಕೆಲವು ಹಿಂದಿ, ತೆಲುಗು ಸಿನಿಮಾಗಳಲ್ಲಿ, ಜಾಹೀರಾತುಗಳಲ್ಲಿ ನಟಿಸಿದ್ದಾರೆ.

ಗೆಹಾನಾರ ವೆಬ್​ಸೈಟ್​ನಲ್ಲಿ ಸುಮಾರು 87 ಪೋರ್ನ್​ ವಿಡಿಯೋಗಳು ಇದ್ದವು. ಈ ವೆಬ್​ಸೈಟ್​ ಸಬ್​ಸ್ಕ್ರೈಬ್​ ಆಗಲು ₹ 2000 ನಿಗದಿಪಡಿಸಲಾಗಿತ್ತು. ಗೆಹಾನಾ ವಾಸವಾಗಿದ್ದ ಮದ್​ ಐಲೆಂಡ್ ಬಂಗಲೆಯ ಮೇಲೆ ಕ್ರೈಂ ವಿಭಾಗದ ಪೊಲೀಸರು ದಾಳಿ ನಡೆಸಿದ್ದರು.

ಈ ಕೆಲಸದಲ್ಲಿ ಗೆಹಾನಾ ಜತೆ ಪಾಲುದಾರರಾಗಿದ್ದ ಯಾಸ್ಮಿನ್​ ಬೇಗ್​ ಖಾನ್​ (ನಿರ್ದೇಶಕಿ, ನಿರ್ಮಾಪಕಿ), ಪ್ರತಿಭಾ ನಲವಾಡೆ (ಗ್ರಾಫಿಕ್ ಡಿಸೈನರ್​), ಮೋನು ಗೋಪಾಲದಾಸ್​ ಜೋಶಿ (ನಟ), ಭಾನುಸೂರ್ಯಂ ಠಾಕೂರ್​ (ಅಸಿಸ್ಟಂಟ್​) ಮತ್ತು ಮೊಹಮ್ಮದ್​ ಆಸಿಫ್​ರನ್ನೂ (ಕ್ಯಾಮರಾಮೆನ್​) ರನ್ನೂ ಪೊಲೀಸರು ಬಂಧಿಸಿದ್ದಾರೆ. ಇವರಿಗೆ ಸಂಬಂಧಪಟ್ಟಂತೆ ಮೂರು ಬ್ಯಾಂಕ್​ ಅಕೌಂಟ್​​ಗಳಲ್ಲಿ ಇದ್ದ ₹ 36 ಲಕ್ಷ ವಶಪಡಿಸಿಕೊಂಡಿದ್ದಾರೆ.

Sandalwood Drug Case: ಸಂಜನಾ – ರಾಗಿಣಿ ನಂತ್ರ ಇನ್ನೂ ಒಂದಷ್ಟು ಮಂದಿಗೆ ಸಿಕ್ಕಿದೆ ಜಾಮೀನು ಬಿಡುಗಡೆ ಭಾಗ್ಯ!

ಪ್ರೀತಿಗೆ ನೋ ಎಂದಿದ್ದಕ್ಕೆ ಚಾಚುವಿನಿಂದ ಚುಚ್ಚಿ ಹತ್ಯೆಗೈದ ವ್ಯಕ್ತಿ ಪೊಲೀಸರ ಸೆರೆ

ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ