AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ಲೀಲ​ ವಿಡಿಯೋ ಶೂಟ್​ ಮಾಡಿ, ವೆಬ್​​ಸೈಟ್​ಗೆ ಅಪ್​ಲೋಡ್ ಮಾಡುತ್ತಿದ್ದ ನಟಿ ಬಂಧನ

ಗೆಹಾನಾ ವಸಿಷ್ಠರ ನಿಜವಾದ ಹೆಸರು ವಂದನಾ ತಿವಾರಿ. ಇವರು ಗಂಧಿ ಬಾತ್ ವೆಬ್​ ಸೀರಿಸ್​ ಮೂಲಕ ಖ್ಯಾತಿ ಪಡೆದಿದ್ದು, ಮಿಸ್ ಏಷ್ಯಾ ಬಿಕನಿ ವಿನ್ನರ್​ ಕೂಡ ಹೌದು. ಕೆಲವು ಹಿಂದಿ, ತೆಲುಗು ಸಿನಿಮಾಗಳಲ್ಲಿ, ಜಾಹೀರಾತುಗಳಲ್ಲಿ ನಟಿಸಿದ್ದಾರೆ.

ಅಶ್ಲೀಲ​ ವಿಡಿಯೋ ಶೂಟ್​ ಮಾಡಿ, ವೆಬ್​​ಸೈಟ್​ಗೆ ಅಪ್​ಲೋಡ್ ಮಾಡುತ್ತಿದ್ದ ನಟಿ ಬಂಧನ
ಗೆಹನಾ ವಸಿಷ್ಠ
Lakshmi Hegde
| Edited By: |

Updated on: Feb 07, 2021 | 3:25 PM

Share

ಮುಂಬೈ: ಗಂಧಿ ಬಾತ್​ ಖ್ಯಾತಿಯ ನಟಿ ಗೆಹಾನಾ ವಸಿಷ್ಠ ಅವರನ್ನು ಮುಂಬೈ ಕ್ರೈಂ ಬ್ರ್ಯಾಂಚ್​ ಪೊಲೀಸರು ಬಂಧಿಸಿದ್ದಾರೆ. ಅಶ್ಲೀಲ (ಪಾರ್ನ್) ವಿಡಿಯೋಗಳನ್ನು ಚಿತ್ರೀಕರಿಸಿ, ವೆಬ್​ಸೈಟ್​ನಲ್ಲಿ ಅಪ್​ಲೋಡ್ ಮಾಡುತ್ತಿದ್ದ ಆರೋಪದಡಿ ಗೆಹಾನಾ ಅರೆಸ್ಟ್​ ಆಗಿದ್ದಾರೆ.

ಗೆಹಾನಾ ವಸಿಷ್ಠರ ನಿಜವಾದ ಹೆಸರು ವಂದನಾ ತಿವಾರಿ. ಇವರು ಗಂಧಿ ಬಾತ್ ವೆಬ್​ ಸೀರಿಸ್​ ಮೂಲಕ ಖ್ಯಾತಿ ಪಡೆದಿದ್ದು, ಮಿಸ್ ಏಷ್ಯಾ ಬಿಕನಿ ವಿನ್ನರ್​ ಕೂಡ ಹೌದು. ಕೆಲವು ಹಿಂದಿ, ತೆಲುಗು ಸಿನಿಮಾಗಳಲ್ಲಿ, ಜಾಹೀರಾತುಗಳಲ್ಲಿ ನಟಿಸಿದ್ದಾರೆ.

ಗೆಹಾನಾರ ವೆಬ್​ಸೈಟ್​ನಲ್ಲಿ ಸುಮಾರು 87 ಪೋರ್ನ್​ ವಿಡಿಯೋಗಳು ಇದ್ದವು. ಈ ವೆಬ್​ಸೈಟ್​ ಸಬ್​ಸ್ಕ್ರೈಬ್​ ಆಗಲು ₹ 2000 ನಿಗದಿಪಡಿಸಲಾಗಿತ್ತು. ಗೆಹಾನಾ ವಾಸವಾಗಿದ್ದ ಮದ್​ ಐಲೆಂಡ್ ಬಂಗಲೆಯ ಮೇಲೆ ಕ್ರೈಂ ವಿಭಾಗದ ಪೊಲೀಸರು ದಾಳಿ ನಡೆಸಿದ್ದರು.

ಈ ಕೆಲಸದಲ್ಲಿ ಗೆಹಾನಾ ಜತೆ ಪಾಲುದಾರರಾಗಿದ್ದ ಯಾಸ್ಮಿನ್​ ಬೇಗ್​ ಖಾನ್​ (ನಿರ್ದೇಶಕಿ, ನಿರ್ಮಾಪಕಿ), ಪ್ರತಿಭಾ ನಲವಾಡೆ (ಗ್ರಾಫಿಕ್ ಡಿಸೈನರ್​), ಮೋನು ಗೋಪಾಲದಾಸ್​ ಜೋಶಿ (ನಟ), ಭಾನುಸೂರ್ಯಂ ಠಾಕೂರ್​ (ಅಸಿಸ್ಟಂಟ್​) ಮತ್ತು ಮೊಹಮ್ಮದ್​ ಆಸಿಫ್​ರನ್ನೂ (ಕ್ಯಾಮರಾಮೆನ್​) ರನ್ನೂ ಪೊಲೀಸರು ಬಂಧಿಸಿದ್ದಾರೆ. ಇವರಿಗೆ ಸಂಬಂಧಪಟ್ಟಂತೆ ಮೂರು ಬ್ಯಾಂಕ್​ ಅಕೌಂಟ್​​ಗಳಲ್ಲಿ ಇದ್ದ ₹ 36 ಲಕ್ಷ ವಶಪಡಿಸಿಕೊಂಡಿದ್ದಾರೆ.

Sandalwood Drug Case: ಸಂಜನಾ – ರಾಗಿಣಿ ನಂತ್ರ ಇನ್ನೂ ಒಂದಷ್ಟು ಮಂದಿಗೆ ಸಿಕ್ಕಿದೆ ಜಾಮೀನು ಬಿಡುಗಡೆ ಭಾಗ್ಯ!

ಪ್ರೀತಿಗೆ ನೋ ಎಂದಿದ್ದಕ್ಕೆ ಚಾಚುವಿನಿಂದ ಚುಚ್ಚಿ ಹತ್ಯೆಗೈದ ವ್ಯಕ್ತಿ ಪೊಲೀಸರ ಸೆರೆ

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!