AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೈ’ಕೊಟ್ಟ ನಟಿ ಖುಷ್ಬೂಗೆ ಕಾಂಗ್ರೆಸ್​ನಿಂದ ಗೇಟ್​ಪಾಸ್​! ಬಿಜೆಪಿ ಎಂಟ್ರಿಗೆ ಕ್ಷಣಗಣನೆ

ದೆಹಲಿ: ಕಾಂಗ್ರೆಸ್​ ಪಕ್ಷದ ಸ್ಟಾರ್ ಪ್ರಚಾರಕರಾಗಿ ಮಿಂಚಿದ್ದ ನಟಿ ಖುಷ್ಬೂ ಇದೀಗ ಪಕ್ಷಕ್ಕೆ ಗುಡ್​ ಬೈ ಹೇಳಿ ಕಮಲ ಪಾಳಯದತ್ತ ಮುಖಮಾಡಿದ್ದಾರೆ. ಖುಷ್ಬೂ ಇಂದು ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಕಲವೇ ಕ್ಷಣಗಳಲ್ಲಿ ಪಸರಿಸಲಿದೆ ಕಮಲದ ಖುಷ್ಬೂ..  ಕಮಲ ಪಕ್ಷಕ್ಕೆ ಸೇರುವ ಹಿನ್ನೆಲೆಯಲ್ಲಿ ಖುಷ್ಬೂ ನಿನ್ನೆ ರಾತ್ರಿಯೇ ಚನ್ನೈನಿಂದ ದೆಹಲಿಗೆ ಆಗಮಿಸಿರೋ ಮಾಹಿತಿ ಸಿಕ್ಕಿದೆ. ಕಾಂಗ್ರೆಸ್​ ತೊರೆಯುತ್ತಿರುವ ಹಿನ್ನೆಲೆಯಲ್ಲಿ ನಟಿ ಪಕ್ಷಕ್ಕೆ ತಮ್ಮ ರಾಜೀನಾಮೆ ಪತ್ರವನ್ನು AICC ಅಧ್ಯಕ್ಷೆ ಸೋನಿಯಾ ಗಾಂಧಿಗೆ ರವಾನಿಸಿದ್ದಾರೆ. ಸಾಮಾನ್ಯ ಜನನೊಂದಿಗೆ ಸಂಪರ್ಕ […]

‘ಕೈ’ಕೊಟ್ಟ ನಟಿ ಖುಷ್ಬೂಗೆ ಕಾಂಗ್ರೆಸ್​ನಿಂದ ಗೇಟ್​ಪಾಸ್​! ಬಿಜೆಪಿ ಎಂಟ್ರಿಗೆ ಕ್ಷಣಗಣನೆ
KUSHAL V
| Edited By: |

Updated on: Oct 12, 2020 | 11:36 AM

Share

ದೆಹಲಿ: ಕಾಂಗ್ರೆಸ್​ ಪಕ್ಷದ ಸ್ಟಾರ್ ಪ್ರಚಾರಕರಾಗಿ ಮಿಂಚಿದ್ದ ನಟಿ ಖುಷ್ಬೂ ಇದೀಗ ಪಕ್ಷಕ್ಕೆ ಗುಡ್​ ಬೈ ಹೇಳಿ ಕಮಲ ಪಾಳಯದತ್ತ ಮುಖಮಾಡಿದ್ದಾರೆ. ಖುಷ್ಬೂ ಇಂದು ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.

ಕಲವೇ ಕ್ಷಣಗಳಲ್ಲಿ ಪಸರಿಸಲಿದೆ ಕಮಲದ ಖುಷ್ಬೂ..  ಕಮಲ ಪಕ್ಷಕ್ಕೆ ಸೇರುವ ಹಿನ್ನೆಲೆಯಲ್ಲಿ ಖುಷ್ಬೂ ನಿನ್ನೆ ರಾತ್ರಿಯೇ ಚನ್ನೈನಿಂದ ದೆಹಲಿಗೆ ಆಗಮಿಸಿರೋ ಮಾಹಿತಿ ಸಿಕ್ಕಿದೆ. ಕಾಂಗ್ರೆಸ್​ ತೊರೆಯುತ್ತಿರುವ ಹಿನ್ನೆಲೆಯಲ್ಲಿ ನಟಿ ಪಕ್ಷಕ್ಕೆ ತಮ್ಮ ರಾಜೀನಾಮೆ ಪತ್ರವನ್ನು AICC ಅಧ್ಯಕ್ಷೆ ಸೋನಿಯಾ ಗಾಂಧಿಗೆ ರವಾನಿಸಿದ್ದಾರೆ.

ಸಾಮಾನ್ಯ ಜನನೊಂದಿಗೆ ಸಂಪರ್ಕ ಇಲ್ಲದವರು ಹಾಗೂ ವಾಸ್ತವಿಕತೆಯ ಅರಿವೇ ಇಲ್ಲದವರು ನಮ್ಮ ಮೇಲೆ ಹಕ್ಕು ಚಲಾಯಿಸುತ್ತಿದ್ದು ನಮ್ಮಂಥವರನ್ನು ದಮನಿಸಲು ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ ಕಾಂಗ್ರೆಸ್​ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ತಮ್ಮ ಪತ್ರದಲ್ಲಿ ಖುಷ್ಬೂ ಉಲ್ಲೇಖಿಸಿದ್ದಾರೆ.

ಇನ್ನು ಖುಷ್ಬೂ ಪಕ್ಷ ತೊರೆದ ಬೆನ್ನಲ್ಲೇ ನಟಿಯನ್ನು AICC ವಕ್ತಾರ ಸ್ಥಾನಮಾನದಿಂದ ಕೂಡಲೇ ವಜಾಗೊಳಿಸಲಾಗಿದೆ ಎಂದು ಪಕ್ಷ ತಿಳಿಸಿದೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್