AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೈ’ಕೊಟ್ಟ ನಟಿ ಖುಷ್ಬೂಗೆ ಕಾಂಗ್ರೆಸ್​ನಿಂದ ಗೇಟ್​ಪಾಸ್​! ಬಿಜೆಪಿ ಎಂಟ್ರಿಗೆ ಕ್ಷಣಗಣನೆ

ದೆಹಲಿ: ಕಾಂಗ್ರೆಸ್​ ಪಕ್ಷದ ಸ್ಟಾರ್ ಪ್ರಚಾರಕರಾಗಿ ಮಿಂಚಿದ್ದ ನಟಿ ಖುಷ್ಬೂ ಇದೀಗ ಪಕ್ಷಕ್ಕೆ ಗುಡ್​ ಬೈ ಹೇಳಿ ಕಮಲ ಪಾಳಯದತ್ತ ಮುಖಮಾಡಿದ್ದಾರೆ. ಖುಷ್ಬೂ ಇಂದು ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಕಲವೇ ಕ್ಷಣಗಳಲ್ಲಿ ಪಸರಿಸಲಿದೆ ಕಮಲದ ಖುಷ್ಬೂ..  ಕಮಲ ಪಕ್ಷಕ್ಕೆ ಸೇರುವ ಹಿನ್ನೆಲೆಯಲ್ಲಿ ಖುಷ್ಬೂ ನಿನ್ನೆ ರಾತ್ರಿಯೇ ಚನ್ನೈನಿಂದ ದೆಹಲಿಗೆ ಆಗಮಿಸಿರೋ ಮಾಹಿತಿ ಸಿಕ್ಕಿದೆ. ಕಾಂಗ್ರೆಸ್​ ತೊರೆಯುತ್ತಿರುವ ಹಿನ್ನೆಲೆಯಲ್ಲಿ ನಟಿ ಪಕ್ಷಕ್ಕೆ ತಮ್ಮ ರಾಜೀನಾಮೆ ಪತ್ರವನ್ನು AICC ಅಧ್ಯಕ್ಷೆ ಸೋನಿಯಾ ಗಾಂಧಿಗೆ ರವಾನಿಸಿದ್ದಾರೆ. ಸಾಮಾನ್ಯ ಜನನೊಂದಿಗೆ ಸಂಪರ್ಕ […]

‘ಕೈ’ಕೊಟ್ಟ ನಟಿ ಖುಷ್ಬೂಗೆ ಕಾಂಗ್ರೆಸ್​ನಿಂದ ಗೇಟ್​ಪಾಸ್​! ಬಿಜೆಪಿ ಎಂಟ್ರಿಗೆ ಕ್ಷಣಗಣನೆ
KUSHAL V
| Edited By: |

Updated on: Oct 12, 2020 | 11:36 AM

Share

ದೆಹಲಿ: ಕಾಂಗ್ರೆಸ್​ ಪಕ್ಷದ ಸ್ಟಾರ್ ಪ್ರಚಾರಕರಾಗಿ ಮಿಂಚಿದ್ದ ನಟಿ ಖುಷ್ಬೂ ಇದೀಗ ಪಕ್ಷಕ್ಕೆ ಗುಡ್​ ಬೈ ಹೇಳಿ ಕಮಲ ಪಾಳಯದತ್ತ ಮುಖಮಾಡಿದ್ದಾರೆ. ಖುಷ್ಬೂ ಇಂದು ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.

ಕಲವೇ ಕ್ಷಣಗಳಲ್ಲಿ ಪಸರಿಸಲಿದೆ ಕಮಲದ ಖುಷ್ಬೂ..  ಕಮಲ ಪಕ್ಷಕ್ಕೆ ಸೇರುವ ಹಿನ್ನೆಲೆಯಲ್ಲಿ ಖುಷ್ಬೂ ನಿನ್ನೆ ರಾತ್ರಿಯೇ ಚನ್ನೈನಿಂದ ದೆಹಲಿಗೆ ಆಗಮಿಸಿರೋ ಮಾಹಿತಿ ಸಿಕ್ಕಿದೆ. ಕಾಂಗ್ರೆಸ್​ ತೊರೆಯುತ್ತಿರುವ ಹಿನ್ನೆಲೆಯಲ್ಲಿ ನಟಿ ಪಕ್ಷಕ್ಕೆ ತಮ್ಮ ರಾಜೀನಾಮೆ ಪತ್ರವನ್ನು AICC ಅಧ್ಯಕ್ಷೆ ಸೋನಿಯಾ ಗಾಂಧಿಗೆ ರವಾನಿಸಿದ್ದಾರೆ.

ಸಾಮಾನ್ಯ ಜನನೊಂದಿಗೆ ಸಂಪರ್ಕ ಇಲ್ಲದವರು ಹಾಗೂ ವಾಸ್ತವಿಕತೆಯ ಅರಿವೇ ಇಲ್ಲದವರು ನಮ್ಮ ಮೇಲೆ ಹಕ್ಕು ಚಲಾಯಿಸುತ್ತಿದ್ದು ನಮ್ಮಂಥವರನ್ನು ದಮನಿಸಲು ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ ಕಾಂಗ್ರೆಸ್​ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ತಮ್ಮ ಪತ್ರದಲ್ಲಿ ಖುಷ್ಬೂ ಉಲ್ಲೇಖಿಸಿದ್ದಾರೆ.

ಇನ್ನು ಖುಷ್ಬೂ ಪಕ್ಷ ತೊರೆದ ಬೆನ್ನಲ್ಲೇ ನಟಿಯನ್ನು AICC ವಕ್ತಾರ ಸ್ಥಾನಮಾನದಿಂದ ಕೂಡಲೇ ವಜಾಗೊಳಿಸಲಾಗಿದೆ ಎಂದು ಪಕ್ಷ ತಿಳಿಸಿದೆ.

Follow Us
KUSHAL V
KUSHAL V
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ