AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೈ’ಕೊಟ್ಟ ನಟಿ ಖುಷ್ಬೂಗೆ ಕಾಂಗ್ರೆಸ್​ನಿಂದ ಗೇಟ್​ಪಾಸ್​! ಬಿಜೆಪಿ ಎಂಟ್ರಿಗೆ ಕ್ಷಣಗಣನೆ

ದೆಹಲಿ: ಕಾಂಗ್ರೆಸ್​ ಪಕ್ಷದ ಸ್ಟಾರ್ ಪ್ರಚಾರಕರಾಗಿ ಮಿಂಚಿದ್ದ ನಟಿ ಖುಷ್ಬೂ ಇದೀಗ ಪಕ್ಷಕ್ಕೆ ಗುಡ್​ ಬೈ ಹೇಳಿ ಕಮಲ ಪಾಳಯದತ್ತ ಮುಖಮಾಡಿದ್ದಾರೆ. ಖುಷ್ಬೂ ಇಂದು ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಕಲವೇ ಕ್ಷಣಗಳಲ್ಲಿ ಪಸರಿಸಲಿದೆ ಕಮಲದ ಖುಷ್ಬೂ..  ಕಮಲ ಪಕ್ಷಕ್ಕೆ ಸೇರುವ ಹಿನ್ನೆಲೆಯಲ್ಲಿ ಖುಷ್ಬೂ ನಿನ್ನೆ ರಾತ್ರಿಯೇ ಚನ್ನೈನಿಂದ ದೆಹಲಿಗೆ ಆಗಮಿಸಿರೋ ಮಾಹಿತಿ ಸಿಕ್ಕಿದೆ. ಕಾಂಗ್ರೆಸ್​ ತೊರೆಯುತ್ತಿರುವ ಹಿನ್ನೆಲೆಯಲ್ಲಿ ನಟಿ ಪಕ್ಷಕ್ಕೆ ತಮ್ಮ ರಾಜೀನಾಮೆ ಪತ್ರವನ್ನು AICC ಅಧ್ಯಕ್ಷೆ ಸೋನಿಯಾ ಗಾಂಧಿಗೆ ರವಾನಿಸಿದ್ದಾರೆ. ಸಾಮಾನ್ಯ ಜನನೊಂದಿಗೆ ಸಂಪರ್ಕ […]

‘ಕೈ’ಕೊಟ್ಟ ನಟಿ ಖುಷ್ಬೂಗೆ ಕಾಂಗ್ರೆಸ್​ನಿಂದ ಗೇಟ್​ಪಾಸ್​! ಬಿಜೆಪಿ ಎಂಟ್ರಿಗೆ ಕ್ಷಣಗಣನೆ
KUSHAL V
| Edited By: |

Updated on: Oct 12, 2020 | 11:36 AM

Share

ದೆಹಲಿ: ಕಾಂಗ್ರೆಸ್​ ಪಕ್ಷದ ಸ್ಟಾರ್ ಪ್ರಚಾರಕರಾಗಿ ಮಿಂಚಿದ್ದ ನಟಿ ಖುಷ್ಬೂ ಇದೀಗ ಪಕ್ಷಕ್ಕೆ ಗುಡ್​ ಬೈ ಹೇಳಿ ಕಮಲ ಪಾಳಯದತ್ತ ಮುಖಮಾಡಿದ್ದಾರೆ. ಖುಷ್ಬೂ ಇಂದು ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.

ಕಲವೇ ಕ್ಷಣಗಳಲ್ಲಿ ಪಸರಿಸಲಿದೆ ಕಮಲದ ಖುಷ್ಬೂ..  ಕಮಲ ಪಕ್ಷಕ್ಕೆ ಸೇರುವ ಹಿನ್ನೆಲೆಯಲ್ಲಿ ಖುಷ್ಬೂ ನಿನ್ನೆ ರಾತ್ರಿಯೇ ಚನ್ನೈನಿಂದ ದೆಹಲಿಗೆ ಆಗಮಿಸಿರೋ ಮಾಹಿತಿ ಸಿಕ್ಕಿದೆ. ಕಾಂಗ್ರೆಸ್​ ತೊರೆಯುತ್ತಿರುವ ಹಿನ್ನೆಲೆಯಲ್ಲಿ ನಟಿ ಪಕ್ಷಕ್ಕೆ ತಮ್ಮ ರಾಜೀನಾಮೆ ಪತ್ರವನ್ನು AICC ಅಧ್ಯಕ್ಷೆ ಸೋನಿಯಾ ಗಾಂಧಿಗೆ ರವಾನಿಸಿದ್ದಾರೆ.

ಸಾಮಾನ್ಯ ಜನನೊಂದಿಗೆ ಸಂಪರ್ಕ ಇಲ್ಲದವರು ಹಾಗೂ ವಾಸ್ತವಿಕತೆಯ ಅರಿವೇ ಇಲ್ಲದವರು ನಮ್ಮ ಮೇಲೆ ಹಕ್ಕು ಚಲಾಯಿಸುತ್ತಿದ್ದು ನಮ್ಮಂಥವರನ್ನು ದಮನಿಸಲು ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ ಕಾಂಗ್ರೆಸ್​ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ತಮ್ಮ ಪತ್ರದಲ್ಲಿ ಖುಷ್ಬೂ ಉಲ್ಲೇಖಿಸಿದ್ದಾರೆ.

ಇನ್ನು ಖುಷ್ಬೂ ಪಕ್ಷ ತೊರೆದ ಬೆನ್ನಲ್ಲೇ ನಟಿಯನ್ನು AICC ವಕ್ತಾರ ಸ್ಥಾನಮಾನದಿಂದ ಕೂಡಲೇ ವಜಾಗೊಳಿಸಲಾಗಿದೆ ಎಂದು ಪಕ್ಷ ತಿಳಿಸಿದೆ.

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ