AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೈ’ಕೊಟ್ಟ ನಟಿ ಖುಷ್ಬೂಗೆ ಕಾಂಗ್ರೆಸ್​ನಿಂದ ಗೇಟ್​ಪಾಸ್​! ಬಿಜೆಪಿ ಎಂಟ್ರಿಗೆ ಕ್ಷಣಗಣನೆ

ದೆಹಲಿ: ಕಾಂಗ್ರೆಸ್​ ಪಕ್ಷದ ಸ್ಟಾರ್ ಪ್ರಚಾರಕರಾಗಿ ಮಿಂಚಿದ್ದ ನಟಿ ಖುಷ್ಬೂ ಇದೀಗ ಪಕ್ಷಕ್ಕೆ ಗುಡ್​ ಬೈ ಹೇಳಿ ಕಮಲ ಪಾಳಯದತ್ತ ಮುಖಮಾಡಿದ್ದಾರೆ. ಖುಷ್ಬೂ ಇಂದು ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಕಲವೇ ಕ್ಷಣಗಳಲ್ಲಿ ಪಸರಿಸಲಿದೆ ಕಮಲದ ಖುಷ್ಬೂ..  ಕಮಲ ಪಕ್ಷಕ್ಕೆ ಸೇರುವ ಹಿನ್ನೆಲೆಯಲ್ಲಿ ಖುಷ್ಬೂ ನಿನ್ನೆ ರಾತ್ರಿಯೇ ಚನ್ನೈನಿಂದ ದೆಹಲಿಗೆ ಆಗಮಿಸಿರೋ ಮಾಹಿತಿ ಸಿಕ್ಕಿದೆ. ಕಾಂಗ್ರೆಸ್​ ತೊರೆಯುತ್ತಿರುವ ಹಿನ್ನೆಲೆಯಲ್ಲಿ ನಟಿ ಪಕ್ಷಕ್ಕೆ ತಮ್ಮ ರಾಜೀನಾಮೆ ಪತ್ರವನ್ನು AICC ಅಧ್ಯಕ್ಷೆ ಸೋನಿಯಾ ಗಾಂಧಿಗೆ ರವಾನಿಸಿದ್ದಾರೆ. ಸಾಮಾನ್ಯ ಜನನೊಂದಿಗೆ ಸಂಪರ್ಕ […]

‘ಕೈ’ಕೊಟ್ಟ ನಟಿ ಖುಷ್ಬೂಗೆ ಕಾಂಗ್ರೆಸ್​ನಿಂದ ಗೇಟ್​ಪಾಸ್​! ಬಿಜೆಪಿ ಎಂಟ್ರಿಗೆ ಕ್ಷಣಗಣನೆ
KUSHAL V
| Edited By: ಸಾಧು ಶ್ರೀನಾಥ್​|

Updated on: Oct 12, 2020 | 11:36 AM

Share

ದೆಹಲಿ: ಕಾಂಗ್ರೆಸ್​ ಪಕ್ಷದ ಸ್ಟಾರ್ ಪ್ರಚಾರಕರಾಗಿ ಮಿಂಚಿದ್ದ ನಟಿ ಖುಷ್ಬೂ ಇದೀಗ ಪಕ್ಷಕ್ಕೆ ಗುಡ್​ ಬೈ ಹೇಳಿ ಕಮಲ ಪಾಳಯದತ್ತ ಮುಖಮಾಡಿದ್ದಾರೆ. ಖುಷ್ಬೂ ಇಂದು ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.

ಕಲವೇ ಕ್ಷಣಗಳಲ್ಲಿ ಪಸರಿಸಲಿದೆ ಕಮಲದ ಖುಷ್ಬೂ..  ಕಮಲ ಪಕ್ಷಕ್ಕೆ ಸೇರುವ ಹಿನ್ನೆಲೆಯಲ್ಲಿ ಖುಷ್ಬೂ ನಿನ್ನೆ ರಾತ್ರಿಯೇ ಚನ್ನೈನಿಂದ ದೆಹಲಿಗೆ ಆಗಮಿಸಿರೋ ಮಾಹಿತಿ ಸಿಕ್ಕಿದೆ. ಕಾಂಗ್ರೆಸ್​ ತೊರೆಯುತ್ತಿರುವ ಹಿನ್ನೆಲೆಯಲ್ಲಿ ನಟಿ ಪಕ್ಷಕ್ಕೆ ತಮ್ಮ ರಾಜೀನಾಮೆ ಪತ್ರವನ್ನು AICC ಅಧ್ಯಕ್ಷೆ ಸೋನಿಯಾ ಗಾಂಧಿಗೆ ರವಾನಿಸಿದ್ದಾರೆ.

ಸಾಮಾನ್ಯ ಜನನೊಂದಿಗೆ ಸಂಪರ್ಕ ಇಲ್ಲದವರು ಹಾಗೂ ವಾಸ್ತವಿಕತೆಯ ಅರಿವೇ ಇಲ್ಲದವರು ನಮ್ಮ ಮೇಲೆ ಹಕ್ಕು ಚಲಾಯಿಸುತ್ತಿದ್ದು ನಮ್ಮಂಥವರನ್ನು ದಮನಿಸಲು ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ ಕಾಂಗ್ರೆಸ್​ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ತಮ್ಮ ಪತ್ರದಲ್ಲಿ ಖುಷ್ಬೂ ಉಲ್ಲೇಖಿಸಿದ್ದಾರೆ.

ಇನ್ನು ಖುಷ್ಬೂ ಪಕ್ಷ ತೊರೆದ ಬೆನ್ನಲ್ಲೇ ನಟಿಯನ್ನು AICC ವಕ್ತಾರ ಸ್ಥಾನಮಾನದಿಂದ ಕೂಡಲೇ ವಜಾಗೊಳಿಸಲಾಗಿದೆ ಎಂದು ಪಕ್ಷ ತಿಳಿಸಿದೆ.

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ